• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಕಳ್ಳತನಕ್ಕೆ ಬಂದ ಆಗಂತುಕನಿಂದ ವೃದ್ಧೆಯ ಕೊ*

ಪ್ರತಿಧ್ವನಿ by ಪ್ರತಿಧ್ವನಿ
November 5, 2025
in ಇತರೆ / Others
0
ಕಳ್ಳತನಕ್ಕೆ ಬಂದ ಆಗಂತುಕನಿಂದ ವೃದ್ಧೆಯ ಕೊ*
Share on WhatsAppShare on FacebookShare on Telegram


ಬೆಂಗಳೂರು: ವೃದ್ಧೆಯ ಕೊಂದು ಮಾಂಗಲ್ಯ ಸರ ಕಳ್ಳತನ ಮಾಡಿರುವ ಘಟನೆ ಉತ್ತರಹಳ್ಳಿಯ ನ್ಯೂ ಮಿಲಿನಿಯಂ ಸ್ಕೂಲ್ ರಸ್ತೆಯಲ್ಲಿ ನಡೆದಿದೆ.. ಮನೆಯಲ್ಲಿ ವಾಸವಿದ್ದ 65 ವರ್ಷದ ಶ್ರೀಲಕ್ಷ್ಮಿ ಮೃತ ದುರ್ದೈವಿ.

ADVERTISEMENT

ನಿನ್ನೆ (ಮಂಗಳವಾರ) ಬೆಳಿಗ್ಗೆ 9.30 ಕ್ಕೆ ಕೆಲಸಕ್ಕೆ ಹೋಗಿದ್ದ ಪತಿ ಅಶ್ವತ್ಥ ನಾರಾಯಣ್ ಮಧ್ಯಾಹ್ನ 2 ಗಂಟೆಗೆ ಪತ್ನಿಗೆ ಕರೆ ಮಾಡಿದ್ದಾರೆ. ಆದರೆ ಪತ್ನಿ ಶ್ರೀಲಕ್ಷ್ಮಿ ಕರೆ ಸ್ವೀಕರಿಸಿಲ್ಲ. ಬಳಿಕ ಸಂಜೆ ಸುಮಾರು 5.30 ಕ್ಕೆ ಮನೆ ಬಾಡಿಗೆದಾರನಿಗೆ ಕರೆ ಮಾಡಿದ್ದ ಅಶ್ವತ್ಥ ನಾರಾಯಣ, ನನ್ನ ಹೆಂಡತಿ ಶ್ರೀಲಕ್ಷ್ಮೀ ಮದ್ಯಾಹ್ನ ದಿಂದ ಫೋನ್ ತೆಗೆಯುತ್ತಿಲ್ಲ, ಮನೆ ಬಳಿ ಹೋಗಿ ನೋಡುವಂತೆ ಹೇಳಿದ್ದಾರೆ. ಈ ವೇಳೆ ತಾನು ಸಹ ಹೊರಗಡೆ ಇರೋದಾಗಿ ಹೇಳಿದ್ದ ಫಣಿರಾಜ್, ತನ್ನ ಹೆಂಡತಿಗೆ ವಿಚಾರ ತಿಳಿಸಿದ್ದ.

Siddaramaiah :  ದರ್ಶನ್ ಗೆ ಖಡಕ್ ಎಚ್ಚರಿಕೆ ಸಿಎಂ ಸಿದ್ದರಾಮಯ್ಯ #pratidhvani

ಸಂಜೆ 6ಕ್ಕೆ ಫಣಿರಾಜ್ ಅಶ್ವತ್ಥ ನಾರಾಯಣ ಗೆ ಕರೆ ಮಾಡಿ,
ನಿಮ್ಮ ಹೆಂಡತಿ ಶ್ರೀಲಕ್ಷ್ಮಿ ನೆಲದ ಮೇಲೆ ಬಿದ್ದಿದ್ದಾರೆ, ಉಸಿರಾಡುತ್ತಿಲ್ಲವೆಂದು ಹೇಳಿದಾಗ ಪತಿ ಮನೆ ಬಳಿ ಬಂದಿದ್ದಾರೆ. ಬಳಿಕ ಬೆಡ್ ಮೇಲೆ ಮಲಗಿಸಿ ನೋಡಿದಾಗ ಕುತ್ತಿಗೆಯ ಬಲಭಾಗ, ತುಟಿಯ ಮೇಲೆ ಗಾಯಗಳಾಗಿತ್ತು. ಹಾಗೆ ಮುಖದ ಮೇಲೆ ಪರಚಿತ ಗಾಯಗಳು ಸಹ ಇತ್ತು. ಅಷ್ಟಲ್ಲದೇ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರ ಕಾಣೆಯಾಗಿತ್ತು.

ಮೇಲ್ನೋಟಕ್ಕೆ ಕಳ್ಳತನಕ್ಕೆ ಬಂದ ವ್ಯಕ್ತಿ ವೃದ್ದೆಯನ್ನ ಕೊಲೆ ಮಾಡಿ ಮಾಂಗಲ್ಯ ಸರ ಕಿತ್ತುಕೊಂಡು ಹೋಗಿರುವುದು ಗೊತ್ತಾಗಿದೆ. ಬಳಿಕ ಪತಿ ಅಶ್ವತ್ಥ್ ನಾರಾಯಣ‌್ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಗೆ ಮಾಹಿತಿ ತಿಳಿಸಿದ್ದರು.
ಸ್ಥಳಕ್ಕೆ ಬಂದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಕೊಲೆ ಮತ್ತು  ದ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ

 

Tags: bangalore crime
Previous Post

ಇಂದಿನ ದಿನ ಭವಿಷ್ಯ..!!

Next Post

Bihar: ಬಿಹಾರದ ರಾಜಕೀಯ ನಾಯಕನ ಮನೆಯಲ್ಲಿ ಮೂವರು ಶವವಾಗಿ ಪತ್ತೆ: ತನಿಖೆ ಚುರುಕು

Related Posts

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
0

ಬೆಂಗಳೂರು: ಮೆಟ್ರೋ ಟ್ರೈನ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಇ‌ಮೇಲ್ ಮಾಡಿದ್ದ ವ್ಯಕ್ತಿಯನ್ನು ವಿಲ್ಸನ್ ಗಾರ್ಡನ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಗರದ ಕಾಡುಗೋಡಿ ನಿವಾಸಿ B.S.ರಾಜು ಬಂಧಿತ ಆರೋಪಿಯಾಗಿದ್ದಾನೆ....

Read moreDetails
ಮೆಟ್ರೋ ಸ್ಫೋಟಿಸುವುದಾಗಿ ಬೆದರಿಕೆ: ಕೇಸ್ ದಾಖಲು

ಮೆಟ್ರೋ ಸ್ಫೋಟಿಸುವುದಾಗಿ ಬೆದರಿಕೆ: ಕೇಸ್ ದಾಖಲು

November 18, 2025
ಚುನಾವಣೆ ಗೆದ್ದ ನಿತೀಶ್ ಕುಮಾರ್ ಅಭಿನಂಧಿಸಿದ TMC ಸಂಸದ

ಚುನಾವಣೆ ಗೆದ್ದ ನಿತೀಶ್ ಕುಮಾರ್ ಅಭಿನಂಧಿಸಿದ TMC ಸಂಸದ

November 17, 2025
ಡೇಟಿಂಗ್ ಆ್ಯಪ್ ನಲ್ಲಿ ಪರಿಚಯ- ಲಾಡ್ಜ್ ಗೆ ಕರೆದೊಯ್ದು ಡಾಕಾಯಿತಿ

ಡೇಟಿಂಗ್ ಆ್ಯಪ್ ಯುವತಿಯಿಂದ ಡಾಕಾಯಿತಿ: ಇಬ್ಬರ ಬಂಧನ

November 17, 2025
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌

I Will Come Back ಅಂತ ಹೋದವಳು ಮತ್ತೆ ಬಂದಿಲ್ಲ‌: ಅರವಿಂದ್ ರೆಡ್ಡಿ ಪ್ರತ್ಯಾರೋಪ

November 16, 2025
Next Post
ಜಿಂದಾಲ್ ಫ್ಯಾಕ್ಟರಿಯಲ್ಲಿನ ನೀರಿನ ಹೊಂಡಕ್ಕೆ ಬಿದ್ದು ಮೂವರು ಸಾವು

Bihar: ಬಿಹಾರದ ರಾಜಕೀಯ ನಾಯಕನ ಮನೆಯಲ್ಲಿ ಮೂವರು ಶವವಾಗಿ ಪತ್ತೆ: ತನಿಖೆ ಚುರುಕು

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada