• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಕಳ್ಳತನಕ್ಕೆ ಬಂದ ಆಗಂತುಕನಿಂದ ವೃದ್ಧೆಯ ಕೊ*

ಪ್ರತಿಧ್ವನಿ by ಪ್ರತಿಧ್ವನಿ
November 5, 2025
in ಇತರೆ / Others
0
ಕಳ್ಳತನಕ್ಕೆ ಬಂದ ಆಗಂತುಕನಿಂದ ವೃದ್ಧೆಯ ಕೊ*
Share on WhatsAppShare on FacebookShare on Telegram


ಬೆಂಗಳೂರು: ವೃದ್ಧೆಯ ಕೊಂದು ಮಾಂಗಲ್ಯ ಸರ ಕಳ್ಳತನ ಮಾಡಿರುವ ಘಟನೆ ಉತ್ತರಹಳ್ಳಿಯ ನ್ಯೂ ಮಿಲಿನಿಯಂ ಸ್ಕೂಲ್ ರಸ್ತೆಯಲ್ಲಿ ನಡೆದಿದೆ.. ಮನೆಯಲ್ಲಿ ವಾಸವಿದ್ದ 65 ವರ್ಷದ ಶ್ರೀಲಕ್ಷ್ಮಿ ಮೃತ ದುರ್ದೈವಿ.

ADVERTISEMENT

ನಿನ್ನೆ (ಮಂಗಳವಾರ) ಬೆಳಿಗ್ಗೆ 9.30 ಕ್ಕೆ ಕೆಲಸಕ್ಕೆ ಹೋಗಿದ್ದ ಪತಿ ಅಶ್ವತ್ಥ ನಾರಾಯಣ್ ಮಧ್ಯಾಹ್ನ 2 ಗಂಟೆಗೆ ಪತ್ನಿಗೆ ಕರೆ ಮಾಡಿದ್ದಾರೆ. ಆದರೆ ಪತ್ನಿ ಶ್ರೀಲಕ್ಷ್ಮಿ ಕರೆ ಸ್ವೀಕರಿಸಿಲ್ಲ. ಬಳಿಕ ಸಂಜೆ ಸುಮಾರು 5.30 ಕ್ಕೆ ಮನೆ ಬಾಡಿಗೆದಾರನಿಗೆ ಕರೆ ಮಾಡಿದ್ದ ಅಶ್ವತ್ಥ ನಾರಾಯಣ, ನನ್ನ ಹೆಂಡತಿ ಶ್ರೀಲಕ್ಷ್ಮೀ ಮದ್ಯಾಹ್ನ ದಿಂದ ಫೋನ್ ತೆಗೆಯುತ್ತಿಲ್ಲ, ಮನೆ ಬಳಿ ಹೋಗಿ ನೋಡುವಂತೆ ಹೇಳಿದ್ದಾರೆ. ಈ ವೇಳೆ ತಾನು ಸಹ ಹೊರಗಡೆ ಇರೋದಾಗಿ ಹೇಳಿದ್ದ ಫಣಿರಾಜ್, ತನ್ನ ಹೆಂಡತಿಗೆ ವಿಚಾರ ತಿಳಿಸಿದ್ದ.

Siddaramaiah :  ದರ್ಶನ್ ಗೆ ಖಡಕ್ ಎಚ್ಚರಿಕೆ ಸಿಎಂ ಸಿದ್ದರಾಮಯ್ಯ #pratidhvani

ಸಂಜೆ 6ಕ್ಕೆ ಫಣಿರಾಜ್ ಅಶ್ವತ್ಥ ನಾರಾಯಣ ಗೆ ಕರೆ ಮಾಡಿ,
ನಿಮ್ಮ ಹೆಂಡತಿ ಶ್ರೀಲಕ್ಷ್ಮಿ ನೆಲದ ಮೇಲೆ ಬಿದ್ದಿದ್ದಾರೆ, ಉಸಿರಾಡುತ್ತಿಲ್ಲವೆಂದು ಹೇಳಿದಾಗ ಪತಿ ಮನೆ ಬಳಿ ಬಂದಿದ್ದಾರೆ. ಬಳಿಕ ಬೆಡ್ ಮೇಲೆ ಮಲಗಿಸಿ ನೋಡಿದಾಗ ಕುತ್ತಿಗೆಯ ಬಲಭಾಗ, ತುಟಿಯ ಮೇಲೆ ಗಾಯಗಳಾಗಿತ್ತು. ಹಾಗೆ ಮುಖದ ಮೇಲೆ ಪರಚಿತ ಗಾಯಗಳು ಸಹ ಇತ್ತು. ಅಷ್ಟಲ್ಲದೇ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರ ಕಾಣೆಯಾಗಿತ್ತು.

ಮೇಲ್ನೋಟಕ್ಕೆ ಕಳ್ಳತನಕ್ಕೆ ಬಂದ ವ್ಯಕ್ತಿ ವೃದ್ದೆಯನ್ನ ಕೊಲೆ ಮಾಡಿ ಮಾಂಗಲ್ಯ ಸರ ಕಿತ್ತುಕೊಂಡು ಹೋಗಿರುವುದು ಗೊತ್ತಾಗಿದೆ. ಬಳಿಕ ಪತಿ ಅಶ್ವತ್ಥ್ ನಾರಾಯಣ‌್ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಗೆ ಮಾಹಿತಿ ತಿಳಿಸಿದ್ದರು.
ಸ್ಥಳಕ್ಕೆ ಬಂದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಕೊಲೆ ಮತ್ತು  ದ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ

 

Tags: bangalore crime
Previous Post

ಇಂದಿನ ದಿನ ಭವಿಷ್ಯ..!!

Next Post

Bihar: ಬಿಹಾರದ ರಾಜಕೀಯ ನಾಯಕನ ಮನೆಯಲ್ಲಿ ಮೂವರು ಶವವಾಗಿ ಪತ್ತೆ: ತನಿಖೆ ಚುರುಕು

Related Posts

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ
ಇತರೆ / Others

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

by ಪ್ರತಿಧ್ವನಿ
February 1, 2026
0

ಬೆಂಗಳೂರು: ಮನೆಗೆಲಸಕದಕಿದ್ದ ವ್ಯಕ್ತಿ ಮನೆಯಲ್ಲಿದ್ದ 65 ವರ್ಷದ ಮಹಿಳೆಯನ್ನ ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಕೋ ಲೇಔಟ್ ನಲ್ಲಿ ನಡೆದಿದೆ. https://youtu.be/PJDCpnf86AI ಇಂದು...

Read moreDetails
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಆತ್ಮ** ಕೇಸ್- SIT ರಚನೆ

ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಆತ್ಮ** ಕೇಸ್- SIT ರಚನೆ

January 31, 2026
ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇನ್ಸ್ಪೆಕ್ಟರ್

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇನ್ಸ್ಪೆಕ್ಟರ್

January 30, 2026
ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
BENGALURU: ಮನೆಯಲ್ಲೇ 5 ಕೋಟಿ ಮೌಲ್ಯದ ಡ್ರಗ್ಸ್ ಜೊತೆ ಸಿಕ್ಕಿಬಿದ್ದ ವಿದೇಶಿ ಪ್ರಜೆ

BENGALURU: ಮನೆಯಲ್ಲೇ 5 ಕೋಟಿ ಮೌಲ್ಯದ ಡ್ರಗ್ಸ್ ಜೊತೆ ಸಿಕ್ಕಿಬಿದ್ದ ವಿದೇಶಿ ಪ್ರಜೆ

January 21, 2026
Next Post
ಜಿಂದಾಲ್ ಫ್ಯಾಕ್ಟರಿಯಲ್ಲಿನ ನೀರಿನ ಹೊಂಡಕ್ಕೆ ಬಿದ್ದು ಮೂವರು ಸಾವು

Bihar: ಬಿಹಾರದ ರಾಜಕೀಯ ನಾಯಕನ ಮನೆಯಲ್ಲಿ ಮೂವರು ಶವವಾಗಿ ಪತ್ತೆ: ತನಿಖೆ ಚುರುಕು

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada