• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಿಂಪಲ್ ಸುನಿ ಸಾರಥ್ಯದ ‘ಮೋಡ ಕವಿದ ವಾತಾವರಣ’ ಸಿನಿಮಾದ ಮೊದಲ ಹಾಡು ರಿಲೀಸ್

ಪ್ರತಿಧ್ವನಿ by ಪ್ರತಿಧ್ವನಿ
October 15, 2025
in Top Story, ಕರ್ನಾಟಕ, ಸಿನಿಮಾ
0
ಸಿಂಪಲ್ ಸುನಿ ಸಾರಥ್ಯದ ‘ಮೋಡ ಕವಿದ ವಾತಾವರಣ’ ಸಿನಿಮಾದ ಮೊದಲ ಹಾಡು ರಿಲೀಸ್
Share on WhatsAppShare on FacebookShare on Telegram

ನನ್ನೆದೆಯ ಹಾಡೊಂದನು ಎನ್ನುತ್ತಾ ಹೆಜ್ಜೆ ಹಾಕಿದ ಸಿಂಪಲ್ ಸುನಿ‌ ಶಿಷ್ಯ… ಮೋಡ ಕವಿದ ವಾತಾವರಣ ಚಿತ್ರದ ಫಸ್ಟ್ ಸಾಂಗ್ ರಿಲೀಸ್…

ADVERTISEMENT

ಹೊಸ ಪ್ರತಿಭೆಗಳನ್ನು ಇಟ್ಟುಕೊಂಡು ಸಿನಿಮಾ ಮಾಡಿ ಗೆದ್ದಿರುವ ನಿರ್ದೇಶಕ ಸಿಂಪಲ್ ಸುನಿ‌ ಈಗ ತಮ್ಮದೇ ಗರಡಿಯ ಹುಡ್ಗ ಶೀಲಮ್ ಅವರನ್ನು ಹೀರೋ ಆಗಿ ಲಾಂಚ್ ಮಾಡಿದ್ದಾರೆ. ಅದಕ್ಕಾಗಿ ಅವರು ಮೋಡ ಕವಿದ ವಾತಾವರಣವನ್ನೇ ಸೃಷ್ಟಿಸಿದ್ದಾರೆ. ಅರ್ಥಾತ್‌ ಸಿಂಪಲ್ ಸುನಿ ಹೊಸ ಸಿನಿಮಾ‌ ಮೋಡ ಕವಿದ ವಾತಾವರಣ.

‘ಮೋಡ ಕವಿದ ವಾತಾವರಣ’ ಸಿನಿಮಾದ ಹೀರೋ ಶೀಲಮ್ ನಿರ್ದೇಶಕ ಸಿಂಪಲ್ ಸುನಿಯೊಂದಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು. ಈಗ ನಾಯಕನಾಗಿ ಎಂಟ್ರಿ ಕೊಡುತ್ತಿದ್ದಾರೆ. ಈ ಬಾರಿ ಸಿಂಪಲ್ ಸುನಿ ತನ್ನ ಶಿಷ್ಯನನ್ನೇ ಹೀರೋ ಮಾಡುವುದಕ್ಕೆ ಮುಂದಾಗಿದ್ದಾರೆ. ಹಾಗಂತ ಶೀಲಮ್‌ ಇದೇ ಮೊದಲ ಬಾರಿಗೆ ನಟಿಸುತ್ತಿರೋದೇ ಅಲ್ಲ. ಈ ಹಿಂದೆ ಕೆಲವು ಸಿನಿಮಾಗಳಲ್ಲಿ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹೀರೋ ಆಗಿ ಚಿತ್ರರಂಗದಲ್ಲಿ ಗೆಲುವಿನ ನಗೆ ಬೀರುವುದಕ್ಕೆ ಮುಂದಾಗಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಮೊದಲ ಹಾಡನ್ನು ಅನಾವರಣ ಮಾಡಿದೆ.

Santosh Lad on BJP: ಆಫ್ಘನ್ ಸಚಿವ ಪತ್ರಕರ್ತೆಯರು ಇರಬಾರದು ಅಂತಾನೆ.. ನಾಚಿಕೆ ಇದ್ಯಾ ಅಂತಾ ಲಾಡ್ ಆಕ್ರೋಶ

ಬೆಂಗಳೂರಿನ ಎಂಎಂಬಿ‌ ಲೆಗಸಿಯಲ್ಲಿ ನಿನ್ನೆ ಮೋಡ ಕವಿದ ವಾತಾವರಣ ಚಿತ್ರದ ಸುದ್ದಿ ಗೋಷ್ಟಿ ಹಮ್ಮಿಕೊಳ್ಳಲಾಗಿತ್ತು . ಈ ವೇಳೆ ಇಡೀ ತಂಡ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಸಿಂಪಲ್ ಸುನಿ ಮಾತನಾಡಿ, ಜನವರಿ 9ರಂದು ತೆರೆಗೆ ಬರಲು ಪ್ಲ್ಯಾನ್ ಮಾಡಿದ್ದೇವೆ. ಚಿತ್ರದಲ್ಲಿ ರಿವರ್ಸ್ ಸ್ಕ್ರೀನ್ ಪ್ಲೇ ಇದೆ. ಇದು ಚಿತ್ರದ ಪ್ರಮೋಷನಲ್ ಸಾಂಗ್. ಈ ಸಾಂಗ್ ಇಷ್ಟು ಚೆನ್ನಾಗಿ ಬರಲು ಕಾರಣ ಆರ್ಟಿಸ್ಟ್, ಟೆಕ್ನಿಷಿಯನ್ಸ್ ಹಾಗೂ ಪ್ರೊಡ್ಯೂಸರ್. ಶೀಲಮ್ ಈ ಚಿತ್ರಕ್ಕಾಗಿ ಸಾಕಷ್ಟು ವರ್ಕೌಟ್ ಮಾಡಿದ್ದಾರೆ. ತುಂಬಾ ಡೆಡಿಕೇಷನ್ ಕೆಲಸ‌ ಮಾಡಿದ್ದಾರೆ. ಚಿತ್ರದಲ್ಲಿ ಮೋಕ್ಷಾ ಅವರು ಬೇರೆ ರೀತಿ ಕಾಣಿಸುತ್ತಾರೆ. ಸಾತ್ವಿಕಾ ಅವರು ತುಂಬಾ ಚೆನ್ನಾಗಿ ನಟಿಸಿದ್ದಾರೆ ಎಂದರು.

ನಟ ಶೀಲಮ್ ಮಾತನಾಡಿ, ಮೋಡ ಕವಿದ ವಾತಾವರಣ ಸಿನಿಮಾದ ಪ್ರತಿ ಮೂಮೆಂಟ್ ನನ್ನ ಕನಸು ನನಸಾದ ಕ್ಷಣ. ಒಂದೊಳ್ಳೆ ಟೆಕ್ನಿಕಲ್ ಟೀಂ ಜೊತೆ ಕೆಲಸ ಮಾಡಿರುವುದಕ್ಕೆ ಪುಣ್ಯ. ಒಂದು ತಿಂಗಳು ಈ ಹಾಡಿಗಾಗಿ ಪ್ರಾಕ್ಟೀಸ್ ಮಾಡಿದ್ದೇವೆ. ನಾನು ಅದ್ಭುತ ಡ್ಯಾನ್ಸರ್ ಅಲ್ಲ. ಇನ್ನೂ ಡ್ಯಾನ್ಸ್ ಕಲಿಯುತ್ತಿದ್ದೇನೆ. ಡ್ಯಾನ್ಸ್, ಪಾರ್ಫಾರ್ಮೆನ್ಸ್ ಮಾಡುವುದು ಕಷ್ಟವಾಗಿತ್ತು ಎಂದರು.

ಸೈಂಟಿಫಿಕ್‌ ಫಿಕ್ಷನ್‌ ಲವ್ ಸ್ಟೋರಿ ಹೊಂದಿರುವ ಮೋಡ ಕವಿದ ವಾತಾವರಣ ಚಿತ್ರದಲ್ಲಿ ಶೀಲಮ್ ಗೆ ಜೋಡಿಯಾಗಿ ಸಾತ್ವಿಕಾ ಹಾಗೂ ಮೋಕ್ಷಾ ಕುಶಾಲ್ ನಟಿಸಿದ್ದಾರೆ. ನನ್ನೆದೆಯ ಹಾಡೊಂದನು ಎಂಬ ಮೆಲೋಡಿ ಗೀತೆ ಸರೆಗಮ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ನಾಯಕ ಶೀಲಮ್ ಹಾಗೂ ನಾಯಕಿಯರಾದ ಸಾತ್ವಿಕಾ ಹಾಗೂ ಮೋಕ್ಷಾ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಸುನಿ ಸಾಹಿತ್ಯ ಬರೆದ ಈ ಗೀತೆಗೆ ಸಂಚಿತ್ ಹೆಗ್ಡೆ ಹಾಗೂ ಜೂಡಾ ಸ್ಯಾಂಡಿ ಧ್ವನಿಯಾಗಿದ್ದಾರೆ. ಜೂಡಾ ಸ್ಯಾಂಡಿ ಮ್ಯೂಸಿಕ್ ನನ್ನೆದೆಯ ಹಾಡೊಂದನು ಸಾಂಗ್ ತೂಕ ಹೆಚ್ಚಿಸಿದೆ.

‘ಒಂದು ಸರಳ ಪ್ರೇಮಕಥೆ’ ಸಿನಿಮಾ ನಿರ್ಮಾಣ ಮಾಡಿದ್ದ ರಾಮ್‌ ಮೂವೀಸ್ ಅವರೆ ಈ ಸಿನಿಮಾ ನಿರ್ಮಾಣ ಮಾಡಿದೆ. ಮೈಸೂರು ರಮೇಶ್, ಶ್ರೀರಂಗರಾಜು, ಲೋಕೇಶ್ ಬೆಳವಾಡಿ ಹಾಗೂ ಗೋವಾ ರಮೇಶ್ ನಿರ್ಮಾಣ ಮಾಡಿದ್ದಾರೆ. ಮೋಡ ಕವಿದ ವಾತಾವರಣ ಸಿನಿಮಾಗೆ ಸಂತೋಷ್ ರೈ ಪಾತಾಜೆ ಕ್ಯಾಮೆರಾ ಹಿಡಿದಿದ್ದು, ಜೂಡಾ ಸ್ಯಾಂಡಿ ಹಾಗೂ ಜೇಡ್ ಸಂಗೀತ ನಿರ್ದೇಶನ ಹಾಗೂ ಆದಿತ್ಯ ಕಶ್ಯಪ್ ಸಂಕಲನ‌ ಸಿನಿಮಾಗಿದೆ.

Tags: director simple sunidirector simple suni all moviesnannedeya haadondanu simple sunisimple sunisimple suni all moviessimple suni birthdaysimple suni comedy videossimple suni direction all moviessimple suni direction moviessimple suni gatha vaibhavasimple suni hit moviessimple suni interviewsimple suni interviewssimple suni kannada moviessimple suni lyricssimple suni moviesimple suni moviessimple suni newsimple suni new moviesimple suni songs
Previous Post

ಕಾರ್ಮಿಕ ಇಲಾಖೆಯಿಂದ ರಾಜ್ಯದಲ್ಲಿ ವಿನೂತನ ಯೋಜನೆಗಳ ಜಾರಿ

Next Post

ಪಕ್ಷ ನಿಷ್ಠನಾಗಿ ಜೈಲುವಾಸ ಆಯ್ಕೆ ಮಾಡಿಕೊಂಡೆ: ಡಿಸಿಎಂ‌‌ ಡಿ.ಕೆ. ಶಿವಕುಮಾರ್

Related Posts

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಇತ್ತೀಚೆಗೆ ಹೊರಬಂದ ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣದ ಮತ್ತಷ್ಟು ರೋಚಕ ವಿಚಾರಗಳು ಬಯಲಾಗ್ತಿದೆ. ವಿಚಾರಣೆ ವೇಳೆ ತಾನೇ ಕೊಲೆ‌ ಮಾಡಿದ್ದು ಎಂದು ಒಪ್ಪಿಕೊಂಡಿರುವ ಪತಿ ಡಾ.ಮಹೇಂದ್ರ ರೆಡ್ಡಿ...

Read moreDetails
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
Next Post
ಪಕ್ಷ ನಿಷ್ಠನಾಗಿ ಜೈಲುವಾಸ ಆಯ್ಕೆ ಮಾಡಿಕೊಂಡೆ: ಡಿಸಿಎಂ‌‌ ಡಿ.ಕೆ. ಶಿವಕುಮಾರ್

ಪಕ್ಷ ನಿಷ್ಠನಾಗಿ ಜೈಲುವಾಸ ಆಯ್ಕೆ ಮಾಡಿಕೊಂಡೆ: ಡಿಸಿಎಂ‌‌ ಡಿ.ಕೆ. ಶಿವಕುಮಾರ್

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada