• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

DK Shivakumar: ಹಸಿಕಸದಿಂದ ಗ್ಯಾಸ್ ಉತ್ಪಾದನೆ; ಗೇಲ್ ಸಂಸ್ಥೆ ಜೊತೆ ಸರ್ಕಾರದ ಒಪ್ಪಂದ..!!

ಪ್ರತಿಧ್ವನಿ by ಪ್ರತಿಧ್ವನಿ
October 16, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

500 ಟನ್ ಹಸಿ ಕಸ ಗ್ಯಾಸ್ ಆಗಿ ಪರಿವರ್ತನೆ; ನಗರದ ಕಸದ ಸಮಸ್ಯೆಗೆ ಪರಿಹಾರ. ಬಿಜೆಪಿ ನಾಯಕರು ಯಾರೂ ನನ್ನ ಜೈಲಿಗೆ ಹೋಗು ಎಂದು ಹೇಳಿಲ್ಲ: ಡಿಸಿಎಂ ಸ್ಪಷ್ಟನೆ. ಬಿಜೆಪಿ ಪ್ರಶ್ನಿಸಿದರೆ ಸದನದಲ್ಲಿ ಅಧಿಕಾರಿಯ ಹೆಸರು ಹೇಳುವೆ

ADVERTISEMENT

“ನಗರದಲ್ಲಿ ಉತ್ಪಾದನೆಯಾಗುವ ಸುಮಾರು 500 ಟನ್ ಹಸಿಕಸದಿಂದ ಗ್ಯಾಸ್ ಉತ್ಪಾದನೆ ಮಾಡಲು ಕೇಂದ್ರ ಸರ್ಕಾರ ಸ್ವಾಮ್ಯದ ಗೇಲ್ ಸಂಸ್ಥೆಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಹಸಿಕಸದಿಂದ ಗ್ಯಾಸ್ ಉತ್ಪಾದನಾ ಘಟಕ‌ ಸ್ಥಾಪನೆ ಕುರಿತು ಗೇಲ್ ಸಂಸ್ಥೆಯೊಟ್ಟಿಗೆ ಮಾಡಿಕೊಂಡಿರುವ ಒಡಂಬಡಿಕೆ ಹಸ್ತಾಂತರ ನಂತರ ಶಿವಕುಮಾರ್ ಅವರು ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದರು.

“ಗೇಲ್ ಸಂಸ್ಥೆಯವರು 123 ಕೋಟಿ ರೂಪಾಯಿ ವೆಚ್ಚದಲ್ಲಿ ಗ್ಯಾಸ್ ತಯಾರಿಕಾ ಘಟಕವನ್ನು ಸ್ಥಾಪನೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಇವರಿಗೆ ಸ್ಥಳವನ್ನೂ ನೀಡಿದೆ. ಮೊದಲ ಬಾರಿಗೆ ಬೆಂಗಳೂರಿನಲ್ಲಿ ಈ ಪ್ರಯೋಗಕ್ಕೆ ಸರ್ಕಾರ ಕೈ ಜೋಡಿಸಿದೆ. ಮುಂದಕ್ಕೂ ಹಲವಾರು ಒಪ್ಪಂದಗಳಿಗೆ ಈ ಸಂಸ್ಥೆಯ ಜೊತೆ ಒಡಂಬಡಿಕೆ ಮಾಡಿಕೊಳ್ಳಲು ಸಿದ್ಧವಿದ್ದೇವೆ” ಎಂದರು.

“ಇದರಿಂದ ಬೆಂಗಳೂರು ನಗರದ ಕಸದ ಸಮಸ್ಯೆ ಕಡಿಮೆಯಾಗಲಿದೆ. ಇದರಿಂದ ಆದಷ್ಟು ‌ಬೇಗ ಗ್ಯಾಸ್ ಉತ್ಪಾದನೆ ಪ್ರಾರಂಭವಾಗಲಿ. ಇಲ್ಲಿ ಉತ್ಪಾದನೆ ಮಾಡುವ ಗ್ಯಾಸ್ ಅನ್ನು ಸಾರ್ವಜನಿಕರು, ಹೋಟೆಲ್ ಉದ್ದಿಮೆದಾರರಿಗೆ ವಿತರಣೆಯಾಗಲಿ” ಎಂದರು.

ಜಿಬಿಎ ಕಸ ಸಮಸ್ಯೆ ನಿರ್ವಹಣೆ ಮಾಡುತ್ತಿಲ್ಲ ಎಂದು ಕಿರಣ್ ಮಜುಂದಾರ್ ಮತ್ತೆ ಎಕ್ಸ್ ಮಾಡಿರುವ ಬಗ್ಗೆ ಕೇಳಿದಾಗ, “ಗೇಲ್ ಸಂಸ್ಥೆಯೊಂದಿಗೆ ಯಾವ ಕೆಲಸ ಮಾಡುತ್ತಿದ್ದೇವೆ? ಕಸ ವಿಲೇವಾರಿಗೆ ನಾವು ಎಲ್ಲಾ ಕೆಲಸ ಮಾಡಿದ್ದೇವೆ. ಆದರೆ ನ್ಯಾಯಾಲಯ ನಮಗೆ ಅಡಚಣೆ ತಂದಿತ್ತು. ಇದರ ಹಿಂದೆ ದೊಡ್ಡ ತಂಡವೇ ಕೆಲಸ ಮಾಡುತ್ತಿದೆ. ಅವರುಗಳು ಯಾರೂ ನಮಗೆ ಸಹಕಾರ ನೀಡಲಿಲ್ಲ. ಈಗ 33 ಪ್ಯಾಕೇಜ್ ಗಳಲ್ಲಿ ಕಸ ವಿಲೇವಾರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ವಿಲೇವಾರಿ ಘಟಕಗಳನ್ನು ಸಹ ಸ್ಥಾಪಿಸಲಾಗುತ್ತಿದೆ. ಇದು ಮುಂದಕ್ಕೆ ನಿರಂತರವಾಗಿ ನಡೆದುಕೊಂಡು ಹೋಗುತ್ತದೆ” ಎಂದರು.

“ಸರ್ಕಾರದ ಅಧಿಕಾರಿಗಳು, ಜಿಬಿಎ ಆಯುಕ್ತರು, ಘನತ್ಯಾಜ್ಯ ನಿರ್ವಹಣಾ ಸಂಸ್ಥೆಯ ಅಧಿಕಾರಿಗಳು ನನ್ನ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಿ ಗೇಲ್ ಸಂಸ್ಥೆಯ ಜೊತೆಗಿನ ಒಡಂಬಡಿಕೆಗಳನ್ನ ಹಸ್ತಾಂತರ ಮಾಡಿಕೊಂಡಿದ್ದಾರೆ” ಎಂದು ಹೇಳಿದರು. ಬಿಜೆಪಿ ನಾಯಕರು ಯಾರೂ ನನ್ನ ಜೈಲಿಗೆ ಹೋಗು ಎಂದು ಹೇಳಿಲ್ಲ

ಡಿಸಿಎಂ ಆಗುತ್ತೀರೋ ಅಥವಾ ಜೈಲಿಗೆ ಹೋಗುವಿರೋ ಎನ್ನುವ ಬಿಜೆಪಿಯವರು ಮುಂದಿಟ್ಟಿದ್ದ ಬೇಡಿಕೆ ಬಗ್ಗೆ ಕೇಳಿದಾಗ, “ನಾನು ಬಿಜೆಪಿಯವರು ಬೇಡಿಕೆ ಮುಂದಿಟ್ಟಿದ್ದರು ಎಂದು ಹೇಳಿಲ್ಲ. ನಾನು ಹುದ್ದೆಯ ಸಮೇತ ಅಧಿಕಾರಿಯ ಬಗ್ಗೆ ಉಲ್ಲೇಖ ಮಾಡಿದ್ದೇನೆ. ಬಿಜೆಪಿ ನಾಯಕರು ಯಾರೂ ನನ್ನನ್ನು ಜೈಲಿಗೆ ಹೋಗು ಎಂದು ಹೇಳಿಲ್ಲ” ಎಂದರು.

“ಈಗ ಇದರ ಬಗ್ಗೆ ಚರ್ಚೆ ಬೇಡ. ಈಗಾಗಲೇ ಇದೆಲ್ಲಾ ನಡೆದು ಐದು ವರ್ಷಗಳೇ ಕಳೆದಿವೆ. ವಾಪಸ್ ನಮ್ಮ ಪಕ್ಷವೇ ಅಧಿಕಾರಕ್ಕೆ ಬಂದಿದೆ. ಎಲ್ಲರಿಗೂ ತಿಳಿದ ವಿಚಾರವನ್ನೇ ನಾನು ಮತ್ತೊಮ್ಮೆ ಹೇಳಿದ್ದೇನೆ. ಇದರಲ್ಲಿ ಕಟ್ಟುಕತೆ ಏನಿಲ್ಲ. ಅಧಿಕಾರಿಯ ಹೆಸರನ್ನು ಎಲ್ಲೆಂದರಲ್ಲಿ ಹೇಳುವುದಿಲ್ಲ. ಬಿಜೆಪಿಯವರು ಸದನದಲ್ಲಿ ಹೇಳಿ ಎಂದು ಪ್ರಶ್ನಿಸಲಿ ಅಲ್ಲಿ ಹೇಳುತ್ತೇನೆ. ಇದೆಲ್ಲಾ ದಾಖಲೆಗೆ ಹೋಗಬೇಕು. ಸದನದಲ್ಲಿ ಇರುವ ಶಾಸಕರಿಂದಲೇ ಯಾರು ಕರೆದಿದ್ದರು, ಯಾರು ಕರೆ ಮಾಡಿದ್ದರು ಎಂದು ಹೇಳಿಸುತ್ತೇನೆ” ಎಂದು ಸವಾಲು ಹಾಕಿದರು.

ಸರ್ಕಾರಿ ಸ್ಥಳಗಳಲ್ಲಿ ಆರ್‌ ಎಸ್‌ ಎಸ್ ಬ್ಯಾನ್ ವಿಚಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಯಿತೇ ಎಂದಾಗ, “ಕಾನೂನು ಸಚಿವರಾದ ಎಚ್.ಕೆ.ಪಾಟೀಲರು ಇದಕ್ಕೆ ಉತ್ತರ ನೀಡುತ್ತಾರೆ” ಎಂದರು.

Tags: DCM DK ShivakumarDK Shivakumardk shivakumar campdk shivakumar cm newsdk shivakumar cryingdk shivakumar eventdk shivakumar fansdk shivakumar in parkdk shivakumar kpccdk shivakumar latestdk shivakumar livedk shivakumar newsdk shivakumar next cmdk shivakumar on cmdk shivakumar sondk shivakumar speechdk shivakumar todaydk shivakumar viraldk shivakumar walkdk shivakumar walkingdk shivakumar wifedk shivakumar yatnalkpcc dk shivakumar
Previous Post

DK Shivakumar: 117 ಕಿ.ಮೀ. ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ್ ಗೆ ಸಂಪುಟ ಅಸ್ತು..!!

Next Post

ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಡಿ.ಕೆ. ಶಿವಕುಮಾರ್ ಬ್ಲ್ಯಾಕ್‍ಮೇಲ್: ಛಲವಾದಿ ನಾರಾಯಣಸ್ವಾಮಿ

Related Posts

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಇತ್ತೀಚೆಗೆ ಹೊರಬಂದ ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣದ ಮತ್ತಷ್ಟು ರೋಚಕ ವಿಚಾರಗಳು ಬಯಲಾಗ್ತಿದೆ. ವಿಚಾರಣೆ ವೇಳೆ ತಾನೇ ಕೊಲೆ‌ ಮಾಡಿದ್ದು ಎಂದು ಒಪ್ಪಿಕೊಂಡಿರುವ ಪತಿ ಡಾ.ಮಹೇಂದ್ರ ರೆಡ್ಡಿ...

Read moreDetails
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
Next Post

ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಡಿ.ಕೆ. ಶಿವಕುಮಾರ್ ಬ್ಲ್ಯಾಕ್‍ಮೇಲ್: ಛಲವಾದಿ ನಾರಾಯಣಸ್ವಾಮಿ

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada