• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೊರಗಜ್ಜ ಚಿತ್ರತಂಡಕ್ಕೆ ಗೃಹ ಸಚಿವರ ಸಾಥ್‌: ರಾಷ್ಟ್ರೀಯ ಮಟ್ಟದಲ್ಲಿ ಟ್ರೇಲರ್ ಲಾಂಚ್..!

ಪ್ರತಿಧ್ವನಿ by ಪ್ರತಿಧ್ವನಿ
November 7, 2025
in Top Story, ಸಿನಿಮಾ
0
ಕೊರಗಜ್ಜ ಚಿತ್ರತಂಡಕ್ಕೆ ಗೃಹ ಸಚಿವರ ಸಾಥ್‌: ರಾಷ್ಟ್ರೀಯ ಮಟ್ಟದಲ್ಲಿ ಟ್ರೇಲರ್ ಲಾಂಚ್..!
Share on WhatsAppShare on FacebookShare on Telegram

ಇನ್ನೇನು ಬಿಡುಗಡೆಗೆ ಸಿದ್ಧವಾಗಿರುವ, ಸುಧೀರ್ ಅತ್ತಾವರ್ ನಿರ್ದೇಶನದ ಕೊರಗಜ್ಜ ಸಿನಿಮಾ ಹುಟ್ಟಿಸುತ್ತಿರುವ ಕ್ರೇಜ್ ಅಷ್ಟಿಷ್ಟಲ್ಲ. ಚಿತ್ರದ ಧನಾತ್ಮಕ ಜನಪ್ರಿಯತೆಯ ಬಗ್ಗೆ ರಾಜ್ಯದ ಗೃಹ ಸಚಿವರಾದ ಜಿ.ಪರಮೇಶ್ವರ್ ಹರ್ಷ ವ್ಯಕ್ತಪಡಿಸಿದರು.

ADVERTISEMENT

ನಶಿಸಿ ಹೋಗುತ್ತಿರುವ ನಮ್ಮ ಪುರಾತನ ಸಂಸ್ಕ್ರತಿ ಹಾಗೂ ಕಲೆಯನ್ನು ಕೊರಗಜ್ಜ ರೀತಿಯ ಸಿನಿಮಾಗಳು ಎತ್ತಿಹಿಡಿಯುತ್ತಿರುವುದು ಸಂತೋಷ ನೀಡುತ್ತಿದೆ. ಈ ರೀತಿಯ ಚಿತ್ರಗಳು ಹೆಚ್ಚು ಹೆಚ್ಚು ಮೂಡಿಬರಲಿ ಎಂದು ಆಶಿಸಿ, ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ಅಡಿ ತಾಯಾರಾಗಿರುವ ಕೊರಗಜ್ಜ ಚಿತ್ರಕ್ಕೆ ಶುಭ ಹಾರೈಸಿದರು.

CM Siddaramaiah Press Meet: ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆ ಸಭೆ #pratidhvani

ಇದೇ ತಿಂಗಳ 11ರಂದು ಮಂಗಳೂರಿನಲ್ಲಿ ನಡೆಯಲಿರುವ ಅಖಿಲಭಾರತ ಮಟ್ಟದ ಕೊರಗಜ್ಜ ಚಿತ್ರದ ಪತ್ರಿಕಾಗೋಷ್ಠಿ ಹಾಗೂ ಅಂದೇ ಸಂಜೆ ರಾಷ್ಟ್ರದ ವಿವಿಧ ಭಾಗಗಳಿಂದ ಆಗಮಿಸಲಿರುವ ಪತ್ರಕರ್ತರ ಮತ್ತು ಸಾವಿರಾರು ಜನರ ಹಾಗೂ ಸಿನಿಮಾ ತಾರೆಯರ ಸಮ್ಮುಖದಲ್ಲಿ ನಡೆಯಲಿರುವ ಕೊರಗಜ್ಜ ದೈವದ ಅದ್ಧೂರಿ ಕೋಲಸೇವೆಯ ಬಗ್ಗೆ ರಾಜ್ಯದ ಗೃಹ ಸಚಿವರೊಂದಿಗೆ ಚಿತ್ರತಂಡ ಚರ್ಚಿಸಿತು.

ಕೆಲ ಸ್ಥಳಿಯ ಕಿಡಿಕೇಡಿಗಳು ನೀಡುತ್ತಿರುವ ಬೆದರಿಕೆ ಮತ್ತು ಚಿತ್ರೀಕರಣದ ವೇಳೆ ನಡೆದ ದಾಳಿಗಳ ಹಿನ್ನೆಲೆಯಲ್ಲಿ ಮಾನ್ಯ ಡಾ.ಜಿ ಪರಮೇಶ್‌ರವರೊಂದಿಗೆ ನಿರ್ದೇಶಕ ಸುಧೀರ್ ಅತ್ತಾವರ್, ಚಿತ್ರದ ಪ್ರಮುಖ ನಟಿ ಭವ್ಯ, ನಿರ್ಮಾಪಕ ತ್ರಿವಿಕ್ರಮ್, ಕಾರ್ಯಕಾರಿ ನಿರ್ಮಾಪಕ ವಿದ್ಯಾಧರ್ ಶೆಟ್ಟಿ ಚರ್ಚಿಸಿ ವಿಶೇಷ ಭದ್ರತೆಯ ಬಗ್ಗೆ ಮನವಿ ಮಾಡಿಕೊಂಡರು. ಗ್ರಹ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿ, ಮಂಗಳೂರಿನ ಪೊಲೀಸ್‌ ಕಮಿಷನರ್ ಜೊತೆ ವಿಷಯ ಪ್ರಸ್ತಾಪಿಸಿದರು.

Sa Ra Govindu:ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ಸಿಡಿದೆದ್ದ ಸಾರಾ ಗೋವಿಂದು|ರಾಜ್ಯದ ಸಂಸದರಿಗೆ ಜಾಡಿಸಿದ ಹೋರಾಟಗಾರ

ಇತ್ತೀಚೆಗಷ್ಟೇ ಅತ್ಯಂತ ವಿಭಿನ್ನ ರೀತಿಯಲ್ಲಿ ಚಿತ್ರದ ಫಸ್ಟ್ ಲುಕ್ ಮತ್ತು 3ಡಿ ಮೋಷನ್ ಪೋಸ್ಟರ್ ಬಿಡುಗಡೆಗೊಳಿಸಿ ಚಿತ್ರದ ಮೇಲಿನ ನಿರೀಕ್ಷೆ ಇಮ್ಮಡಿಗೊಳಿಸಿದ್ದ ಚಿತ್ರತಂಡ ದೇಶಾದ್ಯಂತ ಪತ್ರಕರ್ತರನ್ನು ಒಟ್ಟುಗೂಡುಸಿ, ಚಿತ್ರದ ಟ್ರೇಲರ್ ಅಥವಾ ಆಡಿಯೋ ಲಾಂಚ್ ಮಾಡುವ ಪ್ಲಾನ್ ಮಾಡಬಹುದೇ ಎನ್ನುವ ಸಂದೇಹ ಜೋರಾಗಿ ಕೇಳಿಬರುತ್ತಿದೆ.

Tags: Kannadakannada moviesKarnatakakoragajjaMoviesandalwood
Previous Post

ಹುಲಿ ದಾಳಿ ಹೆಚ್ಚಳ- ಬಂಡಿಪುರ, ನಾಗರಹೊಳೆ ಸಫಾರಿ ಬಂದ್

Next Post

ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಸಭೆ: ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಅಂತಿಮ ನಿರ್ಧಾರವೇನು..?

Related Posts

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
0

"ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. (Deputy Chief...

Read moreDetails

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
Next Post
ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಸಭೆ: ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಅಂತಿಮ ನಿರ್ಧಾರವೇನು..?

ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಸಭೆ: ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಅಂತಿಮ ನಿರ್ಧಾರವೇನು..?

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada