• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ದರಾಮಯ್ಯ ಮಾತು ತಪ್ಪಲ್ಲ.. ಅದೃಷ್ಟ ಇದ್ರೆ ನಮ್ಮಣ್ಣ ಸಿಎಂ ಆಗ್ತಾರೆ- ಡಿ.ಕೆ ಸುರೇಶ್

ಪ್ರತಿಧ್ವನಿ by ಪ್ರತಿಧ್ವನಿ
November 20, 2025
in Top Story, ಕರ್ನಾಟಕ, ರಾಜಕೀಯ
0
ಸಿದ್ದರಾಮಯ್ಯ ಮಾತು ತಪ್ಪಲ್ಲ.. ಅದೃಷ್ಟ ಇದ್ರೆ ನಮ್ಮಣ್ಣ ಸಿಎಂ ಆಗ್ತಾರೆ- ಡಿ.ಕೆ ಸುರೇಶ್
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನವೆಂಬರ್‌ ಕ್ರಾಂತಿ ಚರ್ಚೆ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಸದ್ಯ ಸಿಎಂ ಬದಲಾವಣೆಯ ವಿಚಾರ ಚರ್ಚೆಯಲ್ಲಿರುವಾಗಲೇ ಮಾಜಿ ಸಂಸದ ಡಿ.ಕೆ ಸುರೇಶ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

PODCAST: ಕರಾವಳಿಯಲ್ಲಿ ಹಿಂದು-ಮುಸಲ್ಮಾನ ನಡುವೆ ದ್ವೇಷ ಬಿತ್ತುವವರೇ ಇವರು..#pratidhvani

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ ಸುರೇಶ್, ʼಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ತಪ್ಪುವುದಿಲ್ಲ. ಕೊಟ್ಟ ಮಾತಿನಂತೆ ನಡೆಯುವವರು ಸಿಎಂ ಸಿದ್ದರಾಮಯ್ಯ. ಅದೃಷ್ಟ ಇದ್ದರೆ ನಮ್ಮಣ್ಣ ಸಿಎಂ ಆಗುತ್ತಾರೆʼ ಎಂದು ಹೇಳಿದ್ದಾರೆ.

ಮಾತು ಮುಂದುವರಿಸಿದ ಅವರು, ʼಎಲ್ಲರೂ ಹೈಕಮಾಂಡ್ ಅಣತಿಯಂತೆಯೇ ಕೆಲಸ ಮಾಡುತ್ತಿದ್ದಾರೆ. ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ, ರಾಜ್ಯದಲ್ಲಿ ದೇಭವರಾಜ ಅರಸು, ಎಸ್.ಎಂ ಕೃಷ್ಣ ಎಲ್ಲರೂ ಹೈಕಮಾಂಡ್ ಅಣತಿಯಂತೆಯೇ ಕೆಲಸ ಮಾಡಿದ್ದಾರೆ. ಸರ್ಕಾರ ತರಲು ಹಗಲು ರಾತ್ರಿ ಕೆಲಸ ಮಾಡಿರುವುದೇ ಡಿ.ಕೆ ಶಿವಕುಮಾರ್. ಜವಾಬ್ದಾರಿ ತೆಗೆದುಕೊಂಡು ಕಾರ್ಯಕರ್ತರಿಗೆ ಚೈತನ್ಯ ತುಂಬಿದ್ದಾರೆ. ಡಿ.ಕೆ ಶಿವಕುಮಾರ್ ಪಕ್ಷಕ್ಕೆ ಹುಮ್ಮಸ್ಸು ತುಂಬಿದ್ದಾರೆ. ಜನರಿಗೆ ಕೊಟ್ಟ ಮಾತಿನಂತೆ ಆಡಳಿತ ಕೊಡುತ್ತಿದ್ದಾರೆʼ ಎಂದು ಡಿ.ಕೆ ಶಿವಕುಮಾರ್ ಅವರನ್ನು ಮನಸಾರೆ ಹೊಗಳಿದ್ದಾರೆ.

HD Kumaraswamy : ಮೇಕೆದಾಟು ಯೋಜನೆ ಬಗ್ಗೆ ಡಿಕೆಶಿಗೆ ಟಾಂಗ್‌ ಕೊಟ್ಟ ಕುಮರಸ್ವಾಮಿ..! #pratidhvani
Tags: BJPcongressdcm dk shivkumardk sureshKarnataka PoliticsPolitics
Previous Post

ಬಿಎಂಟಿಸಿ ಚಾಲಕನ ನಿರ್ಲಕ್ಷ್ಯಕ್ಕೆ ತರಕಾರಿ ವ್ಯಾಪಾರಿ ಬಲಿ

Next Post

ಬೀದಿ ನಾಯಿ ದಾಳಿಯಿಂದ ಸಾವನ್ನಪ್ಪಿದವರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ

Related Posts

ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು
Top Story

ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

by ಪ್ರತಿಧ್ವನಿ
May 15, 2026
0

ನವದೆಹಲಿ : ಪಶ್ಚಿಮ ಏಷ್ಯಾದಲ್ಲಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ನೀಡಿರುವ ಹೇಳಿಕೆ ಜಾಗತಿಕ ಮಟ್ಟದಲ್ಲಿ ಹೊಸ ಚರ್ಚೆಗೆ...

Read moreDetails
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಪಶ್ಚಿಮ ಏಷ್ಯಾ ಶಾಂತಿಗೆ ಭಾರತದ ಬೆಂಬಲ : ಮೋದಿ ಹೇಳಿಕೆಯಿಂದ ಹೊಸ ರಾಜತಾಂತ್ರಿಕ ಸಂದೇಶ

May 15, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
Next Post
ಬೀದಿ ನಾಯಿ ದಾಳಿಯಿಂದ ಸಾವನ್ನಪ್ಪಿದವರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ

ಬೀದಿ ನಾಯಿ ದಾಳಿಯಿಂದ ಸಾವನ್ನಪ್ಪಿದವರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada