• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Daily Horoscope: ಇಂದು ಈ ರಾಶಿಗಳ ಬಹುದಿನದ ಕನಸು ನನಸು..!

ಪ್ರತಿಧ್ವನಿ by ಪ್ರತಿಧ್ವನಿ
November 15, 2025
in Top Story, ಕರ್ನಾಟಕ, ಜೀವನದ ಶೈಲಿ
0
Daily Horoscope: ಇಂದು ಈ ರಾಶಿಗಳ ಬಹುದಿನದ ಕನಸು ನನಸು..!
Share on WhatsAppShare on FacebookShare on Telegram

ಮೇಷ ರಾಶಿಯ ಈ ದಿನದ ಭವಿಷ್ಯ

ADVERTISEMENT

ಮೇಷ ರಾಶಿಯವರಿಗೆ ಇಂದು ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಹೊಸ ಕೆಲಸಕ್ಕೆ ಚಾಲನೆ ನೀಡಲು ಸೂಕ್ತ ದಿನ. ಹೂಡಿಕೆ ಮಾಡಲು ಆಯ್ಕೆ ಮಾಡಿಕೊಳ್ಳುವ ಕ್ಷೇತ್ರದ ಬಗ್ಗೆ ಎಚ್ಚರಿಕೆ ಇರಲಿ. ಅಹಂಕಾರದಿಂದ ದೂರವಿರಿ. ಕೌಟುಂಬಿಕವಾಗಿ ಸಂಸತಸ ಸಮಯ ಕಳೆಯುವಿರಿ.

ವೃಷಭ ರಾಶಿಯ ಈ ದಿನದ ಭವಿಷ್ಯ

ಬಹು ದಿನಗಳಿಂದ ಕಷ್ಟದಲ್ಲಿ ಬಳಲಿದ್ದ ವೃಷಭ ರಾಶಿಯವರು ಹಣಕಾಸಿನ ವಿಚಾರದಲ್ಲಿ ಸುಧಾರಣೆ ಕಾಣುವಿರಿ. ಕುಟುಂಬದವರೊಂದಿಗೆ ಸಣ್ಣ ಖುಷಿಯ ಕ್ಷಣಗಳು ಕಳೆಯುತ್ತೀರಿ. ಧಾರ್ಮಿಕ ಕಾರ್ಯದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಮಾನಸಿಕ ಒತ್ತಡ ಕಡಿಮೆಯಾಗಲಿದೆ.

ಮಿಥುನ ರಾಶಿಯ ಈ ದಿನದ ಭವಿಷ್ಯ


ಮಿಥುನ ರಾಶಿಯವರು ಇಂದು ಆರೋಗ್ಯದ ಕಡೆ ಗಮನ ಕೊಡಿ. ಹೊಸ ಕೆಲಸಗಳಲ್ಲಿ ತಡವಾಗಬಹುದು, ಹಾಗಂತ ನಿರಾಸೆಯಾಗಬೇಡಿ ಪ್ರಯತ್ನಕ್ಕೆ ತಕ್ಕ ಫಲವಿದೆ. ಸಂಯಮದಿಂದ ನಡೆದುಕೊಂಡರೆ ಮುಂದಿನ ದಿನಗಳಲ್ಲಿ ಲಾಭದ ಮಾರ್ಗ ತೆರೆಯಲಿದೆ.

ಕಟಕ ರಾಶಿಯ ಈ ದಿನದ ಭವಿಷ್ಯ

ಕಟಕ ರಾಶಿಯವರಿಗೆ ಇಂದು ಸ್ನೇಹಿತರಿಂದ ಸಹಕಾರ ದೊರೆಯುತ್ತದೆ. ಮನಸ್ಸಿಗೆ ಸಂತೋಷ ನೀಡುವ ಸುದ್ದಿ ಬರಬಹುದು. ಆದರೆ ಅತಿಯಾದ ಖರ್ಚು ತಪ್ಪಿಸಿ. ಕೌಟುಂಬದ ಜೊತೆ ಉತ್ತಮ ಸಮಯವನ್ನು ಕಳೆಯುವಿರಿ. ವಾಹನ ಚಾಲನೆಯಲ್ಲಿ ಎಚ್ಚರಿಕೆ ಇರಲಿ.

ಸಿಂಹ ರಾಶಿಯ ಈ ದಿನದ ಭವಿಷ್ಯ

ಸಿಂಹ ರಾಶಿಯವರು ಇಂದು ತಮ್ಮ ಕಾರ್ಯಕ್ಷೇತ್ರದಲ್ಲಿ ಗುರುತಿಸಿಕೊಳ್ಳಲು ಹೆಚ್ಚಿನ ಅವಕಾಶ. ನಿಮ್ಮ ನಡೆ ನುಡಿಯಿಂದ ಹಿರಿಯರ ಮೆಚ್ಚುಗೆ ಪಡೆಯುವಿರಿ. ಹಣಕಾಸಿನಲ್ಲಿ ಸಮತೋಲನ ಇರಲಿ. ಅನಗತ್ಯ ಖರ್ಚು ತಪ್ಪಿಸಿ.

ಕನ್ಯಾ ರಾಶಿಯ ಈ ದಿನದ ಭವಿಷ್ಯ

ಕನ್ಯಾ ರಾಶಿಯವರ ಹಳೆಯ ಯೋಜನೆಗಳಿಗೆ ಇಂದು ಹೊಸ ಪ್ರಾರಂಭ ಸಿಗಲಿದೆ. ಪ್ರಯಾಣದಿಂದ ಲಾಭವಾಗಲಿದೆ. ಕುಟುಂಬದಲ್ಲಿ ಶಾಂತಿ ವಾತಾವರಣ ಹೆಚ್ಚಲಿದೆ. ಆಪ್ತರ ಭೇಟಿಯಿಂದ ಮನೆಯಲ್ಲಿ ಖುಷಿ ಹೆಚ್ಚಲಿದೆ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.

ತುಲಾ ರಾಶಿಯ ಈ ದಿನದ ಭವಿಷ್ಯ

ತುಲಾ ರಾಶಿಯವರು ಇಂದು ತಮ್ಮ ಮಾತಿನಲ್ಲಿ ಹಿತವಿಟ್ಟುಕೊಂಡಿರಬೇಕು. ನಿಮ್ಮ ಮಾತುಗಳು ಇತರರ ಮನ ಗೆಲ್ಲಬಹುದು. ಆದರೆ ಅನಗತ್ಯ ವಾದ–ವಿವಾದ ತಪ್ಪಿಸಿ. ಆರೋಗ್ಯದತ್ತ ಎಚ್ಚರವಹಿಸಿ. ದೂರ ಪ್ರವಾಸದ ಅವಕಾಶ ಸಿಗಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷೆಯ ಫಲಿತಾಂಶ ಸಿಗಲಿದೆ.

ವೃಶ್ಚಿಕ ರಾಶಿಯ ಈ ದಿನದ ಭವಿಷ್ಯ


ವೃಶ್ಚಿಕ ರಾಶಿಯವರ ಹಳೆಯ ಸಮಸ್ಯೆಗೆ ಇಂದು ಪರಿಹಾರ ದೊರೆಯುತ್ತದೆ. ಆತ್ಮೀಯರೊಂದಿಗೆ ಸುಖಕರ ಸಮಯ ಕಳೆಯುವಿರಿ. ವ್ಯವಹಾರದಲ್ಲಿ ಚಿಕ್ಕ ಲಾಭ ಸಿಗಲಿದ್ದು, ಹೊಸ ಹೂಡಿಕೆಗೆ ಅವಕಾಶ ಸಿಗಲಿದೆ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.

ಧನು ರಾಶಿಯ ಈ ದಿನದ ಭವಿಷ್ಯ

ಧನು ರಾಶಿಯವರ ಹೊಸ ಯೋಜನೆಗಳು ಮುಂದುವರಿಯುವ ಸಾಧ್ಯತೆ ಹೆಚ್ಚಿದೆ. ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ. ದೂರದ ಪ್ರಯಾಣ ಸಾಧ್ಯತೆ. ಆರೋಗ್ಯ ಸುಧಾರಿಸಲಿದೆ. ವ್ಯಾಪಾರದಲ್ಲಿ ಧನ ಲಾಭವಾಗಲಿದೆ.

ಮಕರ ರಾಶಿಯ ಈ ದಿನದ ಭವಿಷ್ಯ

ಮಕರ ರಾಶಿಯವರಿಗೆ ಹೊಸ ಅವಕಾಶ ಎದುರಾಗುತ್ತದೆ. ನಿಮ್ಮ ಕೆಲಸಕ್ಕೆ ಕುಟುಂಬದ ಪೂರ್ಣ ಬೆಂಬಲ ದೊರೆಯುತ್ತದೆ. ದೀರ್ಘಕಾಲದ ಕೆಲಸಗಳು ಪೂರ್ಣಗೊಳ್ಳುತ್ತವೆ. ಆರೋಗ್ಯ ಸುಧಾರಿಸಲಿದೆ.

ಕುಂಭ ರಾಶಿಯ ಈ ದಿನದ ಭವಿಷ್ಯ


ಕುಂಭ ರಾಶಿಯವರಿಗೆ ಇಂದು ಮನೋಭಾವದಲ್ಲಿ ಏರುಪೇರು ಇರಬಹುದು. ಮಾತು ನಡೆಯಲ್ಲಿ ಎಚ್ಚರಿಕೆ ಇರಲಿ. ಕೆಲಸದಲ್ಲಿ ಒತ್ತಡ ಹೆಚ್ಚಾಗಲಿದೆ. ಸಂಜೆ ವೇಳೆಗೆ ಸಂತೋಷದ ಸುದ್ದಿ ಕೇಳಲಿದ್ದೀರಿ. ಕುಟುಂಬದೊಂದಿಗೆ ಉತ್ತಮ ಸಮಯ ಕಳೆಯುತ್ತೀರಿ.

ಮೀನ ರಾಶಿಯ ಈ ದಿನದ ಭವಿಷ್ಯ

ಮೀನ ರಾಶಿಯವರಿಗೆ ಹಣಕಾಸಿನಲ್ಲಿ ಬೆಳವಣಿಗೆಯಾಗಲಿದ್ದು, ಸ್ನೇಹಿತರಿಂದ ಸಹಕಾರ ಸಿಗಲಿದೆ. ಅಲ್ಪ ವಿಷಯಕ್ಕೂ ಚಿಂತೆ ಬೇಡ. ನಿಮ್ಮ ದಾರಿ ಸರಿ ಇದ್ದರೆ ಗೆಲುವು ಖಚಿತ. ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರೋಗ್ಯದಲ್ಲಿ ಚೇತರಿಕೆ. ಕೌಟುಂಬಿಕವಾಗಿ ಸಂತೋಷದ ಕ್ಷಣಗಳನ್ನು ಕಳೆಯಲಿದ್ದೀರಿ.

Tags: Astrologyastrology 2025KannadaKarnatakaRashi Bhavishya
Previous Post

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ: ಎನ್‌ಡಿಎಗೆ ಭರ್ಜರಿ ಜಯಭೇರಿ..!!

Next Post

ಬಂಟ್ವಾಳದಲ್ಲಿ ಸರ್ಕಲ್​ಗೆ ಡಿಕ್ಕಿಯಾದ ಕಾರು: ಮೂವರು ಸಾ**

Related Posts

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’
ಕರ್ನಾಟಕ

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

by ಪ್ರತಿಧ್ವನಿ
November 18, 2025
0

ಬೆಳಗಾವಿ: ರಾಜ್ಯ ಸಂಪುಟ ಪುನಾರಚನೆ ಯಾವಾಗ ಆಗುತ್ತೆ ಎನ್ನುವುದು ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸತೀಶ್, ಸಂಪುಟ ಪುನಾರಚನೆ...

Read moreDetails
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

November 18, 2025
Next Post
ಬಂಟ್ವಾಳದಲ್ಲಿ ಸರ್ಕಲ್​ಗೆ ಡಿಕ್ಕಿಯಾದ ಕಾರು: ಮೂವರು ಸಾ**

ಬಂಟ್ವಾಳದಲ್ಲಿ ಸರ್ಕಲ್​ಗೆ ಡಿಕ್ಕಿಯಾದ ಕಾರು: ಮೂವರು ಸಾ**

Recent News

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada