• Home
  • About Us
  • ಕರ್ನಾಟಕ
Friday, October 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

ರಾಜ್ಯದ ಎಲ್ಲ ಪಾಲಿಕೆ, ಪಟ್ಟಣಗಳ ಅಭಿವೃದ್ಧಿ ವಿಚಾರ ‌ಚರ್ಚೆ, ಕರ್ನಾಟಕದ ಒತ್ತಾಯದ ಮೇರೆಗೆ ರಾಜ್ಯದಲ್ಲಿ ಸಭೆ

ಪ್ರತಿಧ್ವನಿ by ಪ್ರತಿಧ್ವನಿ
October 30, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ADVERTISEMENT

“ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, ‘ಬಿ’ ಖಾತೆಯಿಂದ ‘ಎ’ ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ನಾವು ರಾಜ್ಯದ ಬೇಡಿಕೆಗಳನ್ನು ಅವರ ಮುಂದಿಟ್ಟಿದ್ದೇವೆ. ಯಾವುದೇ ಹಣ ಬಿಡುಗಡೆ ಬಗ್ಗೆ ಭರವಸೆ ನೀಡಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಗುರುವಾರ ನಡೆದ ದಕ್ಷಿಣ ಭಾರತ ರಾಜ್ಯಗಳ ನಗರಾಭಿವೃದ್ಧಿ ಸಚಿವರ ಸಭೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಸಭೆಯಲ್ಲಿ ಯಾವ ಅಂಶಗಳನ್ನು ಚರ್ಚೆ ಮಾಡಲಾಯಿತು ಎಂದು ಕೇಳಿದಾಗ,‌ “ಬೆಂಗಳೂರಿಗೆ ತನ್ನದೇ ಆದ ಮಹತ್ವವಿದೆ, ಇದು ಗ್ಲೋಬಲ್ ಸಿಟಿ ಎಂದು ಪ್ರಧಾನಿಯವರ ಮಾತನ್ನೇ ಕೇಂದ್ರ ಸಚಿವರು ಪುನರುಚ್ಛರಿಸಿದ್ದಾರೆ.‌ ಈ ಹಿಂದೆ ನಗರ ಪ್ರದೇಶಗಳಿಗೆ ಎಂದು ನಿರ್ದಿಷ್ಟವಾಗಿ ಕೇಂದ್ರದಿಂದ ಹಲವಾರು ಯೋಜನೆಗಳಿದ್ದವು. ಈಗ ಅವುಗಳನ್ನು ನಿಲ್ಲಿಸಲಾಗಿದೆ. ಈ ಬಗ್ಗೆಯೂ ಕೇಂದ್ರ ಸಚಿವರ ಗಮನ ಸೆಳೆದಿದ್ದೇವೆ. 15 ನೇ ಹಣಕಾಸು ಯೋಜನೆ ಅನ್ವಯ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. 16 ನೇ ಹಣಕಾಸು ಯೋಜನೆ ಅನ್ವಯ ಅನುದಾನಕ್ಕಾಗಿ ಬೇಡಿಕೆ ಮುಂದಿಟಿದ್ದೇವೆ” ಎಂದರು.

ರಾಜ್ಯದ ಎಲ್ಲಾ ಪಾಲಿಕೆ ಪಟ್ಟಣಗಳ ಅಭಿವೃದ್ಧಿ ವಿಚಾರ ‌ಚರ್ಚೆ

“ರಾಜ್ಯದಲ್ಲಿನ ನಗರೀಕರಣ ಪ್ರಕ್ರಿಯೆ ಸುಧಾರಣೆಗಳು, ಸ್ಥಳೀಯ ಸಂಸ್ಥೆಗಳ ಆಡಳಿತ, ಜಿಬಿಎ ರಚನೆ ಮತ್ತಿತರ ವಿಚಾರಗಳ ಬಗ್ಗೆ ತಿಳಿಸಲಾಯಿತು. ಕೇವಲ ಬೆಂಗಳೂರು ವಿಚಾರ ಮಾತ್ರವಲ್ಲ. ರಾಜ್ಯದ ಎಲ್ಲಾ ನಗರ, ಪಟ್ಟಣ, ಪಾಲಿಕೆಗಳ ಅಭಿವೃದ್ಧಿ ವಿಚಾರವಾಗಿಯೂ ತಿಳಿಸಿದ್ದೇವೆ” ಎಂದರು.

“ಸಚಿವರಾದ ಬೈರತಿ ಸುರೇಶ್ ಹಾಗೂ ರಹೀಂಖಾನ್ ಅವರು ನಗರ, ಪಟ್ಟಣ ಭಾಗಗಳಲ್ಲಿ ಏನೇನಾಗಬೇಕು, ಯಾವ ರೀತಿಯ ಬದಲಾವಣೆಗಳನ್ನು ತರಬೇಕು ಎಂದು ತಿಳಿಸಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿನ ನಗರೀಕರಣ ಪ್ರಕ್ರಿಯೆ ಉತ್ತಮವಾಗಿದೆ. ನಾವು ನಮ್ಮ ಪ್ರಕ್ರಿಯೆಗಳನ್ನು ಅವರಿಗೆ ವಿವರಿಸಿದ್ದೇವೆ” ಎಂದು ಹೇಳಿದರು.

“ಕರ್ನಾಟಕ ಸರ್ಕಾರದ ಒತ್ತಾಯದ ಮೇರೆಗೆ ನಮ್ಮ ರಾಜ್ಯದಲ್ಲಿ ಈ ಸಭೆ ನಡೆಯಿತು. ನಮ್ಮ ರಾಜ್ಯ‌‌ ಸೇರಿದಂತೆ ದಕ್ಷಿಣ ಭಾಗದ ತಮಿಳುನಾಡು, ಕೇರಳ, ಲಕ್ಷ‌ದ್ವೀಪ, ಪುದುಚೇರಿ ಒಟ್ಟು ಐದು ರಾಜ್ಯಗಳ ಸಚಿವರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು. ಪ್ರತಿ ರಾಜ್ಯಗಳ ಜೊತೆಯೂ ಸಚಿವರು ಪ್ರತ್ಯೇಕ ಸಭೆ ನಡೆಸಿದರು” ಎಂದರು.

Tags: DCM DK ShivakumarDK Shivakumardk shivakumar campdk shivakumar cm newsdk shivakumar cryingdk shivakumar eventdk shivakumar fansdk shivakumar in jp parkdk shivakumar in parkdk shivakumar kpccdk shivakumar latestdk shivakumar livedk shivakumar newsdk shivakumar next cmdk shivakumar on cmdk shivakumar sondk shivakumar speechdk shivakumar todaydk shivakumar viraldk shivakumar walkdk shivakumar walkingdk shivakumar wifedk shivakumar yatnalkpcc dk shivakumar
Previous Post

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

Related Posts

Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
0

MDM ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ವೃತ್ತಿಜೀವನದಲ್ಲಿ ಐವತ್ತು ವರ್ಷಗಳನ್ನು ಪೂರೈಸಿರುವ ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಹಾಗೂ ರಿಯಲ್ ಸ್ಟಾರ್ ಉಪೇಂದ್ರ...

Read moreDetails

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025
ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

October 30, 2025

Recent News

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

October 30, 2025

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada