• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Serial

JDS Party : ಜೆಡಿಎಸ್ ಕೋರ್ ಕಮಿಟಿ (corecommittee) ಮತ್ತು ಶಾಸಕರ ಸಭೆ

ಪ್ರತಿಧ್ವನಿ by ಪ್ರತಿಧ್ವನಿ
October 16, 2025
in Serial, ಕರ್ನಾಟಕ, ರಾಜಕೀಯ
0
JDS Party : ಜೆಡಿಎಸ್ ಕೋರ್ ಕಮಿಟಿ (corecommittee) ಮತ್ತು ಶಾಸಕರ ಸಭೆ
Share on WhatsAppShare on FacebookShare on Telegram

ಕೋರ್ ಕಮಿಟಿ (core committee) ಪುನಾರಚನೆ ಅಧಿಕಾರ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಕೊಟ್ಟ ಸಭೆ

ADVERTISEMENT

ಪಕ್ಷ ಸಂಘಟನೆ, ಪಕ್ಷದ ಬೆಳ್ಳಿಹಬ್ಬ, ರಾಷ್ಟ್ರೀಯ ಸಮಾವೇಶ, ಮುಂಬರುವ ಚುನಾವಣೆಗಳಿಗೆ ಸಂಬಂಧಿಸಿ ಚರ್ಚೆ

ಬೆಂಗಳೂರು: ಪಕ್ಷ ಸಂಘಟನೆ ಹಾಗೂ ಮುಂಬರುವ ವಿವಿಧ ಚುನಾವಣೆಗಳಲ್ಲಿ ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಉಪಸ್ಥಿತಿಯಲ್ಲಿ ಜೆಡಿಎಸ್ ಕೋರ್ ಕಮಿಟಿ (corecommittee) ಹಾಗೂ ಶಾಸಕರ ಸಭೆ ನಡೆಯಿತು.

ಕೇಂದ್ರ ಸಚಿವರ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ, ಕೋರ್ ಕಮಿಟಿ (corecommittee) ಪುನಾರಚನೆ ಬಗ್ಗೆ ಸಮಗ್ರವಾಗಿ ಚರ್ಚಿಸಲಾಯಿತು ಹಾಗೂ ಪುನಾರಚನೆ ಅಧಿಕಾರವನ್ನು ಕೇಂದ್ರ ಸಚಿವರಿಗೆ ನೀಡಲಾಯಿತು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು ಅವರು ಮಾಧ್ಯಮಗಳಿಗೆ ತಿಳಿಸಿದರು.

Siddaramaiah ಹುಚ್ಚಾಟ ಮಾಡ್ತಿದ್ರೂ ಮಂತ್ರಿಗಳು ಬಾಯ್ಬಿಡ್ತಿಲ್ಲ.. ಏನ್ ಗುಲಾಮರಾಗವ್ರಾ ಎಂದ H Vishwanath

ಅಲ್ಲದೆ, ಮುಂಬರುವ 2026ರಲ್ಲಿ ವಿಧಾನ ಪರಿಷತ್ ಗೆ ನಡೆಯಲಿರುವ ಪಶ್ಚಿಮ ಪದವೀಧರ ಕ್ಷೇತ್ರ, ಆಗ್ನೇಯ ಪದವೀಧರ ಕ್ಷೇತ್ರ, ಈಶಾನ್ಯ ಪದವೀಧರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜೆಡಿಎಸ್ ಪಕ್ಷದ ಉಸ್ತುವಾರಿ ಸಮಿತಿ ರಚನೆ ಮಾಡಲಾಯಿತು. ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಬೋಜೇಗೌಡ, ವಿವೇಕಾನಂದ, ಎಸ್.ಎನ್. ಮಂಜೇಗೌಡ, ಮಾಜಿ ಶಾಸಕ ಶಿವಶಂಕರ್ ಈ ಸಮಿತಿ ಸದಸ್ಯರಾಗಿರುತ್ತಾರೆ ಎಂದು ಅವರು ಮಾಹಿತಿ ನೀಡಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ( GBA ) ಮುಂಬರುವ ಚುನಾವಣೆಗೆ ಸಂಬಂಧಿಸಿ ಉಸ್ತುವಾರಿ ಸಮಿತಿ ರಚಿಸಲಾಯಿತು. ಮಾಜಿ ಸಂಸದ ಕುಪೇಂದ್ರ ರೆಡ್ಡಿ, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಟಿ. ಜವರಾಯಿ ಗೌಡ ಅವರು ಈ ಸಮಿತಿ ಸದಸ್ಯರಾಗಿರುತ್ತಾರೆ.

ಹಾಗೆಯೇ ನವೆಂಬರ್ ತಿಂಗಳ ಮೊದಲ ವಾರದಲ್ಲಿ ಪಕ್ಷದ ರಾಷ್ಟ್ರೀಯ ಸಮಾವೇಶ ನಡೆಸಲು ಸಭೆ ನಿರ್ಧರಿಸಿದ್ದು, ಆ ಬಗ್ಗೆ ನಡೆಸಬೇಕಾದ ಸಿದ್ಧತೆಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.

ನವೆಂಬರ್ 22ರಂದು ಜೆಡಿಎಸ್ ಪಕ್ಷ ಸ್ಥಾಪನೆಯಾಗಿ 25 ವರ್ಷ ತುಂಬಲಿದ್ದು, ಪಕ್ಷದ ಬೆಳ್ಳಿಹಬ್ಬವನ್ನು (silver festival )

ಅರ್ಥಪೂರ್ಣವಾಗಿ ಆಚರಿಸುವ ನಿರ್ಧಾರವನ್ನು ಸಭೆ ಕೈಗೊಂಡಿತು ಎಂದು ಸುರೇಶ್ ಬಾಬು ಮಾಹಿತಿ ನೀಡಿದರು.

ಇದರ ಜತೆಗೆ, ರಾಜ್ಯ ಸರಕಾರ ಎಸಗುತ್ತಿರುವ ತಪ್ಪುಗಳು, ಬೆಂಗಳೂರಿನ ಗುಂಡಿಗಳ ಸಮಸ್ಯೆ, ಎ ಖಾತಾ ( A – Khatha ) ನೆಪದಲ್ಲಿ ಜನರ ಸುಲಿಗೆ ಮಾಡಲು ರಾಜ್ಯ ಸರ್ಕಾರ ಹೊರಟಿರುವುದು, ಬಿಡದಿಯಲ್ಲಿ ರೈತರ ವಿರೋಧದ ನಡುವೆ ನಡೆದಿರುವ ಭೂಸ್ವಾಧೀನ ಸೇರಿದಂತೆ ವಿವಿಧ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಅವರು ಹೇಳಿದರು.

ಹಿರಿಯ ಶಾಸಕರು ಆಗಿರುವ ಎ. ಮಂಜು, ಲೋಕಸಭೆ ಸದಸ್ಯ ಮಲ್ಲೇಶ್ ಬಾಬು, ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯ ಇಂಚರ ನಾರಾಯಣಸ್ವಾಮಿ ಮುಂತಾದವರು ಸುರೇಶ್ ಬಾಬು ಅವರ ಜತೆಯಲ್ಲಿ ಇದ್ದರು.

Tags: BJPcm siddaramaiah on jds partycongress and jds party planningCongress Partyjds and congress party alliancejds leaders joined congress partyjds mlas ready to quit partyJDS partyjds party announces mergerjds party fightsjds party karnatakajds party karnataka presidentjds party latest newsjds party meeting livejds party merge with ndajds party officejds party workersjds party workers unhappyjdspartyks eshwarappa mocks jds partypartyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

117 ಕಿ.ಮೀ. ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ್ ಗೆ ಸಂಪುಟ ಅಸ್ತು: ಡಿಸಿಎಂ ಡಿ.ಕೆ. ಶಿವಕುಮಾರ್

Next Post

transformer short circuit. :ಟ್ರಾನ್ಸಫರ್ಮರ್ ಶಾರ್ಟ್ ಸಕ್ರ್ಯೂಟ್ ನಿಂದ ಕಬ್ಬಿನ ಗದ್ದೆಗೆ ಹೊತ್ತಿಕೊಂಡ ಬೆಂಕಿ..

Related Posts

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಇತ್ತೀಚೆಗೆ ಹೊರಬಂದ ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣದ ಮತ್ತಷ್ಟು ರೋಚಕ ವಿಚಾರಗಳು ಬಯಲಾಗ್ತಿದೆ. ವಿಚಾರಣೆ ವೇಳೆ ತಾನೇ ಕೊಲೆ‌ ಮಾಡಿದ್ದು ಎಂದು ಒಪ್ಪಿಕೊಂಡಿರುವ ಪತಿ ಡಾ.ಮಹೇಂದ್ರ ರೆಡ್ಡಿ...

Read moreDetails
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
Next Post
transformer short circuit. :ಟ್ರಾನ್ಸಫರ್ಮರ್ ಶಾರ್ಟ್ ಸಕ್ರ್ಯೂಟ್ ನಿಂದ ಕಬ್ಬಿನ ಗದ್ದೆಗೆ ಹೊತ್ತಿಕೊಂಡ ಬೆಂಕಿ..

transformer short circuit. :ಟ್ರಾನ್ಸಫರ್ಮರ್ ಶಾರ್ಟ್ ಸಕ್ರ್ಯೂಟ್ ನಿಂದ ಕಬ್ಬಿನ ಗದ್ದೆಗೆ ಹೊತ್ತಿಕೊಂಡ ಬೆಂಕಿ..

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada