• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

ಪ್ರತಿಧ್ವನಿ by ಪ್ರತಿಧ್ವನಿ
November 19, 2025
in Top Story, ಕರ್ನಾಟಕ
0
ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ
Share on WhatsAppShare on FacebookShare on Telegram

ಬೆಂಗಳೂರು: ಕರ್ನಾಟಕದ ಶಕ್ತಿ ಕೇಂದ್ರ ವಿಧಾನಸೌಧದ ಮುಂದೆ ಎರಡು ದಿನದ ಹಿಂದೆ ಒಂದು ದರೋಡೆ ಮತ್ತು ಗುಂಪು ಗಲಾಟೆ ಆಗಿರುವ ಘಟನೆ ನಡೆದಿವೆ.

ADVERTISEMENT

ವಿಧಾನಸೌಧದ ಮೆಟ್ರೋ ನಿಲ್ದಾಣದ ಮುಂಭಾಗದಲ್ಲಿ ಯುವಕರ ಗುಂಪೊಂದು ಒಬ್ಬ ವಿದ್ಯಾರ್ಥಿ ಮತ್ತು ಆತನ ಸಹೋದರನ ಮೇಲೆ ಹಲ್ಲೆ ನಡೆಸಿ ಡಕಾಯಿತಿ ಮಾಡಿದ್ರೆ, ಹೈಕೋರ್ಟ್ ಫುಟ್ ಪಾತ್ ಮೇಲೆ ನೇಪಾಳಿ ಯುವಕರ ಗುಂಪ ಪರಸ್ಪರ ಹೊಡೆದಾಡಿಕೊಂಡಿದೆ.

PM Modi: ಸರ್‌ ನಿಮ್ಮ ಚರ್ಮದ ಕಾಂತಿಯ ಗುಟ್ಟೇನು? ಮೋದಿಗೆ ಕೇಳಿದ ಆಟಗಾರ್ತಿಯರು..! #Women #worldcup

ಎರಡು ದಿನದ ಈ ಎರಡು ಘಟನೆ ನಡೆದಿದ್ದು, ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಘಟನೆಗಳ ಸಂಬಂಧ ಪ್ರಕರಣ ದಾಖಲಾಗಿದೆ.

ಎರಡು ದಿನದ ಹಿಂದೆ ಸಹೋದರರಿಬ್ಬರು ಸಿನಿಮಾ ನೋಡಿ ವಿಧಾನಸೌಧ ಲೈಟಿಂಗ್ ನೋಡಲು ಬಂದಿದ್ದರು. ಈ ವೇಳೆ ಹೈಕೋರ್ಟ್ ಮುಂಭಾಗ ಇರುವ ಮೆಟ್ರೋ ನಿಲ್ದಾಣದ ಮುಂದೆ ಐದರಿಂದ ಆರು ಜನ ಆಗಂತುಕರು ಬಿಮಲ್ ಗಿರಿ ಎಂಬಾತನ ಮೇಲೆ ಹಲ್ಲೆ ಮಾಡಿ 30 ಸಾವಿರದ ಮೊಬೈಲ್ ಫೋನ್, 9,182 ರೂ. ಹಣ ಡಕಾಯಿತಿ ಮಾಡಿದ್ದಾರೆ.

Siddaramaiah : ಬಾಗಲಕೋಟೆ ತಾಲ್ಲೂಕಿನ ಗದ್ದನಕೇರಿ ಕ್ರಾಸ್​​ನಲ್ಲಿ ರಸ್ತೆ ತಡೆದು ರೈತರ ಆಕ್ರೋಶ #pratidhvani

ಇನ್ನು ಹೈಕೋರ್ಟ್ ಮುಂದಿನ ಫುಟ್ ಪಾತ್ ನಲ್ಲಿ ರಾತ್ರಿ ವೇಳೆ 40-50 ಮಂದಿ ನೇಪಾಳಿ ಯುವಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಪೊಲೀಸರು ಮಧ್ಯಪ್ರವೇಶ ಮಾಡಿ ಲಾಠಿ ಬೀಸಿ ಪರಿಸ್ಥಿತಿ ತಿಳಿಗೊಳಿಸಿದ್ದರು. ಈ ಸಂಬಂಧ ಅಕ್ರಮವಾಗಿ ಗುಂಪು ಸೇರಿ ಗಲಾಟೆ, ಹೊಡೆದಾಟ ಎಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ‌.

 

Tags: bangalore policebangalore robberyHigh Court KarnatakaVidhanasouda
Previous Post

ಚಳಿ ತಡಿಯೋಕೆ ಆಗ್ತಿಲ್ಲ ಕಂಬಳಿ ನೀಡಿ: ಕೋರ್ಟ್‌ಗೆ ನಟ ದರ್ಶನ್‌ ಮನವಿ..!

Next Post

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

March 3, 2026
Next Post
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada