• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಡೇಟಿಂಗ್ ಆ್ಯಪ್ ಯುವತಿಯಿಂದ ಡಾಕಾಯಿತಿ: ಇಬ್ಬರ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
November 17, 2025
in ಇತರೆ / Others
0
ಡೇಟಿಂಗ್ ಆ್ಯಪ್ ನಲ್ಲಿ ಪರಿಚಯ- ಲಾಡ್ಜ್ ಗೆ ಕರೆದೊಯ್ದು ಡಾಕಾಯಿತಿ
Share on WhatsAppShare on FacebookShare on Telegram

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ‌ ಪರಿಚಯವಾಗಿ ಯುವಕನ ಡಾಕಾಯಿತಿ ಮಾಡಿದ್ದ ಯುವತಿ ಜೊತೆ ಆಕೆಯ ಅಸಲಿ ಪ್ರಿಯಕರನನ್ನ ಇಂದಿರಾನಗರ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಕಳೆದ ನ.1ರಂದು ಇಂದಿರಾನಗರದ ಲಾಡ್ಜ್ ನಲ್ಲಿ ನಡೆದಿದ್ದ ಘಟನೆ ಸಂಬಂಧ ಕವಿಪ್ರಿಯಾ, ಹರ್ಷವರ್ಧನರನ್ನ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಈ ಇಬ್ಬರು ಆ್ಯಪ್ ಗಳ ಮೂಲಕ ಲಕ್ಷ ಲಕ್ಷ ಸಾಲ ಮಾಡಿಕೊಂಡಿದ್ದು,
ಸಾಲ ತೀರಿಸಲು ಈ ರೀತಿ ಡಾಕಾಯಿತಿಗೆ ಕೈ ಹಾಕಿದ್ದಾರೆ ಎನ್ನುವುದು ಗೊತ್ತಾಗಿದೆ‌. ವಿಪರ್ಯಾಸವೆಂದರೆ ಇದು ಆರೋಪಿಗಳು ಮೊದಲ ಪ್ಲಾನ್ ನಲ್ಲೇ ಸಿಕ್ಕಿಬಿದ್ದಿರುವುದು‌.

Happen app ನಲ್ಲಿ ತನ್ನ ಫೋಟೊ ಹಾಕಿ ಯುವಕರಿಗೆ ಬಲೆ ಬೀಸಿದ್ದ ಕವಿಪ್ರಿಯಾ, ಬಳಿಕ ಯುವಕನೊಬ್ಬನನ್ನ ನ.1ರಂದು ಇಂದಿರಾನಗರದ ರೆಸ್ಟೋರೆಂಟ್ ನಲ್ಲಿ ಭೇಟಿಯಾಗಿದ್ದಳು‌. ಬಳಿಕ ಇಬ್ಬರು ಮಧ್ಯ ಸೇವಿಸಿ ಲಾಡ್ಜ್ ಒಂದಕ್ಕೆ ತೆರಳಿದ್ದರು. ಮಧ್ಯರಾತ್ರಿ ಆನ್ ಲೈನ್ ನಲ್ಲಿ ಆಕೆಯೆ ಊಟ ತರಿಸಿ ಊಟ ಮಾಡಿದ್ದಳು. ಆದರೆ ಊಟ ನಂತರ ಯುವತಿ ಕೊಟ್ಟ ನೀರು ಕುಡಿದ ಯುವಕ ಪ್ರಜ್ಞೆ ತಪ್ಪಿ ಮಲಗಿದ್ದ.‌ ಈ ವೇಳೆ ನಗದು, ಚಿನ್ನ ದೋಚಿ ಕವಿಪ್ರಿಯಾ ಎಸ್ಕೇಪ್ ಆಗಿದ್ದಳು. ಈ ಕಳ್ಳತನ ಸಂಬಂಧ ಯುವಕ ಪೊಲೀಸರಿಗೆ ದೂರು ನೀಡಿದ್ದ.

ಸಧ್ಯ ಇಂದಿರಾನಗರ ಪೊಲೀಸರು ಕವಿಪ್ರಿಯಾ ಮತ್ತು ಆಕೆಗೆ ಸಾಥ್ ನೀಡಿದ್ದ ಪ್ರಿಯಕರನನ್ನ ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Tags: bangalore crimeDating appIndiranagara
Previous Post

ಹಗಲು ರಾತ್ರಿ ಪಕ್ಷ ಕಟ್ಟಿದ್ದೇನೆ, ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನು ನಾನಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಯುವ ಸಮಾಜದ ಗುರಿ ಆದ್ಯತೆ ಮತ್ತು ಜವಾಬ್ದಾರಿ

Related Posts

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
0

ಬೆಂಗಳೂರು: ಮೆಟ್ರೋ ಟ್ರೈನ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಇ‌ಮೇಲ್ ಮಾಡಿದ್ದ ವ್ಯಕ್ತಿಯನ್ನು ವಿಲ್ಸನ್ ಗಾರ್ಡನ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಗರದ ಕಾಡುಗೋಡಿ ನಿವಾಸಿ B.S.ರಾಜು ಬಂಧಿತ ಆರೋಪಿಯಾಗಿದ್ದಾನೆ....

Read moreDetails
ಮೆಟ್ರೋ ಸ್ಫೋಟಿಸುವುದಾಗಿ ಬೆದರಿಕೆ: ಕೇಸ್ ದಾಖಲು

ಮೆಟ್ರೋ ಸ್ಫೋಟಿಸುವುದಾಗಿ ಬೆದರಿಕೆ: ಕೇಸ್ ದಾಖಲು

November 18, 2025
ಚುನಾವಣೆ ಗೆದ್ದ ನಿತೀಶ್ ಕುಮಾರ್ ಅಭಿನಂಧಿಸಿದ TMC ಸಂಸದ

ಚುನಾವಣೆ ಗೆದ್ದ ನಿತೀಶ್ ಕುಮಾರ್ ಅಭಿನಂಧಿಸಿದ TMC ಸಂಸದ

November 17, 2025
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌

I Will Come Back ಅಂತ ಹೋದವಳು ಮತ್ತೆ ಬಂದಿಲ್ಲ‌: ಅರವಿಂದ್ ರೆಡ್ಡಿ ಪ್ರತ್ಯಾರೋಪ

November 16, 2025
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌

ಲೈಂಗಿಕ‌ ಕಿರುಕುಳ ಆರೋಪ: ಬಂಧನವಾಗಿದ್ದ ಅರವಿಂದ್ ರೆಡ್ಡಿಗೆ ಜಾಮೀನು

November 15, 2025
Next Post
ಯುವ ಸಮಾಜದ ಗುರಿ ಆದ್ಯತೆ ಮತ್ತು ಜವಾಬ್ದಾರಿ

ಯುವ ಸಮಾಜದ ಗುರಿ ಆದ್ಯತೆ ಮತ್ತು ಜವಾಬ್ದಾರಿ

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?
Top Story

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

by ಪ್ರತಿಧ್ವನಿ
November 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada