• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ʼಗುಳಿಗನಿಗೆ ತೃಪ್ತಿʼ..ʼಕೊರಗಜ್ಜʼ ಚಿತ್ರತಂಡದ ಗೊಂದಲಕ್ಕೆ ಜ್ಯೋತಿಷಿಗಳ ಉತ್ತರ

ಪ್ರತಿಧ್ವನಿ by ಪ್ರತಿಧ್ವನಿ
November 25, 2025
in Top Story, ಸಿನಿಮಾ
0
ʼಗುಳಿಗನಿಗೆ ತೃಪ್ತಿʼ..ʼಕೊರಗಜ್ಜʼ ಚಿತ್ರತಂಡದ ಗೊಂದಲಕ್ಕೆ ಜ್ಯೋತಿಷಿಗಳ ಉತ್ತರ
Share on WhatsAppShare on FacebookShare on Telegram
ADVERTISEMENT

ಇತ್ತೀಚೆಗೆ ಜೀ ಮ್ಯೂಸಿಕ್ ಮೊತ್ತಮೊದಲ ಬಾರಿಗೆ ಕನ್ನಡದಲ್ಲಿ ಬಿಡುಗಡೆ ಗೊಳಿಸಿದ ʼಕೊರಗಜ್ಜʼ ಚಿತ್ರದ, ಜಾವೆದ್ ಆಲಿ ಮತ್ತು ಸುಧೀರ್ ಅತ್ತಾವರ್ ಹಾಡಿರುವ, ಗೋಪಿ ಸುಂದರ್ ಸಂಗೀತ ಮತ್ತು ಸುಧೀರ್ ಅತ್ತಾವರ್ ಸಾಹಿತ್ಯದ ಗುಳಿಗಾ..ಗುಳಿಗಾ..ಹಾಡಿನ ಅಬ್ಬರ ದೇಶದೆಲ್ಲೆಡೆ ಹಬ್ಬಿ ಹವಾ ಎಬ್ಬಿಸುತ್ತಿದೆ.

Ashok Pattan: ಡಿಕೆ ಶಿವಕುಮಾರ್‌ ಪಕ್ಷಕ್ಕಾಗಿ ಸಾಕಷ್ಟು ದುಡಿದಿದ್ದಾರೆ.! #pratidhvani #cmchange #mla

ಭಯಂಕರ ಉಗ್ರ ರೂಪದ ಕಾರಣಿಕದ ʼಗುಳಿಗದೈವʼ ಈ ಹಾಡಿನಿಂದ ಕ್ರೋಧ ಗೊಂಡಿರಬಹುದೇ ಅಥವಾ ದೈವಕ್ಕೆ ಅಪಚಾರಾಗಿರಬಹುದೇ ಎನ್ನುವ ಸಂಶಯದಿಂದ ನಿರ್ದೇಶಕ ಸುಧೀರ್ ಅತ್ತಾವರ್ ಅವರು ಕೇರಳದ ತ್ರಿಶೂರ್ ನಲ್ಲಿರುವ ಮಂಗಳೂರು ಮೂಲದ ಪ್ರಸಿದ್ಧ ಜ್ಯೋತಿಷ್ಯ ವಿಧ್ವಾನ್, ವರುಣ್ ಭಟ್ ಅರವರಲ್ಲಿ ಪ್ರಶ್ನೆ ಇಟ್ಟು ಕೇಳಿದಾದ್ದಾರೆ.

ಈ ವೇಳೆ ಚಿಂತನ-ಮಂತನ ನಡೆಸಿದ ಜ್ಯೋತಿಷ್ಯರು, ವೃಶ್ಚಿಕ ರಾಶಿ, ಒಂಭತ್ತರಲ್ಲಿ ಗುರು, ಐದರಲ್ಲಿ ಗುಳಿಗ, ಶನಿ ಎಲ್ಲಾ ಇರುವುದರಿಂದ, ಗುಳಿಗನಿಗೆ ಸಂಪೂರ್ಣ ತೃಪ್ತಿ, ಸಂತೋಷ ಎಲ್ಲಾ ಇದೆ. ಕೊರಗಜ್ಜನಿಗೂ ಸಂತೋಷವಿದೆ. ದೇವರ ಆಶಿರ್ವಾದವೂ ಇದೆ ಎಂಬ ವಿಚಾರ ತಿಳಿಸಿದ್ದಾರೆ ಎನ್ನಲಾಗಿದೆ.

ಇನ್ನು ಗುಳಿಗಾ ..ಗುಳಿಗಾ ಹಾಡಿನ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪರ-ವಿರೋಧ ಚರ್ಚೆ ಕೂಡಾ ಜೋರಾಗಿ ಸಾಗುತ್ತಿದೆ. ಇನ್ನು ಕೆಲವು ವಿಕೃತ ಮನಸ್ಥಿತಿಯವರಂತೂ ನಿರ್ದೇಶಕರಿಗೆ ಸೇರಿ ಚಿತ್ರತಂಡಕ್ಕೆ ಉರಿ ಶಾಪಹಾಕುವ ಕಮೆಂಟ್‌ಗಳನ್ನು ಪೋಸ್ಟ್ ಮಾಡಿದ್ದಾರೆ. ಅಲ್ಲದೇ ಗುಳಿಗ ದೈವವೇ ರಕ್ತ ಕಾರಿ ಸಾಯಿಸುತ್ತದೆ ಎನ್ನುವಂತಹ ಕಮೆಂಟ್‌ಗಳನ್ನು ಹಾಕುತ್ತಿದ್ದಾರೆ.

Nikhil Kumaraswamy : ಡಿಕೆ ಶಿವಕುಮಾರ್ ಗೆ ಖಡಕ್ ಎಚ್ಚರಿಕೆ ಕೊಟ್ಟ ನಿಖಿಲ್ ಕುಮಾರಸ್ವಾಮಿ #pratidhvani
Tags: kannada moviesKarnatakaMoviessandalwood
Previous Post

ಸಿದ್ದಾಪುರ ರಾಬರಿ ಕೇಸ್- ಮತ್ತೆ 47 ಲಕ್ಷ ರೂ. ಜಪ್ತಿ

Next Post

ಅಮೆರಿಕ ಸೇರಿದಂತೆ ಮೂರು ದೇಶಗಳಿಗೆ ನಂದಿನಿ ತುಪ್ಪ ರಫ್ತು: ಸಿಎಂ ಶುಭ ಹಾರೈಕೆ

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
Top Story

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

by ಪ್ರತಿಧ್ವನಿ
April 27, 2026
0

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

April 26, 2026
Next Post
ಅಮೆರಿಕ ಸೇರಿದಂತೆ ಮೂರು ದೇಶಗಳಿಗೆ ನಂದಿನಿ ತುಪ್ಪ ರಫ್ತು: ಸಿಎಂ ಶುಭ ಹಾರೈಕೆ

ಅಮೆರಿಕ ಸೇರಿದಂತೆ ಮೂರು ದೇಶಗಳಿಗೆ ನಂದಿನಿ ತುಪ್ಪ ರಫ್ತು: ಸಿಎಂ ಶುಭ ಹಾರೈಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada