• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮೋದಿ ಬಳಿ ಇರೋದು‌ ನಕಲಿ ಪ್ರಮಾಣ ಪತ್ರ- ರಾಹುಲ್ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
November 4, 2025
in Top Story, ದೇಶ, ರಾಜಕೀಯ
0
ಮೋದಿ ಬಳಿ ಇರೋದು‌ ನಕಲಿ ಪ್ರಮಾಣ ಪತ್ರ- ರಾಹುಲ್ ಆರೋಪ
Share on WhatsAppShare on FacebookShare on Telegram

ಪಟ್ನಾ: ಪ್ರಧಾನಿ ನರೇಂದ್ರ ಮೋದಿ ನಕಲಿ ಪದವಿ ಪ್ರಮಾಣ ಪತ್ರ ಹೊಂದಿದ್ದಾರೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಹೊಸ ಆರೋಪ ಮಾಡಿದ್ದಾರೆ.

ADVERTISEMENT

ಬಿಹಾರದ ಮೊದಲ ಹಂತದ ಮತದಾನದ ಪ್ರಚಾರಕ್ಕೆ ಇಂದು ಕೊನೆಯ ದಿನವಾಗಿತ್ತು. ಈ ಹಿನ್ನೆಲೆಯಲ್ಲಿ ಸಮಾವೇಶಗಳಲ್ಲಿ ಸತತ ಭಾಷಣ ಮಾಡಿರುವ ರಾಹುಲ್, ಎನ್‌ಡಿಎ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿಗೆ ಶಿಕ್ಷಣದ ಕುರಿತು ಹೆಚ್ಚಿನ ಒಲವು ಇಲ್ಲ ಎಂದು ಕಿಡಿಕಾರಿದ್ದಾರೆ.

ಇನ್ನು ಪ್ರಾಚೀನ ಕಾಲದಲ್ಲಿ ನಳಂದವು ಅತಿ ಶ್ರೇಷ್ಠ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿತ್ತು. ಚೀನಾ, ಜಪಾನ್ ಮತ್ತು ಕೊರಿಯಾದ ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ಇಲ್ಲಿಗೆ ಬರುತ್ತಿದ್ದರು. ಆದರೆ ಪ್ರಧಾನಿಗೆ ಇಂತಹ ವಿಷಯಗಳ ಬಗ್ಗೆ ಹೆಚ್ಚಿನ ಆಸಕ್ತಿ ಇಲ್ಲ. ಅವರು ನಕಲಿ ಪದವಿಯನ್ನು ಹೊಂದಿದ್ದಾರೆ ಎಂದು ರಾಹುಲ್‌ ವಾಗ್ದಾಳಿ ನಡೆಸಿದ್ದಾರೆ. ಹೀಗಾಗಿ ಇಂಡಿಯಾ ಮೈತ್ರಿ ಕೂಟ ಅಧಿಕಾರಕ್ಕೆ ಬಂದ್ರೆ ನಳಂದದಲ್ಲಿ ಉನ್ನತ ಶಿಕ್ಷಣ ಕೇಂದ್ರ ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

 

Tags: #narendramodi#Rahul Gandhifaceoff b/w pm modi vs. rahul gandhimodi vs rahul gandhimodi vs rahul gandhi speechpm modi vs rahul gandhipm modi vs rahul gandhi in parliamentpm modi vs. rahul gandhi on jungle rajrahul gandhi against modirahul gandhi hug modirahul gandhi modi clashrahul gandhi on modirahul gandhi on pm modirahul gandhi vs modirahul gandhi vs narendra modirahul gandhi vs pm narendra modi face-off in lokrahul gandhi vs pm narendra modi in lok sabha
Previous Post

Priyanka Kharge: ಗ್ರಾಪಂ ಮಟ್ಟದಲ್ಲಿ ಇ-ಸ್ವತ್ತು ಸಜ್ಜುಗೊಳಿಸಲು ಪ್ರಿಯಾಂಕ್‌ ಖರ್ಗೆ ಸೂಚನೆ..!!

Next Post

CM Siddaramaiah: ಕರ್ನಾಟಕವನ್ನು ವಿಶ್ವದಲ್ಲೇ ಕೌಶಲ್ಯಗಳಿಗೆ ಹೆಸರಾದ ರಾಜ್ಯವನ್ನಾಗಿಸುವ ಗುರಿ..

Related Posts

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!
Top Story

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

by ಪ್ರತಿಧ್ವನಿ
January 13, 2026
0

ಭಾರತವು ಶರಣಾರ್ಥಿಗಳ ವಿಷಯದಲ್ಲಿ ಕ್ರೂರ ರಾಷ್ಟ್ರವೂ ಅಲ್ಲ, ಎಲ್ಲರಿಗೂ ಬಾಗಿಲು ತೆರೆದ ಧರ್ಮಶಾಲೆಯೂ ಅಲ್ಲ. ಅದು ತನ್ನ ಇತಿಹಾಸ, ಭೌಗೋಳಿಕ ಸವಾಲುಗಳು ಮತ್ತು ಆಂತರಿಕ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು,...

Read moreDetails
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

January 13, 2026
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
Next Post

CM Siddaramaiah: ಕರ್ನಾಟಕವನ್ನು ವಿಶ್ವದಲ್ಲೇ ಕೌಶಲ್ಯಗಳಿಗೆ ಹೆಸರಾದ ರಾಜ್ಯವನ್ನಾಗಿಸುವ ಗುರಿ..

Recent News

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!
Top Story

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

by ಪ್ರತಿಧ್ವನಿ
January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?
Top Story

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

by ಪ್ರತಿಧ್ವನಿ
January 13, 2026
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ
Top Story

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

by ಪ್ರತಿಧ್ವನಿ
January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada