• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಆಸ್ತಿ ವಿವರ ಸಲ್ಲಿಸದ ಸಚಿವರು, ಶಾಸಕರ ಪಟ್ಟಿ ರಿಲೀಸ್

ಪ್ರತಿಧ್ವನಿ by ಪ್ರತಿಧ್ವನಿ
November 7, 2025
in ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ತಮ್ಮ ಆಸ್ತಿ ವಿವರ ಸಲ್ಲಿಸದ ರಾಜ್ಯದ ಸಚಿವರು, ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ಪಟ್ಟಿಯನ್ನು ಲೋಕಾಯುಕ್ತ ಸಂಸ್ಥೆ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಆಡಳಿರೂಢ ಕಾಂಗ್ರೆಸ್, ವಿರೋಧ ಪಕ್ಷ ಬಿಜೆಪಿ ಹಾಗೂ ಜೆಡಿಎಸ್​​​ನ ಒಟ್ಟು 67 ಶಾಸಕರು ಇದ್ದಾರೆ.

ADVERTISEMENT

ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಸೆಕ್ಷನ್ 22(1) ಮತ್ತು (2)ರ ಪ್ರಕಾರ ವಿಧಾನಸಭೆ, ವಿಧಾನಪರಿಷತ್ ಸದಸ್ಯರು ಪ್ರತಿ ವರ್ಷ ಜೂನ್ 30ರೊಳಗೆ ತಮ್ಮ ಹಾಗೂ ಕುಟುಂಬದ ಸದಸ್ಯರ ಆಸ್ತಿ ವಿವರವನ್ನು ನಿಗದಿತ ನಮೂನೆಯಲ್ಲಿ ಲೋಕಾಯುಕ್ತಕ್ಕೆ ಸಲ್ಲಿಸಬೇಕು. ಆದರೆ ರಾಜ್ಯದ ಐದು ಸಚಿವರು ಸೇರಿ 67 ಶಾಸಕರು, 28 ವಿಧಾನಪರಿಷತ್ ಸದಸ್ಯರು ಇದುವರೆಗೂ 2024-25ನೇ ಸಾಲಿನ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸಿಲ್ಲ. ಹೀಗಾಗಿ ಲೋಕಾಯುಕ್ತ, ಆಸ್ತಿ ವಿವರ ಸಲ್ಲಿಸದ ಶಾಸಕರ ಹೆಸರುಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಈ ಪಟ್ಟಿಯಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ, ಗ್ರಾಹಕ ವ್ಯವಹಾರ ಸಚಿವ ಕೆ ಎಚ್‌.ಮುನಿಯಪ್ಪ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಸಚಿವ ಜಮೀರ್ ಅಹ್ಮದ್ ಖಾನ್, ಪೌರಾಡಳಿತ ಸಚಿವ ರಹೀಮ್ ಖಾನ್ ಹಾಗೂ ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಅವರು ತಮ್ಮ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸಿಲ್ಲ.

ಉಳಿದಂತೆ ಕೆ.ಎನ್ ರಾಜಣ್ಣ, ಲಕ್ಷ್ಮಣ ಸವದಿ, ಖನೀಜ್ ಫಾತಿಮಾ, ಜನಾರ್ದನ ರೆಡ್ಡಿ, ವಿನಯ ಕುಲಕರ್ಣಿ, ಬಿ ಕೆ ಸಂಗಮೇಶ್ವರ್, ನಯನಾ ಮೊಟಮ್ಮ, ಬಿ. ಸುರೇಶ್ ಗೌಡ, ಕೆ.ಗೋಪಾಲಯ್ಯ, ಸಿ.ಪಿ.ಯೋಗೇಶ್ವರ, ಎಚ್.ಡಿ ರೇವಣ್ಣ ಹಾಗೂ ಸಿ. ಪುಟ್ಟರಂಗಶೆಟ್ಟಿ ಸೇರಿದಂತೆ 67 ಶಾಸಕರು ಕೂಡ ತಮ್ಮ ಆಸ್ತಿ ವಿವರ ಸಲ್ಲಿಸಿಲ್ಲ.

ಈ ವಿಷಯವಾಗಿ ಲೋಕಾಯುಕ್ತ ಅದೇಶ ಹೊರಡಿಸಿದ್ದು, ಸರ್ಕಾರಿ ನೌಕರನಲ್ಲದ ವ್ಯಕ್ತಿಯು ವಿವರಣಾ ಪಟ್ಟಿಯನ್ನು ಸಲ್ಲಿಸುವಲ್ಲಿ ವೈಫಲ್ಯವಾದರೆ, ಈ ಅಧಿನಿಯಮದಲ್ಲಿ ಹೇಳಿರುವಂತೆ ಆಸ್ತಿಗಳ ವಿವರಣಾ ಪಟ್ಟಿಯ ಸಲ್ಲಿಸದಿರುವಿಕೆಯ ಬಗ್ಗೆ ಪ್ರಾಧಿಕಾರಕ್ಕೆ ವರದಿ ಮಾಡಬೇಕು ಎಂದು ಕಲಂ22(2)ರಲ್ಲಿ ಅದೇಶಿಲಾಗಿದೆ.

ಇದರಂತೆ ಸಂಬಂಧಪಟ್ಟ ಸಾರ್ವಜನಿಕ ನೌಕರನಿಗೆ ಈ ವರದಿಯ ಪ್ರತಿಯನ್ನು ಕಳುಹಿಸುವುದೂ ಕೂಡಾ ಅವಶ್ಯಕವಾಗಿರುತ್ತದೆ. ಅಲ್ಲದೆ, ಸಂಬಂಧಪಟ್ಟ ಸಾರ್ವಜನಿಕ ನೌಕರನಿಗೆ ಕಲಂ 22(1) ರಲ್ಲಿರುವಂತೆ ವರದಿಯನ್ನು ಕಳುಹಿಸಿದ್ದಾಗಿಯೂ ಇಂತಹ ವರದಿಯನ್ನು ಕಳುಹಿಸಿದ ಎರಡು ತಿಂಗಳೊಳಗೆ ಸಂಬಂಧಪಟ್ಟ ಸಾರ್ವಜನಿಕ ನೌಕರರು ಕಲಂ 22(2) ಅನ್ನು ಪಾಲಿಸುವಲ್ಲಿ ವಿಫಲವಾದರೆ, ಲೋಕಾಯುಕ್ತರು ತಪ್ಪಿತಸ್ಥ ಸಾರ್ವಜನಿಕ ನೌಕರರ ಹೆಸರುಗಳನ್ನು ರಾಜ್ಯದಲ್ಲಿ ಪ್ರಚಲಿತವಾಗಿರುವ ಮೂರು ವೃತ್ತಪತ್ರಿಕೆಗಳಲ್ಲಿ ಪ್ರಕಟಿಸಬಹುದು ಅಥವಾ ಪ್ರಕಟಿಸುವಂತೆ ಮಾಡಬಹುದು ಎಂದು ಹೇಳಿದೆ.

Tags: Karnataka Lokayukta
Previous Post

ಕಬ್ಬಿನ FRP ನಿಗದಿ ಮಾಡುವುದು ಕೇಂದ್ರ ಸರ್ಕಾರ- ಸಿಎಂ ಸಿದ್ದರಾಮಯ್ಯ

Next Post

ಈ ದಿನದ ರಾಶಿ ಭವಿಷ್ಯ: ಈ ರಾಶಿಯವರು ಖರ್ಚು ವೆಚ್ಚಿನ ಬಗ್ಗೆ ಎಚ್ಚರ ವಹಿಸಿ

Related Posts

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್
ಕರ್ನಾಟಕ

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

by ಪ್ರತಿಧ್ವನಿ
November 18, 2025
0

ಬೆಂಗಳೂರು: ಪೊಕ್ಸೊ ಕೇಸ್ ನಲ್ಲಿ ಸಿಲುಕಿರುವ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪಗೆ ನ್ಯಾಯಾಲಯ ಮತ್ತೊಂದು ಶಾಕ್ ನೀಡಿದೆ. ಡಿಸೆಂಬರ್ 2ರಂದು ಖುದ್ದು ಹಾಜರಾಗುವಂತೆ ಯಡಿಯೂರಪ್ಪಗೆ 1ನೇ ಫಾಸ್ಟ್ ಟ್ರ್ಯಾಕ್...

Read moreDetails
‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

November 18, 2025
Next Post
ಈ ದಿನದ ರಾಶಿ ಭವಿಷ್ಯ: ಈ ರಾಶಿಯವರು ಖರ್ಚು ವೆಚ್ಚಿನ ಬಗ್ಗೆ ಎಚ್ಚರ ವಹಿಸಿ

ಈ ದಿನದ ರಾಶಿ ಭವಿಷ್ಯ: ಈ ರಾಶಿಯವರು ಖರ್ಚು ವೆಚ್ಚಿನ ಬಗ್ಗೆ ಎಚ್ಚರ ವಹಿಸಿ

Recent News

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

November 18, 2025
‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada