• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಕ್ಕಳ ಪಠ್ಯಪುಸ್ತಕದಲ್ಲಿ ಜಾತಿ-ಧರ್ಮಕ್ಕೆ ಸಂಬಂಧಿಸಿದ ವಿಚಾರಗಳಿರಬಾರದು-ಸಚಿವ ಮಧು ಬಂಗಾರಪ್ಪ

ಪ್ರತಿಧ್ವನಿ by ಪ್ರತಿಧ್ವನಿ
November 12, 2025
in Top Story, ಕರ್ನಾಟಕ, ರಾಜಕೀಯ
0
ಮಕ್ಕಳ ಪಠ್ಯಪುಸ್ತಕದಲ್ಲಿ ಜಾತಿ-ಧರ್ಮಕ್ಕೆ ಸಂಬಂಧಿಸಿದ ವಿಚಾರಗಳಿರಬಾರದು-ಸಚಿವ ಮಧು ಬಂಗಾರಪ್ಪ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಶಿಕ್ಷಣವು ಯಾವುದೇ ಜಾತಿ, ಧರ್ಮ, ಅಥವಾ ಭೌಗೋಳಿಕ ಗಡಿಗಳನ್ನು ಮೀರಿದ ಬೌಂಡರಿಲೆಸ್‌ ವಿಷಯವಾಗಿದ್ದು, ದೇಶದ ಪ್ರಗತಿಗೆ ಶಿಕ್ಷಣವೇ ಏಕೈಕ ಮಾರ್ಗ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ದೇಶದ ಪ್ರಥಮ ಶಿಕ್ಷಣ ಸಚಿವರಾದ ಡಾ. ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನದ ಅಂಗವಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ʼಶಿಕ್ಷಣ ಸಚಿವನಾಗಿ, ಇಡೀ ದೇಶಕ್ಕೆ ಶೈಕ್ಷಣಿಕವಾಗಿ ಹೆಚ್ಚು ಒತ್ತನ್ನು ನೀಡಿದ ಮಹಾನ್ ವ್ಯಕ್ತಿಯ ಹುಟ್ಟುಹಬ್ಬವನ್ನು ಶಿಕ್ಷಣ ದಿನಾಚರಣೆಯಾಗಿ ಆಚರಿಸುತ್ತಿರುವುದು ಹೆಮ್ಮೆಯ ವಿಷಯ. ಈ ದಿನಾಚರಣೆಗೆ ಗೌರವ ಸಲ್ಲಬೇಕಾದರೆ, ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕಿದೆʼ ಎಂದರು.

BY Vijayendra on Siddaramaiah : ದ್ವೇಷ ಮರೆತು ಮನಸಾರೆ ಸಿದ್ದರಾಮಯ್ಯನನ್ನು ಹೊಗಳಿದ ವಿಜಯೇಂದ್ರ..! #pratidhvani

ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಮಾತನಾಡಿದ ಅವರು, ʼನಾನು ಸಚಿವನಾದ ತಕ್ಷಣ ಪಠ್ಯಪುಸ್ತಕ ಪರಿಷ್ಕರಣೆಗೆ ಸಹಿ ಹಾಕಿದ್ದೇನೆ. ಮಕ್ಕಳಿಗೆ ಶಿಕ್ಷಣ ಇರಬೇಕೇ ಹೊರತು, ಪಠ್ಯಪುಸ್ತಕದಲ್ಲಿ ಯಾವುದೇ ಜಾತಿ-ಧರ್ಮಕ್ಕೆ ಸಂಬಂಧಿಸಿದ, ದಾರಿ ತಪ್ಪಿಸುವ ವಿಚಾರಗಳಿಗೆ ಅವಕಾಶ ನೀಡಬಾರದು ಎಂಬ ದೃಢ ನಿಲುವು ನಮ್ಮದಾಗಿದೆ. ಈ ಕೆಲಸ ಮಾಡುವಾಗ ಟೀಕೆ-ಟಿಪ್ಪಣಿಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲʼ ಎಂದು ಸ್ಪಷ್ಟಪಡಿಸಿದರು.

ಇನ್ನು ರಾಜ್ಯದಲ್ಲಿ ಈ ಹಿಂದೆ ಕೇವಲ 308 ಇದ್ದ ಕರ್ನಾಟಕ ಪಬ್ಲಿಕ್ ಶಾಲೆಗಳ (KPS) ಸಂಖ್ಯೆಯನ್ನು ನಮ್ಮ ಸರ್ಕಾರ ಒಂದೇ ಬಾರಿಗೆ 900ಕ್ಕೆ ಏರಿಸಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದಂತೆ ಗ್ರಾಮೀಣ ಭಾಗದಲ್ಲಿರುವ ಸುಮಾರು 6,000 ಗ್ರಾಮ ಪಂಚಾಯತಿಗಳಲ್ಲಿ 6,000 ಕೆಪಿಎಸ್ ಶಾಲೆಗಳನ್ನು ಸ್ಥಾಪಿಸುವ ಗುರಿ ಇದೆ ಎಂದರು.

ಕೆಪಿಎಸ್ ಶಾಲೆಗಳಲ್ಲಿ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಮತ್ತು 6ನೇ ತರಗತಿಯಿಂದ ಕೌಶಲ್ಯ ಅಭಿವೃದ್ಧಿ (ಸ್ಕಿಲ್) ತರಗತಿಗಳನ್ನು ಪ್ರಾರಂಭಿಸಲಾಗುವುದು. ಜೊತೆಗೆ, ಎಲ್.ಕೆ.ಜಿ.ಯಿಂದ 12ನೇ ತರಗತಿಯವರೆಗೆ ಮಕ್ಕಳ ದಾಖಲಾತಿಯಾದರೆ, ಅವರಿಗೆ ಬಟ್ಟೆ, ಊಟ, ಪುಸ್ತಕ, ಮತ್ತು ಉಚಿತ ಬಸ್ ಸೌಕರ್ಯ ದೊರೆಯಲಿದೆ ಎಂದು ತಿಳಿಸಿದರು. ಇದೇ ವೇಳೆ, ಮಧ್ಯಾಹ್ನದ ಬಿಸಿಯೂಟದಲ್ಲಿ ಮಕ್ಕಳಿಗೆ ಪೌಷ್ಟಿಕತೆಯನ್ನು ಒದಗಿಸಲು ನೆರವು ನೀಡುತ್ತಿರುವ ಅಜೀಂ ಪ್ರೇಮ್‌ಜಿ ಫೌಂಡೇಷನ್‌ಗೆ ಸಚಿವರು ಧನ್ಯವಾದ ಸಲ್ಲಿಸಿದರು.

BY vijayendra on Congress Government : ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ..!ಬಿ ವೈ ವಿಜಯೇಂದ್ರ...
Tags: KarnatakaKarnataka PoliticsMadhu BangarappaPoliticstext books
Previous Post

ಜೈಲಿನಲ್ಲಿ ಡ್ಯಾನ್ಸ್, ಮಸ್ತಿ: ನಾಲ್ವರ ವಿರುದ್ಧ FIR

Next Post

ಮಾಲೂರು ಮರು ಮತ ಎಣಿಕೆ : ಕಾನೂನು ಹೋರಾಟ ಮುಂದುವರೆಯಲಿದೆ ಎಂದ ಬಿಜೆಪಿ ಅಭ್ಯರ್ಥಿ

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
Next Post
ಮಾಲೂರು ಮರು ಮತ ಎಣಿಕೆ : ಕಾನೂನು ಹೋರಾಟ ಮುಂದುವರೆಯಲಿದೆ ಎಂದ ಬಿಜೆಪಿ ಅಭ್ಯರ್ಥಿ

ಮಾಲೂರು ಮರು ಮತ ಎಣಿಕೆ : ಕಾನೂನು ಹೋರಾಟ ಮುಂದುವರೆಯಲಿದೆ ಎಂದ ಬಿಜೆಪಿ ಅಭ್ಯರ್ಥಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada