• Home
  • About Us
  • ಕರ್ನಾಟಕ
Wednesday, December 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ ಅಭಿಮತ

ಚಿತ್ತಾಪುರ RSS ಪಥಸಂಚಲನ: ಒಂದು ವಾರದಲ್ಲಿ ಸರ್ಕಾರದ ನಿರ್ಧಾರ

ಪ್ರತಿಧ್ವನಿ by ಪ್ರತಿಧ್ವನಿ
November 7, 2025
in ಅಭಿಮತ
0
ಚಿತ್ತಾಪುರ RSS ಪಥಸಂಚಲನ: ಒಂದು ವಾರದಲ್ಲಿ ಸರ್ಕಾರದ ನಿರ್ಧಾರ
Share on WhatsAppShare on FacebookShare on Telegram

 

ADVERTISEMENT
Kumaraswamy on Congress Govt: ಕೇಂದ್ರ ಸರ್ಕಾರವನ್ನು ದೂರುತ್ತಿರೋ ಕೈ ನಾಯಕರಿಗೆ ಕುಮಾರಣ್ಣ ಟಾಂಗ್ #pratidhvani

ಬೆಂಗಳೂರು: ಹೈಕೋರ್ಟ್ ನಲ್ಲಿಂದು ಮತ್ತೆ ಚಿತ್ತಾಪುರ ಪಥಸಂಚಲನ ಕುರಿತ ಅರ್ಜಿ ವಿಚಾರಣೆ ನಡೆದಿದೆ. ೮ ವೇಳೆ ಅರ್ಜಿದಾರರಿಗೆ ಅನುಮತಿ ಮಂಜೂರು ಮಾಡಲು ಸರ್ಕಾರಕ್ಕೆ ನವೆಂಬರ್ 13ರ ತನಕ ಕಾಲಾವಕಾಶ ಕರ್ನಾಟಕ ಹೈಕೋರ್ಟ್ನ ಕಲಬುರಗಿ ಪೀಠ ಕಾಲಾವಕಾಶ ನೀಡಿ ವಿಚಾರಣೆಯನ್ನು ನ.13.ರ ಮಧ್ಯಾಹ್ನಕ್ಕೆ ಮುಂದೂಡಿತು.

 

ಬೆಂಗಳೂರಿನಲ್ಲಿ ನ.5ರಂದು ಎರಡನೇ ಸುತ್ತಿನ ಶಾಂತಿ ಸಭೆಯ ಬಳಿಕ ನಿಗದಿಯಂತೆ ಶುಕ್ರವಾರ ಅರ್ಜಿ ವಿಚಾರಣೆ ಮುಂದುವರಿಸಿದ ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್, RSS ಪರ ವಕೀಲರು ಹಾಗೂ ಸರ್ಕಾರದ ಪರ ವಕೀಲರ ವಾದ- ಪ್ರತಿವಾದ ಆಲಿಸಿದರು. ಈ ವೇಳೆ ಅರ್ಜಿದಾರರ ಪರ ವಕೀಲ ಅರುಣ ಶ್ಯಾಮ್, ಬೆಂಗಳೂರಿನಲ್ಲಿ ನಡೆದ ಶಾಂತಿಸಭೆಯು ಶಾಂತಿಯುತ ಹಾಗೂ ಫಲಪ್ರದವಾಗಿತ್ತು. ಸಭೆಯಲ್ಲಿ ನಾವು ಎರಡು ದಿನಾಂಕಗಳೊಂದಿಗೆ ಪರಿಷ್ಕೃತ ಮುಂದಿಟ್ಟಿದ್ದೇವೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಅಡ್ವಕೇಟ್‌ ಜನರಲ್ ಶಶಿಕಿರಣ್‌ ಶೆಟ್ಟಿ, ಅರ್ಜಿದಾರರ ಪರ ವಕೀಲರು ಹೇಳಿದಂತೆ ಶಾಂತಿ ಸಭೆ ಫಲಪ್ರದವಾಗಿತ್ತು. ಈ ಸಂಬಂಧ ಆರ್ ಎಸ್ ಎಸ್ ಸೇರಿದಂತೆ ಎಲ್ಲಾ 11 ಅರ್ಜಿದಾರರಿಗೆ ಅನುಮತಿ ಮಂಜೂರು ಮಾಡುವ ಬಗೆಗೆ ನಿರ್ಧಾರ ಕೈಗೊಳ್ಳಲು ಒಂದು ವಾರದ ಕಾಲಾವಕಾಶ ನೀಡಬೇಕು ಎಂದು ಕೋರಿದರು.

ಇದಕ್ಕೆ ನ್ಯಾಯಾಲಯವು, ನಮ್ಮ ಮುಂದೆ ಅವೆಲ್ಲ ಅರ್ಜಿಗಳು ಬಂದಿಲ್ಲವಲ್ಲ ಎಂದಿತು. ಅದಕ್ಕೆ ಶಶಿಕಿರಣ ಶೆಟ್ಟಿ, ಶಾಂತಿಸಭೆಯಲ್ಲಿ ಹಲವು ಸಂಘಟನೆಗಳು ಪಾಲ್ಗೊಂಡಿದ್ದವು. RSS ಸೇರಿದಂತೆ ಎಲ್ಲ ಅರ್ಜಿದಾರರಿಗೆ ಒಂದು ಸಲಕ್ಕೆ ಸೀಮಿತವಾಗಿ ಅವಕಾಶ ಮಾಡಿಕೊಡಲು ಸರ್ಕಾರ ಯತ್ನಿಸುತ್ತಿದೆ. ಅದಕ್ಕೆ ಒಂದು ವಾರದ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಎಜಿ ಮನವಿ ಪುರಸ್ಕರಿಸಿದ ನ್ಯಾಯಪೀಠ, ಅರ್ಜಿಗಳ ಬಗೆಗೆ ನಿಲುವು ವ್ಯಕ್ತಪಡಿಸಲು ಸರ್ಕಾರಕ್ಕೆ ನ.13ರ ತನಕ ಕಾಲಾವಕಾಶ ನೀಡಿ, ವಿಚಾರಣೆಯನ್ನು ನ.13ರ ಮಧ್ಯಾಹ್ನ 2.30ಕ್ಕೆ ಮುಂದೂಡಿತು.

 

Tags: Karnataka High CourtRSS
Previous Post

RTO ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

Next Post

ಇಂದಿನ ರಾಶಿ ಭವಿಷ್ಯ: ವೃತ್ತಿರಂಗದಲ್ಲಿ ಈ ರಾಶಿಯವರಿಗೆ ಇಂದು ಸಕಾಲ..!

Related Posts

Top Story

ಸಿಬಿಎಸ್‌ಇ 2025: 10ನೇ ಮತ್ತು 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

by ಪ್ರತಿಧ್ವನಿ
January 12, 2025
0

ಕೇಂದ್ರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) 2025ನೇ ಸಾಲಿನ 10ನೇ ಮತ್ತು 12ನೇ ತರಗತಿಯ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಪ್ರಕಾರ, ಪರೀಕ್ಷೆಗಳು ಫೆಬ್ರವರಿ 15,...

Read moreDetails

ಹಿರಿಯ ಸಾಹಿತಿ ನಾಡೋಜಾ ನಾ. ಡಿಸೋಜಾ ನಿಧನ..

January 6, 2025

ಅಭಿಮಾನಿಗಳ ಹಾಗೂ ಚಿತ್ರತಂಡದವರ ಗೆಲುವಿನ ನಗುವನ್ನು ನೋಡಿ ನಾನು ಸಂಭ್ರಮಿಸುತ್ತಿದ್ದೇನೆ .

December 31, 2024

Central Govt: ಕೇಂದ್ರ ಸರ್ಕಾರದಿಂದ ರೈತರಿಗೆ ಸಂತಸದ ಸುದ್ದಿ.. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ..!!

December 6, 2024

ಉಪೇಂದ್ರ ನಿರ್ದೇಶಿಸಿ, ನಟಿಸಿರುವ “UI” ಚಿತ್ರ ಡಿಸೆಂಬರ್ 20 ರಂದು ಬಿಡುಗಡೆ..

December 3, 2024
Next Post
ಇಂದಿನ ರಾಶಿ ಭವಿಷ್ಯ: ವೃತ್ತಿರಂಗದಲ್ಲಿ ಈ ರಾಶಿಯವರಿಗೆ ಇಂದು ಸಕಾಲ..!

ಇಂದಿನ ರಾಶಿ ಭವಿಷ್ಯ: ವೃತ್ತಿರಂಗದಲ್ಲಿ ಈ ರಾಶಿಯವರಿಗೆ ಇಂದು ಸಕಾಲ..!

Recent News

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!
Top Story

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

by ಪ್ರತಿಧ್ವನಿ
December 30, 2025
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..
Top Story

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

by ಪ್ರತಿಧ್ವನಿ
December 30, 2025
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 30, 2025
ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?
Top Story

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

by ಪ್ರತಿಧ್ವನಿ
December 30, 2025
ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?
Top Story

ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?

by ಪ್ರತಿಧ್ವನಿ
December 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

December 30, 2025
K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

December 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada