• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಚಳಿ ತಡಿಯೋಕೆ ಆಗ್ತಿಲ್ಲ ಕಂಬಳಿ ನೀಡಿ: ಕೋರ್ಟ್‌ಗೆ ನಟ ದರ್ಶನ್‌ ಮನವಿ..!

ಪ್ರತಿಧ್ವನಿ by ಪ್ರತಿಧ್ವನಿ
November 19, 2025
in ಇದೀಗ, ಕರ್ನಾಟಕ
0
ಚಳಿ ತಡಿಯೋಕೆ ಆಗ್ತಿಲ್ಲ ಕಂಬಳಿ ನೀಡಿ: ಕೋರ್ಟ್‌ಗೆ ನಟ ದರ್ಶನ್‌ ಮನವಿ..!
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಜೈಲಿನಲ್ಲಿ ತುಂಬಾ ಚಳಿ ಇದೆ. ಮನೆಯಿಂದ ತಂದಕೊಟ್ಟ ಕಂಬಳಿಯಾಗಲಿ, ಹೆಚ್ಚುವರಿ ಕಂಬಳಿಯಾಗಲಿ ನೀಡುತ್ತಿಲ್ಲ. ಇದರಿಂದ ರಾತ್ರಿ ವೇಳೆ ಮಲಗುವುದಕ್ಕೂ ಆಗುತ್ತಿಲ್ಲ. ದಯವಿಟ್ಟು ಕಂಬಳಿ ಕೊಡಿಸಿ. ಇದು ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ದರ್ಶನ್ ನ್ಯಾಯಾಧೀಶರ ಮುಂದೆ ತಮ್ಮ “ಕಂಬಳಿ” ಕಷ್ಟ ಹೇಳಿಕೊಂಡ ಪರಿ.

Harish Rai Passes Away: KGF ಚಾಚಾ ಹರೀಶ್‌ ರಾಯ್‌ ಅವರ ಕೊನೆಯ ಕ್ಷಣಗಳ ವಿಡಿಯೋ..!  #darshan #yash

ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ವಿವಾದವಿಲ್ಲದ ದಾಖಲೆಗಳನ್ನು ಮಾರ್ಕ್ ಮಾಡಲು ಅನುಮತಿ ಕೋರಿ ಸರ್ಕಾರದ ಪರ ವಕೀಲರು CRPC ಸೆ. 264 ಅಡಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಬಗ್ಗೆ 57 ನೇ ಸಿಸಿಹೆಚ್ ಕೋರ್ಟ್ ಇಂದು ವಿಚಾರಣೆ ನಡೆದಿತ್ತು. ಈ ವೇಳೆ ಆರೋಪಿಗಳ ಪರ ವಕೀಲರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ ಹಿನ್ನೆಲೆ ವಿಚಾರಣೆಯನ್ನು ಡಿ.3ಕ್ಕೆ‌ ಮುಂದೂಡಲಾಯಿತು.

ಈ ವಿಚಾರಣೆ ವೇಳೆ ನಟ ದರ್ಶನ್ ಮತ್ತು ಇತರ ಆರೋಪಿಗಳು ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದರು. ಆದರೆ ಕೊನೆಯಲ್ಲಿ ತನ್ನದೊಂದು ಮನವಿ ಎಂದು ಮಾತಾಡಿದ ಆರೋಪಿ ನಾಗರಾಜ್ ತೀವ್ರ ಚಳಿ ಆಗುತ್ತಿದ್ದು, ಕಂಬಳಿ‌ ಕೊಡಿಸುವಂತೆ ಮನವಿ ಮಾಡಿದ್ದ. ಹಾಗೆ ದರ್ಶನ್ ಕೂಡ ಜೈಲಿನ ಅಧಿಕಾರಿಗಳು ಹೆಚ್ಚುವರಿಯಾಗಿ ನೀಡಬೇಕಾದ ಕಂಬಳಿ ನೀಡುತ್ತಿಲ್ಲ. ಇದರಿಂದ ಮಲಗೋಕೂ ಆಗ್ತಿಲ್ಲ. ದಯವಿಟ್ಟು ಹೆಚ್ಚುವರಿ ಕಂಬಳಿ‌ ಕೊಡಿಸುವಂತೆ ಮನವಿ ಮಾಡಿದರು.

ದರ್ಶನ್ ಮತ್ತು ನಾಗರಾಜ್ ಮನವಿಗೆ ಸ್ಪಂದಿಸಿದ ನ್ಯಾಯಾಧೀಶರು, ಪದೇ ಪದೇ ಆದೇಶ ಮಾಡಿದರೂ ಯಾಕೆ ಕಂಬಳಿ ಕೊಡುತ್ತಿಲ್ಲ ಚಳಿ ಇದ್ದಾಗ ಕಂಬಳಿ ಕೊಡಬೇಕಲ್ಲವೇ ಎಂದು ಪ್ರಾಸಿಕ್ಯೂಷನ್ ಪರ ವಕೀಲರನ್ನ ಪ್ರಶ್ನೆ ಮಾಡಿದರು ಹಾಗೆ ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

Harish Rai Passes Away: ಅಂದು ಹರೀಶ್‌ ರಾಯ್ ಆರೋಗ್ಯದ ಬಗ್ಗೆ ನಟ ದರ್ಶನ್‌ ಹೇಳಿದ್ದೇನು..!  #darshan
Tags: Actor Darshanactor darshan arrestdarshan in parappana agrahara jailkarnataka court darshan caseRenukaswamy Case
Previous Post

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

Next Post

ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

Related Posts

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ
ಇತರೆ / Others

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

by ಪ್ರತಿಧ್ವನಿ
January 14, 2026
0

ಬೆಂಗಳೂರು: ಹಳೇ ದ್ವೇಷದ ಹಿನ್ನೆಲೆ ರೌಡಿ ಶೀಟರ್ ಮೊಹಮ್ಮದ್ ಶಬ್ಬೀರ್ ಎಂಬಾತನನ್ನ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಂಡೆಪಾಳ್ಯ ಠಾಣಾ ವ್ಯಾಪ್ತಿಯ ಮಂಗಮ್ಮನಪಾಳ್ಯದಲ್ಲಿ ನಡೆದಿದೆ. 38...

Read moreDetails
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
Next Post
ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada