• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Daily Horoscope: ಇಂದು ಪ್ರಯಾಣದಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು

ಪ್ರತಿಧ್ವನಿ by ಪ್ರತಿಧ್ವನಿ
November 16, 2025
in Top Story, ಕರ್ನಾಟಕ, ಜೀವನದ ಶೈಲಿ
0
Daily Horoscope: ಇಂದು ಪ್ರಯಾಣದಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು
Share on WhatsAppShare on FacebookShare on Telegram

ಮೇಷ ರಾಶಿಯ ಈ ದಿನದ ಭವಿಷ್ಯ

ADVERTISEMENT

ಮೇಷ ರಾಶಿಯವರಿಗೆ ಇಂದು ಹೊಸ ಅವಕಾಶಗಳು ಎದುರಾಗುವ ದಿನ. ಹಿರಿಯರಿಂದ ಸಲಹೆ ಪಡೆದು ಕಾರ್ಯ ಆರಂಭಿಸಿದರೆ ಯಶಸ್ಸು ಖಚಿತವಾಗಿದೆ. ವಾದ-ವಿವಾದಗಳಿಂದ ದೂರವಿರಿ. ಮಾತಿನಲ್ಲಿ ಹಿಡಿತ ಇರಲಿ. ಕೌಟುಂಬಿಕವಾಗಿ ಉತ್ತಮ ಸಮಯ ಕಳೆಯುವಿರಿ.

ವೃಷಭ ರಾಶಿಯ ಈ ದಿನದ ಭವಿಷ್ಯ

ವೃಷಭ ರಾಶಿಯವರ ಕುಟುಂಬದಲ್ಲಿ ಇಂದು ಸಂತೋಷದ ವಾತಾವರಣ ಇರಲಿದೆ. ಹಳೆಯ ಒಡನಾಟ ಪುನಃ ಪ್ರಾರಂಭವಾಗಬಹುದು. ಮಾತಿನಲ್ಲಿ ಎಚ್ಚರಿಕೆ ಇರಲಿ. ಹಣಕಾಸಿನಲ್ಲಿ ಸುಧಾರಣೆ ಕಾಣುವಿರಿ. ಆರೋಗ್ಯದಲ್ಲಿ ಚೇತರಿಕೆ ಇರಲಿದೆ

ಮಿಥುನ ರಾಶಿಯ ಈ ದಿನದ ಭವಿಷ್ಯ

ಮಿಥುನ ರಾಶಿಯವರು ಆರೋಗ್ಯದತ್ತ ಗಮನ ಕೊಡಿ. ಕೆಲಸದ ಒತ್ತಡದಿಂದ ಮಾನಸಿಕ ಅಶಾಂತಿ ಉಂಟಾಗಬಹುದು. ಮಧ್ಯಾಹ್ನದ ನಂತರ ಸುಧಾರಣೆಯಾಗಲಿದ್ದು, ನಿರೀಕ್ಷಿಸಿದ ಫಲ ಸಿಗಲಿದೆ. ಕುಟುಂಬಸ್ಥರೊಂದಿಗೆ ಸಮಯ ಕಳೆಯುವಿರಿ.

ಕಟಕ ರಾಶಿಯ ಈ ದಿನದ ಭವಿಷ್ಯ

ಕಟಕ ರಾಶಿಯವರಿಗೆ ಇಂದು ಸ್ನೇಹಿತರ ಸಹಕಾರ ದೊರೆಯುತ್ತದೆ. ಹೊಸ ಕಾರ್ಯಾರಂಭಕ್ಕೆ ಇಂದು ಶುಭದಿನ. ನಿಮ್ಮಲ್ಲಾದ ಬದಲಾವಣೆಗೆ ಕುಟುಂಬದವರಿಂದ ಮೆಚ್ಚುಗೆ ಸಿಗಲಿದೆ. ಆರೋಗ್ಯ ಸುಧಾರಿಸಲಿದೆ.

ಸಿಂಹ ರಾಶಿಯ ಈ ದಿನದ ಭವಿಷ್ಯ

ಸಿಂಹ ರಾಶಿಯವರಿಗೆ ಇಂದು ಉದ್ಯೋಗದಲ್ಲಿ ಉತ್ತಮ ಬದಲಾವಣೆಗಳ ಸಾಧ್ಯತೆ. ಹಳೆಯ ಬಾಕಿ ವಿಷಯಗಳಲ್ಲಿ ಪರಿಹಾರ ದೊರೆಯಬಹುದು. ಖರ್ಚು ನಿಯಂತ್ರಣ ಅಗತ್ಯ. ದೂರ ಪ್ರವಾಸದ ಅವಕಾಶ ಸಿಗಲಿದೆ.

ಕನ್ಯಾ ರಾಶಿಯ ಈ ದಿನದ ಭವಿಷ್ಯ

ಕನ್ಯಾ ರಾಶಿಯವರಿಗೆ ಇಂದು ಆಧ್ಯಾತ್ಮಿಕ ಚಟುವಟಿಕೆಗೆ ಮನಸ್ಸು ಒಲಿಯುತ್ತದೆ. ದೂರ ಪ್ರಯಾಣದ ಸೂಚನೆ ಇದೆ. ಆರೋಗ್ಯದಲ್ಲಿ ಚಿಕ್ಕ ತೊಂದರೆಗಳಿದ್ದರೂ ದಿನ ಶಾಂತವಾಗಿರುತ್ತದೆ. ಹಳೆಯ ಗೆಳೆಯರನ್ನು ಭೇಟಿಯಾಗಲಿದ್ದೀರಿ.

ತುಲಾ ರಾಶಿಯ ಈ ದಿನದ ಭವಿಷ್ಯ


ತುಲಾ ರಾಶಿಯವರಮನೆಯಲ್ಲಿ ಅಲ್ಪ ಕಲಹದ ಸಾಧ್ಯತೆ ಇದೆ. ಮಾತು ನಡೆ ನುಡಿಯಲ್ಲಿ ಎಚ್ಚರಿಕೆ ಇರಲಿ. ಕೆಲಸದಲ್ಲಿ ಹೊಸ ಜವಾಬ್ದಾರಿ ಸಿಗಲಿದೆ. ಶಾಂತವಾಗಿ ನಡೆದುಕೊಂಡರೆ ಎಲ್ಲವೂ ಸರಾಗವಾಗಿ ನಡೆಯುತ್ತದೆ.

ವೃಶ್ಚಿಕ ರಾಶಿಯ ಈ ದಿನದ ಭವಿಷ್ಯ

ವೃಶ್ಚಿಕ ರಾಶಿಯವರಿಗೆ ಬಹು ದಿನಗಳ ಬಳಿಕ ಹಣಕಾಸಿನ ವ್ಯವಹಾರದಲ್ಲಿ ಲಾಭ ಸಿಗಲಿದೆ. ಹೊಸ ಸಂಪರ್ಕಗಳಿಂದ ಪ್ರಯೋಜನ ಇರಲಿದೆ. ಕುಟುಂಬದ ಸದಸ್ಯರೊಂದಿಗೆ ಉತ್ತಮ ಸಮಯ ಕಳೆಯುವಿರಿ.

ಧನು ರಾಶಿಯ ಈ ದಿನದ ಭವಿಷ್ಯ

ಧನು ರಾಶಿಯ ಯೋಜನೆಗಳು ಯಶಸ್ವಿಯಾಗುವ ಸಾಧ್ಯತೆ ಇದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ. ಮನಸ್ಸಿಗೆ ನೆಮ್ಮದಿ ಸಿಗಲಿದೆ. ಆರೋಗ್ಯದಲ್ಲೂ ಚೇತರಿಕೆ ಇರಲಿದೆ.

ಮಕರ ರಾಶಿಯ ಈ ದಿನದ ಭವಿಷ್ಯ

ಮಕರ ರಾಶಿಯವರು ದೀರ್ಘಕಾಲದಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸೂಚನೆ. ಆರ್ಥಿಕ ಲಾಭ ಹೆಚ್ಚುವ ಸಾಧ್ಯತೆ ಇದೆ. ಕೆಲಸದಲ್ಲಿ ಆತ್ಮವಿಶ್ವಾಸದಿಂದ ನಡೆದುಕೊಳ್ಳಿ ನಿರೀಕ್ಷಿಸಿದ ಲಾಔ ನಿಮಗೆ ಸಿಗಲಿದೆ.

ಕುಂಭ ರಾಶಿಯ ಈ ದಿನದ ಭವಿಷ್ಯ

ಕುಂಭ ರಾಶಿಯವರಿಗೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ. ಕುಟುಂಬದಲ್ಲಿ ಶಾಂತಿ ಇರುತ್ತದೆ. ಮಾನಸಿಕ ಶಾಂತಿಗೆ ಧ್ಯಾನ, ಯೋಗ ಮಾಡಿದರೆ ಉಪಯುಕ್ತ. ದೂರ ಪ್ರವಾಸದ ಅವಕಾಶ ಸಿಗಲಿದೆ.

ಮೀನ ರಾಶಿಯ ಈ ದಿನದ ಭವಿಷ್ಯ


ಮೀನ ರಾಶಿಯವರಿಗೆ ಇಂದು ಹಣಕಾಸಿನ ಸ್ಥಿತಿ ಸುಧಾರಣೆಯಾಗಲಿದೆ. ಸ್ನೇಹಿತರ ಸಹಕಾರ ಸಿಗಲಿದ್ದು, ಹೊಸ ಉದ್ಯೋಗ ಆರಂಭಕ್ಕೆ ಅಡಿಗಲ್ಲು ಹಾಕಲಿದ್ದೀರಿ. ಹೊಸ ಯೋಜನೆಗೆ ಇಂದು ಅನುಕೂಲಕರವಾದ ದಿನವಾಗಿದೆ.

Tags: Astrologyastrology 2025KannadaKarnatakaRashi Bhavishya
Previous Post

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

Next Post

I Will Come Back ಅಂತ ಹೋದವಳು ಮತ್ತೆ ಬಂದಿಲ್ಲ‌: ಅರವಿಂದ್ ರೆಡ್ಡಿ ಪ್ರತ್ಯಾರೋಪ

Related Posts

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’
ಕರ್ನಾಟಕ

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

by ಪ್ರತಿಧ್ವನಿ
November 18, 2025
0

ಬೆಳಗಾವಿ: ರಾಜ್ಯ ಸಂಪುಟ ಪುನಾರಚನೆ ಯಾವಾಗ ಆಗುತ್ತೆ ಎನ್ನುವುದು ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸತೀಶ್, ಸಂಪುಟ ಪುನಾರಚನೆ...

Read moreDetails
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

November 18, 2025
Next Post
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌

I Will Come Back ಅಂತ ಹೋದವಳು ಮತ್ತೆ ಬಂದಿಲ್ಲ‌: ಅರವಿಂದ್ ರೆಡ್ಡಿ ಪ್ರತ್ಯಾರೋಪ

Recent News

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada