• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಉಗ್ರ ಕೃತ್ಯಕ್ಕೆ ಸಂಚು: 5 ರಾಜ್ಯಗಳಲ್ಲಿ NIA ಶೋಧ

ಪ್ರತಿಧ್ವನಿ by ಪ್ರತಿಧ್ವನಿ
November 13, 2025
in ಇತರೆ / Others, ದೇಶ
0
ಉಗ್ರ ಕೃತ್ಯಕ್ಕೆ ಸಂಚು: 5 ರಾಜ್ಯಗಳಲ್ಲಿ NIA ಶೋಧ
Share on WhatsAppShare on FacebookShare on Telegram
ADVERTISEMENT

ಬಾಂಗ್ಲಾ ವಲಸಿಗರಿಂದ ಭಯೋತ್ಪಾದನಾ ಕೃತ್ಯಕ್ಕೆ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ 5 ರಾಜ್ಯಗಳ 10 ಸ್ಥಳಗಳಲ್ಲಿ ಶೋಧ ನಡೆಸಿದೆ.

ಗುಜರಾತ್‌ ಭಯೋತ್ಪಾದನಾ ನಿಗ್ರಹ ದಳ ಈ ಪ್ರಕರಣವನ್ನು 2023ರ ಮೇನಲ್ಲಿ ಭೇದಿಸಿತ್ತು. ನಂತರ ಪ್ರಕರಣವನ್ನು ಅದೇ ವರ್ಷ ಜೂನ್‌ನಲ್ಲಿ ಎನ್‌ಐಎ ವಹಿಸಿಕೊಂಡಿತ್ತು. ಪಶ್ಚಿಮ ಬಂಗಾಳ, ತ್ರಿಪುರ, ಮೇಘಾಲಯ, ಹರಿಯಾಣ ಮತ್ತು ಗುಜರಾತ್‌ನಲ್ಲಿ ಹಲವು ಶಂಕಿತರು ಮತ್ತು ಅವರ ಸಹಚರರು ಸಂಪರ್ಕ ಹೊಂದಿರುವ ಸ್ಥಳಗಳಲ್ಲಿ ಬುಧವಾರ ಎನ್‌ಐಎ ಅಧಿಕಾರಿಗಳ ತಂಡ ಶೋಧ ನಡೆಸಿವೆ.

ಇನ್ನು ಶೋಧದ ಸಮಯದಲ್ಲಿ ತನಿಖಾ ಅಧಿಕಾರಿಗಳು ಹಲವಾರು ಡಿಜಿಟಲ್‌ ಸಾಧನಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

 

ಭಾರತವನ್ನು ಅಸ್ಥಿರಗೊಳಿಸುವ ಅಲ್-ಖೈದಾ ಉಗ್ರ ಸಂಘಟನೆಯ ಸಂಚಿನ ಭಾಗವಾಗಿ ಭಾರತದಲ್ಲಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳು ಸಂಘಟನೆಯ ಜೊತೆಗೆ ನಂಟು ಹೊಂದಿದ್ದಾರೆ ಎಂಬ ಆರೋಪದ ಮೇಲೆ 2023ರ ಜೂನ್‌ನಲ್ಲಿ ಎನ್‌ಐಎ ಪ್ರಕರಣ ದಾಖಲಿಸಿಕೊಂಡಿತ್ತು.

Lakashmi hebbalkar : ಬಿಹಾರದಲ್ಲಿ ಇಂಡಿಯಾ ಮೈತ್ರಿ ಕೂಟಕ್ಕೆ ಅಧಿಕಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ #pratidhvani

ಬಾಂಗ್ಲಾ ಪ್ರಜೆಗಳಾದ ಮೊಹಮ್ಮದ್ ಸೋಜಿಬಿಯಾನ್, ಮುನ್ನಾ ಖಾಲಿದ್ ಅನ್ಸಾರಿ, ಅಜರುಲ್ ಇಸ್ಲಾಂ ಮತ್ತು ಅಬ್ದುಲ್ ಲತೀಫ್ ವಿರುದ್ಧ 2023 ನವೆಂಬರ್ 10ರಂದು ಅಹಮದಾಬಾದ್‌ನ ವಿಶೇಷ ನ್ಯಾಯಾಲಯದಲ್ಲಿ ಎನ್‌ಐಎ ಆರೋಪಪಟ್ಟಿ ಸಲ್ಲಿಸಿತ್ತು.

ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಅಲ್-ಖೈದಾದೊಂದಿಗೆ ಇವರು ಸಂಪರ್ಕ ಹೊಂದಿದ್ದಾರೆ. ಹಾಗೂ ನಕಲಿ ದಾಖಲೆಗಳನ್ನು ಬಳಸಿಕೊಂಡು ಭಾರತಕ್ಕೆ ಪ್ರವೇಶಿಸಿದ್ದಾರೆ ಎಂದು ಆರೋಪಿತ್ತು. ಅಲ್ಲದೇ ಇವರು ಬಾಂಗ್ಲಾದೇಶದ ಅಲ್-ಖೈದಾ ಕಾರ್ಯಕರ್ತರಿಗಾಗಿ ಹಣ ಸಂಗ್ರಹಿಸಿ ವರ್ಗಾವಣೆ ಮಾಡುತ್ತಿದ್ದರು. ಜೊತೆಗೆ ಮುಸ್ಲಿಂ ಯುವಕರನ್ನು ಅಲ್-ಖೈದಾ ಸಿದ್ಧಾಂತದೆಡೆಗೆ ಸೆಳೆಯುವಲ್ಲಿ ಸಕ್ರಿಯರಾಗಿದ್ದರು ಎಂದೂ ತನಿಖಾ ಸಂಸ್ಥೆ ಆರೋಪಿಸಿದೆ.

CM Siddaramaiah:ವೇದಿಕೆ ಮೇಲೆಯೇ ಎಲ್ಲರ ಕಾಲು ಎಳೆದ ಮುಖ್ಯಮಂತ್ರಿ ಸಿದ್ದರಾಮಯ್ಯ.! #pratidhvani #cmsiddaramaiah
Tags: #NIABangladeshTerrorism
Previous Post

ಇಂದಿನ ರಾಶಿ ಭವಿಷ್ಯ: ಹೊಸ ಹೂಡಿಕೆಯಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು..!

Next Post

ಕಬ್ಬು ದರ ಪಾವತಿ- ಸಿಎಂಗೆ ಪ್ರಹ್ಲಾದ್‌ ಜೋಶಿ ಬಹಿರಂಗ ಪತ್ರ

Related Posts

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?
Top Story

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

by ಪ್ರತಿಧ್ವನಿ
January 13, 2026
0

ನವದೆಹಲಿ: ಗಿಗ್ ಕಾರ್ಮಿಕರ ಮುಷ್ಕರ ಹಾಗೂ ಅವರ ಸುರಕ್ಷತೆ ಕುರಿತ ಗಂಭೀರ ಕಳವಳಗಳ ಹಿನ್ನೆಲೆಯಲ್ಲಿ ತ್ವರಿತ ವಿತರಣಾ ಸೇವೆ ನೀಡುತ್ತಿದ್ದ ಬ್ಲಿಂಕಿಟ್ (Blinkit) ತನ್ನ 10 ನಿಮಿಷಗಳಲ್ಲಿ...

Read moreDetails
ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್..ಟೆಕ್ಕಿ ಅರೆಸ್ಟ್

ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್..ಟೆಕ್ಕಿ ಅರೆಸ್ಟ್

January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

January 12, 2026
Next Post
ಕಬ್ಬು ದರ ಪಾವತಿ- ಸಿಎಂಗೆ ಪ್ರಹ್ಲಾದ್‌ ಜೋಶಿ ಬಹಿರಂಗ ಪತ್ರ

ಕಬ್ಬು ದರ ಪಾವತಿ- ಸಿಎಂಗೆ ಪ್ರಹ್ಲಾದ್‌ ಜೋಶಿ ಬಹಿರಂಗ ಪತ್ರ

Recent News

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?
Top Story

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

by ಪ್ರತಿಧ್ವನಿ
January 13, 2026
10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?
Top Story

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

by ಪ್ರತಿಧ್ವನಿ
January 13, 2026
Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು
Top Story

Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

by ಪ್ರತಿಧ್ವನಿ
January 13, 2026
BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!
Top Story

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

by ಪ್ರತಿಧ್ವನಿ
January 13, 2026
ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!
Top Story

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

January 13, 2026
10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada