• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜಾಮೀನು ರದ್ದು ಮರುಪರಿಶೀಲನೆಗೆ ಪವಿತ್ರ ಗೌಡ ಅರ್ಜಿ

ಪ್ರತಿಧ್ವನಿ by ಪ್ರತಿಧ್ವನಿ
November 4, 2025
in Top Story, ಶೋಧ, ಸಿನಿಮಾ
0
ಜಾಮೀನು ರದ್ದು ಮರುಪರಿಶೀಲನೆಗೆ ಪವಿತ್ರ ಗೌಡ ಅರ್ಜಿ
Share on WhatsAppShare on FacebookShare on Telegram


ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದು ಮಾಡಿರುವ ಆದೇಶವನ್ನು ಮರುಪರಿಶೀಲಿಸಬೇಕು ಎಂದು ಪ್ರಮುಖ ಆರೋಪಿ ಪವಿತ್ರಾ ಗೌಡ ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ.

ADVERTISEMENT

ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರೆ 6 ಆರೋಪಿಗಳಿಗೆ ಜಾಮೀನು ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ಸಂಬಂಧ ವಾದ ಪ್ರತಿವಾದ ಆಲಿಸಿದ್ದ ಸುಪ್ರೀಂಕೋರ್ಟ್ ಆಗಸ್ಟ್ 14ರಂದು ಜಾಮೀನು ರದ್ದುಗೊಳಿಸಿತ್ತು. ನಂತರ 6 ಆರೋಪಿಗಳನ್ನ ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿದ್ದರು.‌ ಅಂದಿನಿಂದ 6 ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ‌.

ಹೆಚ್​​ಡಿಕೆಗೆ ಉತ್ತರ ಕೊಡೋಕೆ ರೆಡಿಯಾಗಿದ್ದೀವಿ #hdkumaraswamy #pratidhvani

ನಿನ್ನೆಯಷ್ಟೆ ಪ್ರಕರಣದ ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಯಾಗಿತ್ತು. ಇದಾದ ಮರುದಿನವೇ ಕೊಲೆ ಕೇಸ್ ನ ಮೊದಲ ಆರೋಪಿ ಪವಿತ್ರ ಗೌಡ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಈ ಮರು ಪರಿಶೀಲನಾ ಅರ್ಜಿಯು ನ್ಯಾಯಮೂರ್ತಿ ಜೆ.ಬಿ.ಪಾರ್ದೀವಾಲಾ ಪೀಠದಲ್ಲಿ ಗುರುವಾರ ವಿಚಾರಣೆಗೆ ಬರಲಿದೆ.

ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾದ ಬಳಿಕ ಯಾವ ಆರೋಪಿಯೂ ಮರುಪರಿಶೀಲನೆ ಅರ್ಜಿ ಸಲ್ಲಿಸಿರಲಿಲ್ಲ. ಆದರೆ ಈಗ ಪವಿತ್ರ ಗೌಡ ಮರುಪರಿಶೀಲನೆ ಅರ್ಜಿ ಸಲ್ಲಿಸಿದ್ದು ಕುತೂಹಲ ಮೂಡಿಸಿದೆ.

Tags: @RenukaswamyMurderCasedarshan pavithra gowdajail to pavithra gowdaPavithra Gowdapavithra gowda and darshanpavithra gowda arrestpavithra gowda bailpavithra gowda bail cancelpavithra gowda bail hearingpavithra gowda bail statuspavithra gowda casepavithra gowda familypavithra gowda mompavithra gowda moviespavithra gowda newspavithra gowda releasepavithra gowda released from jailpavithra gowda songspavithra gowda today newspavithra gowda videoPavitra gowdapavitra gowda brotherpavitra gowda news
Previous Post

CM Siddaramaiah: ಕರ್ನಾಟಕವನ್ನು ವಿಶ್ವದಲ್ಲೇ ಕೌಶಲ್ಯಗಳಿಗೆ ಹೆಸರಾದ ರಾಜ್ಯವನ್ನಾಗಿಸುವ ಗುರಿ..

Next Post

ಸಾಮಾಜಿಕ ಜಾಲತಾಣದಲ್ಲಿ ಆರ್.ಅಶೋಕ್- ಪ್ರಿಯಾಂಕ್ ಖರ್ಗೆ ಏಟು-ಎದುರೇಟು

Related Posts

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!
Top Story

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

by ಪ್ರತಿಧ್ವನಿ
January 13, 2026
0

ಭಾರತವು ಶರಣಾರ್ಥಿಗಳ ವಿಷಯದಲ್ಲಿ ಕ್ರೂರ ರಾಷ್ಟ್ರವೂ ಅಲ್ಲ, ಎಲ್ಲರಿಗೂ ಬಾಗಿಲು ತೆರೆದ ಧರ್ಮಶಾಲೆಯೂ ಅಲ್ಲ. ಅದು ತನ್ನ ಇತಿಹಾಸ, ಭೌಗೋಳಿಕ ಸವಾಲುಗಳು ಮತ್ತು ಆಂತರಿಕ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು,...

Read moreDetails
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

January 13, 2026
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
Next Post
ಸಾಮಾಜಿಕ ಜಾಲತಾಣದಲ್ಲಿ ಆರ್.ಅಶೋಕ್- ಪ್ರಿಯಾಂಕ್ ಖರ್ಗೆ ಏಟು-ಎದುರೇಟು

ಸಾಮಾಜಿಕ ಜಾಲತಾಣದಲ್ಲಿ ಆರ್.ಅಶೋಕ್- ಪ್ರಿಯಾಂಕ್ ಖರ್ಗೆ ಏಟು-ಎದುರೇಟು

Recent News

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!
Top Story

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

by ಪ್ರತಿಧ್ವನಿ
January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?
Top Story

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

by ಪ್ರತಿಧ್ವನಿ
January 13, 2026
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ
Top Story

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

by ಪ್ರತಿಧ್ವನಿ
January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada