• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು: ರಾಬರ್ಟ್‌ ವಾದ್ರಾ ಆಗ್ರಹ

ಪ್ರತಿಧ್ವನಿ by ಪ್ರತಿಧ್ವನಿ
November 17, 2025
in Top Story, ದೇಶ, ರಾಜಕೀಯ
0
ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು: ರಾಬರ್ಟ್‌ ವಾದ್ರಾ ಆಗ್ರಹ
Share on WhatsAppShare on FacebookShare on Telegram
ADVERTISEMENT

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎಗೆ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದ ಮಹಾಘಟಬಂಧನ್‌ಗೆ ತೀವ್ರ ಮುಖಭಂಗವಾಗಿದೆ.

ಅತ್ತ ಕಾಂಗ್ರೆಸ್‌ ಹೈಕಮಾಂಡ್‌ ಬಿಹಾರ ವಿಧಾನಸಭಾ ಚುನಾವಣೆಯ ಸೋಲಿನ ವಿಮರ್ಶೆಯಲ್ಲಿದ್ದರೆ, ಇತ್ತ ಪ್ರಿಯಾಂಕಾ ಗಾಂಧಿ ಪತಿ, ಉದ್ಯಮಿ ರಾಬರ್ಟ್ ವಾದ್ರಾ ಬಿಹಾರದಲ್ಲಿ ಮರುಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

N. Chaluvaraya Swamy on HD Kumaraswamy : ಕುಮಾರಸ್ವಾಮಿ ಏನೇ ಹೇಳಲಿ..ನಾನಂತೂ ರೈತರ ಪರ ಇರ್ತೀನಿ.!#pratidhvani

ಮಧ್ಯಪ್ರದೇಶದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʼಚುನಾವಣಾ ಆಯೋಗವು ಬಿಜೆಪಿಗೆ ಸಹಾಯ ಮಾಡುತ್ತಿದೆ. ಏನೇ ನಡೆದರೂ ಅದು ಚುನಾವಣಾ ಆಯೋಗದಿಂದಾಗಿ ಸಂಭವಿಸಿದೆ. ವಾಸ್ತವವಾಗಿ ಬಿಹಾರದ ಜನರು ಈ ಚುನಾವಣಾ ಫಲಿತಾಂಶದಿಂದ ಸಂತೋಷವಾಗಿಲ್ಲ. ಹೀಗಾಗಿ ಮರು ಚುನಾವಣೆ ನಡೆಯಬೇಕುʼ ಎಂದು ಹೇಳಿದ್ದಾರೆ.

ಇನ್ನು ʼರಾಹುಲ್ ಗಾಂಧಿ ನಾಳೆ ಬಿಹಾರದ ಯುವ ಜನತೆಯೊಂದಿಗೆ ಸೇರಿ ತಮ್ಮದೇ ಆದ ರೀತಿಯಲ್ಲಿ ಒಂದು ಚಳುವಳಿ ನಡೆಸುತ್ತಾರೆ. ಪ್ರಜಾಪ್ರಭುತ್ವವನ್ನು ಉಳಿಸಲು ಒಂದು ಚಳುವಳಿ ನಡೆಯಬೇಕಿದೆ. ರಾಹುಲ್ ಜಿ ಎಲ್ಲರನ್ನೂ ಭೇಟಿಯಾಗುತ್ತಾರೆ. ನ್ಯಾಯಯುತ ಚುನಾವಣೆಗಳಿಲ್ಲದೇ ಯಾವುದೇ ಪ್ರಗತಿ ಇರುವುದಿಲ್ಲ. ನಾವು ದೇಶಾದ್ಯಂತ ಪ್ರಜಾಪ್ರಭುತ್ವವನ್ನು ಉಳಿಸಬೇಕಾಗಿದೆ. ಈ ಹೋರಾಟ ಮುಂದುವರಿಯುತ್ತದೆʼ ಎಂದು ಹೇಳಿದರು.

DK Shivakumar :  ಯಾವ ನವೆಂಬರ್​ ಕ್ರಾಂತಿಯೂ ಆಗೋದಿಲ್ಲ: ಡಿ.ಕೆ.ಶಿ #pratidhvani
Tags: BiharBihar Election 2025BJPcongressMahagathbandhanNDA
Previous Post

ಸೌದಿ ಅರೇಬಿಯಾದಲ್ಲಿ ಭೀಕರ ದುರಂತ: 42 ಭಾರತೀಯರು ಸಜೀವ ದಹನ

Next Post

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada