• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಜೀವನದಲ್ಲಿ ಯಾರಿರಲಿ, ಯಾರಿಲ್ಲದಿರಲಿ…ಟೀಕೆಗಳಿಗೆ ಹೆದರಬೇಡಿ

ಪ್ರತಿಧ್ವನಿ by ಪ್ರತಿಧ್ವನಿ
November 15, 2025
in ಅಂಕಣ, ವಿಶೇಷ
0
ಜೀವನದಲ್ಲಿ ಯಾರಿರಲಿ, ಯಾರಿಲ್ಲದಿರಲಿ…ಟೀಕೆಗಳಿಗೆ ಹೆದರಬೇಡಿ
Share on WhatsAppShare on FacebookShare on Telegram

ಟೀಕೆಗಳಿಗೆ ಹೆದರಬೇಡಿ

ADVERTISEMENT

ಅವರ ವೈಯಕ್ತಿಕ ಜೀವನದಲ್ಲಿ ಯಾರಿರಲಿ, ಯಾರಿಲ್ಲದಿರಲಿ…!
ಏನೇ ಇರಲಿ, ಏನಿಲ್ಲದಿರಲಿ…!
ಬಂದದ್ದು ಬರಲಿ, ಬಾರದಿರಲಿ…!
ಜೀವನದಲ್ಲಿ ಬದುಕು ಅನ್ನೋದನ್ನ ಬದುಕಲೇಬೇಕು..
ಬದುಕುವುದು ಬೇರೆಯವರಿಗಾಗಿ ಅಲ್ಲ…!

ಜೀವನ ಅನ್ನೋದು ಮೇಲೆ ಹೇಳಿರುವ ಹಾಗೆ Simple Logic ಅಷ್ಟೇ. ಈ ಜೀವನ ಎಂಬುವುದು ಅರ್ಥಮಾಡಿಕೊಂಡವರಿಗೆ ದುಃಖ, ಯಾತನೆ, ಕಣ್ಣೀರು, ನೋವಿನ ಅನುಭವ ಆಗೋದು ಬಹಳ ಕಡಿಮೆ. ಯಾಕೆಂದರೆ ನಮಗಾಗಿ ನಾವು, ನಮಗಿಷ್ಟ ಬಂದಂತೆ ನಾವು ಬದುಕೋಕೆ ಶುರು ಮಾಡಿದರೆ ಮಾತ್ರ ನಾವು ಸಂತೋಷವಾಗಿರಬಲ್ಲೆವು. ಇಲ್ಲಿ ಯಾರಿಗೆ ಯಾರೂ ಶಾಶ್ವತವಲ್ಲ, ನಾನು, ನನ್ನದು, ನಮ್ಮವರು ಎಂಬುದೆಲ್ಲ ಕೇವಲ ನಮ್ಮ ಭ್ರಮೆ ಅಷ್ಟೇ. ಎಲ್ಲದಕ್ಕೂ, ಎಲ್ಲರಿಗೂ
ಒಂದು ಸಮಯ ಅನ್ನೋದು ಇದ್ದೇ ಇರುತ್ತೆ. ಅದನ್ನು ಅರಿಯದೆ ಎಲ್ಲವೂ ಶಾಶ್ವತವಾಗಿ ಇರುತ್ತೆ ಅನ್ನುವ ಭ್ರಮೆಯಲ್ಲಿ, ಇರಬೇಕು ಅನ್ನುವ ಹಠದಲ್ಲಿ ಹಿಡಿದಾಡಲು ಪ್ರಯತ್ನ ಪಡುತ್ತಾ ಜೀವನ ದಲ್ಲಿ ನಮ್ಮ ಕೈಯ್ಯಾರೆ ನಾವೇ ಹಾಳು ಮಾಡಿಕೊಳ್ಳುತ್ತೇವೆ. ನಮಗಾಗಿ ನಾವು, ನಮ್ಮ ಸಂತೋಷ ನಮ್ಮಲ್ಲಿ ನಾವು ಕಾಣುವಂತೆ ಬದುಕಬೇಕೇ ಹೊರತು, ನಮ್ಮ ಸಂತೋಷವನ್ನು ಬೇರೆಯವರಲ್ಲಿ ಹುಡುಕುವುದು ಸರಿಯಲ್ಲ. ಪ್ರಪಂಚಕ್ಕೆ ಹೆದರಿ ಅಥವಾ ಈ ಸಮಾಜದಲ್ಲಿನ ಜನರ ಮಾತುಗಳಿಗೆ, ಟೀಕೆಗಳಿಗೆ ವ್ಯಂಗಕ್ಕೆ ಅಣ್ಣ ತಮ್ಮಂದಿರಾಕ್ಕೆ ಹೆದರಿ ಬದುಕುತ್ತಾ ಹೋದರೆ ಕೊನೆಗೆ ನಮ್ಮ ಮನಸ್ಸಿಗಾಗಲಿ ಅಥವಾ ಜೀವನದಲ್ಲಿಯಾಗಲಿ ಸಂತೋಷ ಅನ್ನುವುದು ಏನೂ ಉಳಿಯುವುದಿಲ್ಲ. ಜೀವನ ಎಂಬುವುದು ಕ್ಷಣಿಕ. ಪ್ರತಿ ಕ್ಷಣ ಸಂತೋಷಪಡುವಂತೆ ಬದುಕಬೇಕೇಹೊರತು, ಸಂತೋಷವನ್ನ ಹುಡುಕುತ್ತಾ ಬದುಕಬಾರದು.

ನವೀನ ಹೆಚ್ ಎ
ಹನುಮನಹಳ್ಳಿ
ಕೆ ಆರ್ ನಗರ

Tags: KannadaSpecial
Previous Post

ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಅಮಾನತು

Next Post

ಲೈಂಗಿಕ‌ ಕಿರುಕುಳ ಆರೋಪ: ಬಂಧನವಾಗಿದ್ದ ಅರವಿಂದ್ ರೆಡ್ಡಿಗೆ ಜಾಮೀನು

Related Posts

Daily Horoscope: ಇಂದು ಲಕ್ಷ್ಮೀ ದೇವಿಯ ಅನುಗ್ರಹ ಇರುವ ರಾಶಿಗಳಿವು..!
Top Story

Daily Horoscope: ಇಂದು ಲಕ್ಷ್ಮೀ ದೇವಿಯ ಅನುಗ್ರಹ ಇರುವ ರಾಶಿಗಳಿವು..!

by ಪ್ರತಿಧ್ವನಿ
November 17, 2025
0

ಮೇಷ ರಾಶಿಯ ಈ ದಿನದ ಭವಿಷ್ಯ ಮೇಷ ರಾಶಿಯವರಿಗೆ ಇಂದು ಕೆಲಸದಲ್ಲಿ ಹೊಸ ಉತ್ತೇಜನ ಸಿಗಲಿದೆ. ತೆಗೆದುಕೊಳ್ಳುವ ಎಲ್ಲಾ ನಿರ್ಧಾರಗಳು ಫಲಪ್ರದವಾಗಲಿದೆ. ಯಾವುದೇ ವಿಚಾರಕ್ಕೆ ಅವಸರ ಮಾಡುವುದನ್ನು...

Read moreDetails

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ನವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ..!!

November 14, 2025

ಅಂಧರ ಕ್ರಿಕೆಟ್ ಟೂರ್ನಿಗೂ ಜಾಗತಿಕ ಮನ್ನಣೆ ಸಿಗುವಂತಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 14, 2025

ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ, ಸಾಮಾಜಿಕ ಚೈತನ್ಯ ಹೆಚ್ಚಾಗುತ್ತದೆ: ಸಿ.ಎಂ ಸಿದ್ದರಾಮಯ್ಯ

November 14, 2025

ಖಾಸಗಿ ಹಾಗೂ ಸರ್ಕಾರಿ ವಲಯದ ಹೆಣ್ಣುಮಕ್ಕಳಿಗೆ ಸಿಗಲಿದೆ ತಿಂಗಳಿಗೊಂದು ವೇತನ ಸಹಿತ ರಜೆ..!!

November 14, 2025
Next Post
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌

ಲೈಂಗಿಕ‌ ಕಿರುಕುಳ ಆರೋಪ: ಬಂಧನವಾಗಿದ್ದ ಅರವಿಂದ್ ರೆಡ್ಡಿಗೆ ಜಾಮೀನು

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?
Top Story

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

by ಪ್ರತಿಧ್ವನಿ
November 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada