• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

250 ಕೋಟಿ ರೂ. ಅವ್ಯವಹಾರ: ಜಿಬಿಎ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
November 11, 2025
in ಇತರೆ / Others, ಕರ್ನಾಟಕ, ರಾಜಕೀಯ
0
250 ಕೋಟಿ ರೂ. ಅವ್ಯವಹಾರ: ಜಿಬಿಎ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: RR ನಗರದ ಮೂಲಭೂತ ಸೌಕರ್ಯಗಳ ಕಾಮಗಾರಿಯಲ್ಲಿ 250 ಕೋಟಿ ರೂ. ಅವ್ಯವಹಾರ ಆರೋಪ ಸಂಬಂಧ ಲೋಕಾಯುಕ್ತ ಪೊಲೀಸರು ಜಿಬಿಎ ಕಚೇರಿಗಳ ಮೇಲೆ ದಾಳಿ‌ ನಡೆಸಿದ್ದಾರೆ.

ಇಂದು ಬೆಳಗ್ಗೆ ಏಕಕಾಲಕ್ಕೆ ಜಿಬಿಎ ಪಶ್ಚಿಮ ವಲಯದ 8 ಕಚೇರಿಗಳು, ಐವರು ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. GBA ಮುಖ್ಯ ಕಚೇರಿ TVCC ಕಚೇರಿ, ಪಶ್ಚಿಮ ವಲಯದ RR ನಗರ ಮುಖ್ಯ ಇಂಜಿನಿಯರ್ ಕಚೇರಿ, ಕರ್ನಾಟಕ ಗ್ರಾಮೀಣ ಅಭಿವೃದ್ಧಿ ನಿಗಮದ ಕಚೇರಿ ಸೇರಿದಂತೆ ಮುಖ್ಯ ಇಂಜಿನಿಯರ್, ಸಹಾಯಕ ಇಂಜಿನಿಯರ್ ಮನೆ ಮೇಲೆ ದಾಳಿ ನಡೆಸಿ ಕಾಮಗಾರಿ ಅವ್ಯವಹಾರ ಸಂಬಂಧ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

Siddaramaiah on High Command: ಹೈಕಮಾಂಡ್ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ #pratidhvani

ಏನಿದು ಪ್ರಕರಣ..?

2019, 2020, 2021ರಲ್ಲಿ ರಾಜರಾಜೇಶ್ವರಿ ನಗರದಲ್ಲಿ ಸುಮಾರು 250 ಕೋಟಿ ರೂ. ವೆಚ್ಚದ ರಸ್ತೆ, ಚರಂಡಿ ಸೇರಿದಂತೆ ಅನೇಕ ಕಾಮಗಾರಿ ನಡೆದಿದೆ ಎಂದು ಬಿಲ್ ಪಾವತಿಯಾಗಿತ್ತು. ಆದರೆ ಕಾಮಗಾರಿಗಳನ್ನೇ ಮಾಡದೇ ಬಿಲ್ ಪಡೆದಿದ್ದಾರೆ, ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು ಇಂದು ಕಾಮಗಾರಿ ಸಂಬಂದಿಸಿದಂತೆ ದಾಖಲೆಗಳ ಪರಿಶೀಲನೆ ನಡೆಸಲು ದಾಳಿ ನಡೆಸಿದ್ದಾರೆ.

Siddaramiah :  ಎಲ್ಲಾ ಪೊಲೀಸ್ ಗೆ  ಹೇಳಿದ್ದೀನಿ. ಏನು ಏನು ಆಗಿದೆ ಅಂಥ #pratidhvani #siddaramaiah #mysuru
Tags: #karnatakalokayukthabbmp greater bengalurubenagluruGBA
Previous Post

ದೆಹಲಿಯಲ್ಲಿ ನಿಗೂಢ ಕಾರು ಸ್ಫೋಟ: ಶಂಕಿತ ವ್ಯಕ್ತಿಯ ಕುಟುಂಬಸ್ಥರು ವಶಕ್ಕೆ

Next Post

ದೆಹಲಿ ಕಾರು ಸ್ಫೋಟ ಬಿಹಾರ ಚುನಾವಣೆಯ ಮೇಲೆ ಪ್ರಭಾವ ಬೀರಬಹುದು-ಸಿದ್ದರಾಮಯ್ಯ

Related Posts

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ
Top Story

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

by ಪ್ರತಿಧ್ವನಿ
August 30, 2026
0

ಬೆಂಗಳೂರು: ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಅಪರಾಧ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಪರಿಶೀಲಿಸಿ, ಸೂಕ್ತ ಶಿಫಾರಸುಗಳನ್ನು ಮಾಡಲು ರಾಜ್ಯ ಸರ್ಕಾರವು ಗೃಹ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ...

Read moreDetails
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

August 30, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

August 28, 2026
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
Next Post
ದೆಹಲಿ ಕಾರು ಸ್ಫೋಟ ಬಿಹಾರ ಚುನಾವಣೆಯ ಮೇಲೆ ಪ್ರಭಾವ ಬೀರಬಹುದು-ಸಿದ್ದರಾಮಯ್ಯ

ದೆಹಲಿ ಕಾರು ಸ್ಫೋಟ ಬಿಹಾರ ಚುನಾವಣೆಯ ಮೇಲೆ ಪ್ರಭಾವ ಬೀರಬಹುದು-ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada