• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಚಿವ ಸ್ಥಾನ ನೀಡಲಿ ಅನ್ನೋದು ನಮ್ಮ ಒತ್ತಾಯ ಹಾನಗಲ್ ಶಾಸಕ ಶ್ರೀನಿವಾಸ ಮಾನೆ

ಹಾವೇರಿ ಜಿಲ್ಲೆ ಹಾನಗಲ್ ತಾ. ಕೆಲವರಕೊಪ್ಪ ಗ್ರಾಮದಲ್ಲಿ ಹೇಳಿಕೆ

ಪ್ರತಿಧ್ವನಿ by ಪ್ರತಿಧ್ವನಿ
October 28, 2025
in Top Story, ಕರ್ನಾಟಕ, ರಾಜಕೀಯ
0
ಸಚಿವ ಸ್ಥಾನ ನೀಡಲಿ ಅನ್ನೋದು ನಮ್ಮ ಒತ್ತಾಯ ಹಾನಗಲ್ ಶಾಸಕ ಶ್ರೀನಿವಾಸ ಮಾನೆ
Share on WhatsAppShare on FacebookShare on Telegram

ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಹೇಳಿಕೆ

ADVERTISEMENT

ಈ ಬಾರಿ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನದ ವಿಚಾರ..

ಪಟ್ಟಿ ಇನ್ನೂ ಆಗಿಲ್ಲ,ನಿಮ್ಮ ಪಟ್ಟಿಯಲ್ಲಿ ನನ್ನ ಹೆಸರಿದೆ ಅನ್ನೋದು ಗೊತ್ತು

ನಮ್ಮ ಜಿಲ್ಲೆಯಲ್ಲಿ ಒಟ್ಟು 6 ಜನ ಶಾಸಕರನ್ನ ಗೆಲ್ಲಿಸಿದ್ದಾರೆ

ನಮ್ಮ ಜಿಲ್ಲೆಗೆ ಒಂದಾದೂ ಸಚಿವ ಸ್ಥಾನ ನೀಡಲಿ ಅನ್ನೋದು ನಮ್ಮ ಒತ್ತಾಯ

6 ಜನರು ಶಾಸಕರ ಮಧ್ಯದಲ್ಲಿ ಯಾವುದೇ ಸ್ಪರ್ಧೆಗಳಿಲ್ಲ

ಆಯಾಯ ತಾಲೂಕಿನಲ್ಲಿ ಅವರೇ ಸಚಿವರಾಗಲಿ ಅನ್ನೋದು ಭಾವನೆ ಇರ್ತದೆ

ಖಂಡಿತವಾಗಿಯೂ ಸಂಪುಟ ವಿಸ್ತರಣೆ ವೇಳೆ ನಮ್ಮ ಜಿಲ್ಲೆಗೆ ಪ್ರಾತಿನಿಧ್ಯ ಸಿಗ್ತದೆ

ಉತ್ತರಾಧಿಕಾರಿ ವಿಚಾರವಾಗಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರ…

ಎಲ್ಲಿ ಕೂಡ ಸರಕಾರ ಮುಖ್ಯಮಂತ್ರಿ ಅನ್ನೋ ಶಬ್ದ ಅವರ ಬಾಯಿಯಿಂದ ಬಂದಿಲ್ಲ

ಶೋಷಿತ ವರ್ಗ & ಅಹಿಂದ ವರ್ಗದ ಜನರಿಗೆ ಧ್ವನಿಯಾಗಿ ಶಕ್ತಿಕೊಟ್ಟವರು ಸಿದ್ದರಾಮಯ್ಯನವರು

HD Kumaraswamy : ಕುಮಾರಸ್ವಾಮಿ ವಿರುದ್ಧ ರೊಚ್ಚಿಗೆದ್ದ ಮಹಿಳೆ..! #pratidhvani #hdkumaraswamy #jds

 

ಈ ವಿಚಾರಧಾರೆಯನ್ನ ನಮ್ಮ ತಂದೆಯವರ ಬಳಿಕ ಸತೀಶ್ ಜಾರಕಿಹೊಳೆ ಮುಂದುವರಿಸ್ತಾರೆ ಅಂದಿದ್ದಾರೆ

ಶೋಷಿತ ವರ್ಗದ ಧ್ವನಿಯಾದ್ರೆ ಮುಖ್ಯಮಂತ್ರಿ ನಾ…?

ಒಂದು ವಿಚಾರಧಾರೆಗೆ ಒಂದು ನಾಯಕತ್ವ ಅಷ್ಟೇ

ನಮ್ಮಲ್ಲಿ ಯಾರೂ ಯಾವ ಸ್ಥಾನದಲ್ಲಿ ಕೂಡಬೇಕು ಅನ್ನೊದ್ನ ನಮ್ಮ ವರಿಷ್ಟರು ತಿರ್ಮಾನ ಮಾಡ್ತಾರೆ

ನಮ್ಮಲ್ಲಿ ಬಣವಿಲ್ಲ,ಎಲ್ಲಾ ನಾಯಕರು ಹೊಂದಾಗಿದ್ದಾರೆ

CM DCM ಮಾರ್ಗದರ್ಶನದಲ್ಲಿ ಬಲಿಷ್ಠವಾದ ಸರಕಾರವಿದೆ

Previous Post

ಅಂಡರ್ ಬ್ರಿಡ್ಜ್ ನಲ್ಲಿ ಸಿಲುಕಿಕೊಂಡ ಕಂಟೇನರ್

Next Post

ಕೆರೆ ಅಭಿವೃದ್ಧಿ ಮಾಡ್ತೀನಿ ಅಂತ ಹೇಳುತ್ತಾರೆ ಕೆರೆ ಅಭಿವೃದ್ಧಿ ಯಾವಾಗ

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
Next Post
ಕೆರೆ ಅಭಿವೃದ್ಧಿ ಮಾಡ್ತೀನಿ ಅಂತ ಹೇಳುತ್ತಾರೆ ಕೆರೆ ಅಭಿವೃದ್ಧಿ ಯಾವಾಗ

ಕೆರೆ ಅಭಿವೃದ್ಧಿ ಮಾಡ್ತೀನಿ ಅಂತ ಹೇಳುತ್ತಾರೆ ಕೆರೆ ಅಭಿವೃದ್ಧಿ ಯಾವಾಗ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada