• Home
  • About Us
  • ಕರ್ನಾಟಕ
Thursday, October 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

ಪ್ರತಿಧ್ವನಿ by ಪ್ರತಿಧ್ವನಿ
October 30, 2025
in Top Story, ಕರ್ನಾಟಕ, ರಾಜಕೀಯ, ವಾಣಿಜ್ಯ
0
ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್
Share on WhatsAppShare on FacebookShare on Telegram

ADVERTISEMENT

* ವಿಮಾನದಲ್ಲಿನ ತುರ್ತು ನಿರ್ಗಮನ ದ್ವಾರ ಯಾವಾಗ ತೆರೆಯಬೇಕು ಎಂಬುದರ ಅರಿವಿಲ್ಲದ ಸಂಸದ ತೇಜಸ್ವಿ ಸೂರ್ಯ ಈಗ ‘ಬೆಂಗಳೂರು ಸಂಚಾರದಟ್ಟಣೆ ನಿವಾರಣೆ’ ಕುರಿತು ಉಪನ್ಯಾಸ ನೀಡುತ್ತಿದ್ದಾನೆ. ಎಂತಹ ವಿಪರ್ಯಾಸ!
ರಾಜ್ಯದಲ್ಲಿ ಬಿಜೆಪಿ ಪುಂಡರು ಅಧಿಕಾರದಲ್ಲಿ ಇದ್ದಾಗ ಇವರಿಗೆ ನಗರದ ಸಂಚಾರದಟ್ಟಣೆ ಸಮಸ್ಯೆ ನೆನಪಾಗಲಿಲ್ಲವೇ? ಕಾಂಗ್ರೆಸ್‌ ಸರ್ಕಾರ ಕೈಗೊಳ್ಳುವ ಯೋಜನೆಗಳಿಗೆ ಅಡ್ಡಿ ಮಾಡುವ ಇವರು

 


ಬಿಜೆಪಿ ಸರ್ಕಾರ ಇದ್ದಾಗ ಅವರು ಸಂಚಾರದಟ್ಟಣೆಗೆ ಪರಿಹಾರ ಕಂಡುಕೊಳ್ಳಲು ಏನು ಮಾಡಿದ್ದರು?
ದೋಸೆ ಸೆಲ್ಫಿಗಳಲ್ಲೇ ಇರಲಿ:
ತೇಜಸ್ವಿ ಸೂರ್ಯ ಅವರು ತಮ್ಮ ಪ್ರೀತಿಯದೋಸೆ ಸೆಲ್ಫಿಗಳಲ್ಲೇ ಮುಳುಗಿರಲಿ. ಬಿಜೆಪಿಯು ಬಿಟ್ಟು ಹೋಗಿರುವ ಅವ್ಯವಸ್ಥೆಯನ್ನು ಕಾಂಗ್ರೆಸ್‌ ಸರ್ಕಾರ ಸರಿ ಮಾಡುತ್ತಿದೆ.

ಬೆಂಗಳೂರು ಭಾರತದ ಐಟಿ ರಾಜಧಾನಿ ಎಂಬ ಹೆಗ್ಗಳಿಕೆಯನ್ನು ಕಾಂಗ್ರೆಸ್‌ ಕಾಲದಲ್ಲೇ ಗಳಿಸಿತ್ತು. ಈಗಲೂ ತೇಜಸ್ವಿ ಸೂರ್ಯರಂತಹ ಅರ್ಬನ್‌ ವಿಷನರಿ ಚಿಂಟುಗಳ ಗಲಾಟೆಯ ನಡುವೆಯೂ ಬೆಂಗಳೂರು ವೇಗವಾಗಿ ಮುನ್ನುಗ್ಗುತ್ತಿದೆ.

 


ಈಗ ಪಿಪಿಟಿ ಮೂಲಕ ಪ್ರಚಾರ ಗಿಟ್ಟಿಸಿಕೊಳ್ಳಲು ಬಂದಿರುವ ತೇಜಸ್ವಿ ಸೂರ್ಯ ಅವರು, ‘ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಬಾಕಿಯಿರುವ ಸಾವಿರಾರು ಕೋಟಿ ರೂಪಾಯಿಗಳ ಜಿಎಸ್‌ಟಿ ಪರಿಹಾರ ಮತ್ತು ತೆರಿಗೆ ಪಾಲು ಕೇಳಲು ಮುಂದೆ ಬರಲಿಲ್ಲ’.

 

CM Siddaramaiah's Car | ಸಿದ್ದರಾಮಯ್ಯ ಕಾರಿನಲ್ಲಿ BJP MLC ಪ್ರತ್ಯಕ್ಷ #pratidhvani

 

ತಮ್ಮದೇ ಪಕ್ಷದ ಸರ್ಕಾರ ಇದ್ದಾಗ ರಾಜ್ಯದ ಪಾಲಿಗೆ ಬರಬೇಕಾಗಿದ್ದ ನ್ಯಾಯಯುತ ಹಣಕ್ಕಾಗಿ ಎಷ್ಟು ಬಾರಿ ಧ್ವನಿ ಎತ್ತಿದ್ದರು?
– ಅಂಕಿ ಅಂಶಗಳ ಪ್ರಕಾರ ಕೇಂದ್ರದ ಜಿಎಸ್‌ಟಿ ಅನ್ಯಾಯದಿಂದ ರಾಜ್ಯಕ್ಕೆ ಕಳೆದ ಏಳು ವರ್ಷಗಳಲ್ಲಿ ಸುಮಾರು 59,274 ಕೋಟಿ ರುಪಾಯಿ ನಷ್ಟವಾಗಿದೆ.

– ಅಕ್ಟೋಬರ್ 2023ರ ವೇಳೆಗೆ 2,333 ಕೋಟಿ ರುಪಾಯಿ ಜಿಎಸ್ಟಿ ಪರಿಹಾರ ಇನ್ನೂ ಬಾಕಿ ಉಳಿಸಿಕೊಂಡಿದೆ.

 


– 2017-18 ರಿಂದ 2022-23 ರವರೆಗೆ ಕೇಂದ್ರವು ಒಟ್ಟು 1.06 ಲಕ್ಷ ಕೋಟಿ ರುಪಾಯಿ ಹಣ ನೀಡಿದೆ ಎಂದು ಬಿಜೆಪಿ ವಾದ ಮಾಡುತ್ತಿದೆ. ಅದರಲ್ಲಿ 75,742 ಕೋಟಿ ರುಪಾಯಿ ಪರಿಹಾರ ಹಾಗೂ 30,516 ಕೋಟಿ ಸಾಲ ರೂಪದಲ್ಲಿ ಮಾತ್ರ ನೀಡಲಾಗಿದೆ.
– ಹೀಗಿದ್ದರೂ ಕೇಂದ್ರದ ಮುಂದೆ ರಾಜ್ಯಕ್ಕೆ ಬರಬೇಕಾಗಿದ್ದ ನ್ಯಾಯಯುತ ಹಣ ಕೇಳದೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಕೈಗೆತ್ತಿಕೊಂಡಿರುವ ಯೋಜನೆಗಳಿಗೆ ಅಡ್ಡಿ ಮಾಡುವ ಕೆಲಸ ಮಾಡುತ್ತಿದ್ದಾರೆ.

Tags: BJPBJP GovernmentBJP MP Tejasvi SuryaCM Siddaramaiahcongress on tejasvi suryaCongress Partydk shivakumar vs tejaswi suryaPratidhvaniTejasvi Suryatejasvi surya bjp mptejasvi surya bjp newstejasvi surya in not bjp listtejasvi surya interviewtejasvi surya newstejasvi surya piltejasvi surya speechtejasvi surya todays newstejasvi surya top newstejasvi surya weddingtejasvi surya wifeTejaswi suryatejaswi surya debatetejaswi surya mind rocks summit 2019tejaswi surya on bengaluru violencetejaswi surya on mind rocksಎಚ್ ಡಿ ಕುಮಾರಸ್ವಾಮಿ
Previous Post

CM Siddaramaiah: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ..

Next Post

ಡಿಜಿಟಲ್ ಮಾಧ್ಯಮವೂ  ಸಾಮಾಜಿಕ ಜವಾಬ್ದಾರಿಯೂ

Related Posts

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
0

"ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, 'ಬಿ' ಖಾತೆಯಿಂದ 'ಎ' ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು....

Read moreDetails

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025
Next Post
ಡಿಜಿಟಲ್ ಮಾಧ್ಯಮವೂ  ಸಾಮಾಜಿಕ ಜವಾಬ್ದಾರಿಯೂ

ಡಿಜಿಟಲ್ ಮಾಧ್ಯಮವೂ  ಸಾಮಾಜಿಕ ಜವಾಬ್ದಾರಿಯೂ

Recent News

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

October 30, 2025

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada