• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಎಂಟಿಸಿ ಚಾಲಕನ ನಿರ್ಲಕ್ಷ್ಯಕ್ಕೆ ತರಕಾರಿ ವ್ಯಾಪಾರಿ ಬಲಿ

ಪ್ರತಿಧ್ವನಿ by ಪ್ರತಿಧ್ವನಿ
November 20, 2025
in Top Story, ಕರ್ನಾಟಕ
0
ಬಿಎಂಟಿಸಿ ಚಾಲಕನ ನಿರ್ಲಕ್ಷ್ಯಕ್ಕೆ ತರಕಾರಿ ವ್ಯಾಪಾರಿ ಬಲಿ
Share on WhatsAppShare on FacebookShare on Telegram

ಬೆಂಗಳೂರು: ಬಿಎಂಟಿಸಿ ಚಾಲಕರ ಅಜಾಗರೂಕತೆಗೆ ಅಮಾಯಕ ಪಾದಾಚಾರಿಗಳು ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜಾಜಿನಗರದಲ್ಲಿ ಬಿಎಂಟಿಸಿ ಬಸ್‌ಗೆ 9 ವರ್ಷದ ಬಾಲಕಿ ಬಲಿಯಾದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದೆ.

ADVERTISEMENT
PODCAST: ಕರಾವಳಿಯಲ್ಲಿ ಹಿಂದು-ಮುಸಲ್ಮಾನ ನಡುವೆ ದ್ವೇಷ ಬಿತ್ತುವವರೇ ಇವರು..#pratidhvani

ಬಿಎಂಟಿಸಿ ಬಸ್​​ ಡಿಕ್ಕಿಯಾಗಿ ತರಕಾರಿ ವ್ಯಾಪಾರಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಡಿವಾಳ ಬಸ್​ ನಿಲ್ದಾಣದ ಬಳಿ ನಡೆದಿದೆ. ವೆಂಕಟರಾಮಪ್ಪ (65 ) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ವೆಂಕಟರಾಮಪ್ಪ ತರಕಾರಿ ವ್ಯಾಪಾರಿಯಾಗಿದ್ದು, ಎಂದಿನಂತೆ ಇಂದು ಸಹ ಮಡಿವಾಳದ ಮಾರುಕಟ್ಟೆಗೆ ತರಕಾರಿ ತರಲು ಹೋಗಿದ್ದರು. ಈ ವೇಳೆ ಬಿಎಂಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಎರಡು ವಾಹ‌ಗಳಿಗೆ ಗುದ್ದಿ ಬಳಿಕ ವೃದ್ಧರಿಗೆ​​ ಡಿಕ್ಕಿಯಾಗಿದೆ. ಅಪಘಾತದ ಭೀಕರತೆಗೆ ವೆಂಕಟರಾಮಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

PODCAST: ಕರಾವಳಿಯಲ್ಲಿ ಹಿಂದು-ಮುಸಲ್ಮಾನ ನಡುವೆ ದ್ವೇಷ ಬಿತ್ತುವವರೇ ಇವರು..#pratidhvani

ಬಸ್​​ ಚಾಲಕನ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಘಟನಾ ಸಂಬಂಧ ದಕ್ಷಿಣ ವಿಭಾಗದ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Tags: accidentbengaluruBMTCbusDeathKarnataka
Previous Post

10ನೇ ಬಾರಿ ಬಿಹಾರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

Next Post

ಸಿದ್ದರಾಮಯ್ಯ ಮಾತು ತಪ್ಪಲ್ಲ.. ಅದೃಷ್ಟ ಇದ್ರೆ ನಮ್ಮಣ್ಣ ಸಿಎಂ ಆಗ್ತಾರೆ- ಡಿ.ಕೆ ಸುರೇಶ್

Related Posts

ಜೆನ್-ಜಿ ಮತದಾರರೇ ರಾಜಕೀಯದ ಹೊಸ ಕಿಂಗ್‌ಮೇಕರ್? 2029ರ ಚುನಾವಣೆಗೆ ಹೊಸ ಲೆಕ್ಕಾಚಾರ
Top Story

ಜೆನ್-ಜಿ ಮತದಾರರೇ ರಾಜಕೀಯದ ಹೊಸ ಕಿಂಗ್‌ಮೇಕರ್? 2029ರ ಚುನಾವಣೆಗೆ ಹೊಸ ಲೆಕ್ಕಾಚಾರ

by ಪ್ರತಿಧ್ವನಿ
August 6, 2026
0

ಕೆಲವು ದಿನಗಳಿಂದ ದೇಶದಲ್ಲಿ ಜೆನ್-ಜಿ (Gen Z) ಯುವಕರ ಚಟುವಟಿಕೆಗಳು ಹೆಚ್ಚು ಗಮನ ಸೆಳೆಯುತ್ತಿವೆ. ಇತ್ತೀಚೆಗೆ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ದೆಹಲಿಯ ಜಂತರ್-ಮಂತರ್‌ನಲ್ಲಿ ನಡೆದ ಪ್ರತಿಭಟನೆ...

Read moreDetails
ಗಣೇಶ ಹಬ್ಬಕ್ಕೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಈ ಸೂಚನೆಗಳು!

ಗಣೇಶ ಹಬ್ಬಕ್ಕೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಈ ಸೂಚನೆಗಳು!

August 6, 2026
ಪಕ್ಷದ ಹಿತಕ್ಕಾಗಿ ಸಚಿವ ಸ್ಥಾನ ತ್ಯಾಗ..? ರಾಜೀನಾಮೆ ಕೊಡ್ತಾರಾ ಕೆ.ಹೆಚ್‌ ಮುನಿಯಪ್ಪ..?

ಪಕ್ಷದ ಹಿತಕ್ಕಾಗಿ ಸಚಿವ ಸ್ಥಾನ ತ್ಯಾಗ..? ರಾಜೀನಾಮೆ ಕೊಡ್ತಾರಾ ಕೆ.ಹೆಚ್‌ ಮುನಿಯಪ್ಪ..?

August 6, 2026
ಸಂಕಷ್ಟದಲ್ಲಿ ನವಲಗುಂದ ರೈತರು: ಪರಿಹಾರದ ಭರವಸೆ ನೀಡಿದ ಸಚಿವ ಸಂತೋಷ ಲಾಡ್

ಸಂಕಷ್ಟದಲ್ಲಿ ನವಲಗುಂದ ರೈತರು: ಪರಿಹಾರದ ಭರವಸೆ ನೀಡಿದ ಸಚಿವ ಸಂತೋಷ ಲಾಡ್

August 6, 2026
ಗ್ರೀನ್‌ ಸ್ಟೀಲ್‌ ಉತ್ಪಾದನೆಯಲ್ಲಿ ಸ್ವಾವಲಂಭನೆಯತ್ತ ಭಾರತ: ಹೆಚ್‌.ಡಿ ಕುಮಾರಸ್ವಾಮಿ

ಗ್ರೀನ್‌ ಸ್ಟೀಲ್‌ ಉತ್ಪಾದನೆಯಲ್ಲಿ ಸ್ವಾವಲಂಭನೆಯತ್ತ ಭಾರತ: ಹೆಚ್‌.ಡಿ ಕುಮಾರಸ್ವಾಮಿ

August 6, 2026
Next Post
ಸಿದ್ದರಾಮಯ್ಯ ಮಾತು ತಪ್ಪಲ್ಲ.. ಅದೃಷ್ಟ ಇದ್ರೆ ನಮ್ಮಣ್ಣ ಸಿಎಂ ಆಗ್ತಾರೆ- ಡಿ.ಕೆ ಸುರೇಶ್

ಸಿದ್ದರಾಮಯ್ಯ ಮಾತು ತಪ್ಪಲ್ಲ.. ಅದೃಷ್ಟ ಇದ್ರೆ ನಮ್ಮಣ್ಣ ಸಿಎಂ ಆಗ್ತಾರೆ- ಡಿ.ಕೆ ಸುರೇಶ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada