• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿಸಿಎಂ ಡಿ.ಕೆ ಶಿವಕುಮಾರ್‌ ನಿವಾಸದಲ್ಲಿ ʼಹಂದನ ಕೆರೆ ಅಜ್ಜಯ್ಯನ ಗದ್ದುಗೆʼಗೆ ವಿಶೇಷ ಪೂಜೆ

ಪ್ರತಿಧ್ವನಿ by ಪ್ರತಿಧ್ವನಿ
November 26, 2025
in Top Story, ಕರ್ನಾಟಕ, ರಾಜಕೀಯ
0
ಡಿಸಿಎಂ ಡಿ.ಕೆ ಶಿವಕುಮಾರ್‌ ನಿವಾಸದಲ್ಲಿ ʼಹಂದನ ಕೆರೆ ಅಜ್ಜಯ್ಯನ ಗದ್ದುಗೆʼಗೆ ವಿಶೇಷ ಪೂಜೆ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಕದನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ದೇವರ ಮೊರೆ ಹೋಗಿದ್ದಾರೆ. ಕಳೆದ ವಾರವಷ್ಟೇ ಜೇನುಕಲ್ ಸಿದ್ದೇಶ್ವರಸ್ವಾಮಿ ಉತ್ಸವ ಮೂರ್ತಿಗೆ ಮನೆಯಲ್ಲಿ ಪೂಜೆ ಸಲ್ಲಿಸಿದ್ದ ಡಿ.ಕೆ ಶಿವಕುಮಾರ್‌ ಇದೀಗ ಹಂದನ ಕೆರೆ ಅಜ್ಜಯ್ಯನ ಗದ್ದುಗೆಗೆ ವಿಶೇಷ ಪೂಜೆ ಹಮ್ಮಿಕೊಂಡಿದ್ದಾರೆ.

ADVERTISEMENT
Pratap Simha on Siddarmaiah: ಸಿದ್ದು-ಡಿಕೆ ಕುರ್ಚಿ ಕಾಳಗದಲ್ಲಿ ಗೆಲ್ಲೋರು ಯಾರು- ಪ್ರತಾಪ್ ಸಿಂಹ ಮಾತು ಕೇಳಿ

ಈ ಹಿಂದೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗುವ ಮುನ್ನ ಪೂಜೆ ಸಲ್ಲಿಸಿದ್ದ ಹಾಸನದ ಅರಸೀಕೆರೆ ತಾಲೂಕಿನ ಯಾದಪುರದಲ್ಲಿರುವ ಶ್ರೀ ಜೇನುಕಲ್ ಸಿದ್ದೇಶ್ವರಸ್ವಾಮಿ ಮೊರೆ ಹೋಗಿದ್ದ ಡಿ.ಕೆ ಶಿವಕುಮಾರ್‌, ಶ್ರೀ ಜೇನುಕಲ್ ಸಿದ್ದೇಶ್ವರಸ್ವಾಮಿಯ ಉತ್ಸವಮೂರ್ತಿಯನ್ನು ಬೆಂಗಳೂರಿನ ನಿವಾಸಕ್ಕೆ ಕರೆಸಿಕೊಂಡು ಪೂಜೆ ಸಲ್ಲಿಸಿದ್ದರು.

Siddaramaiah: ಹೈಕಮಾಂಡ್​ ಎಚ್ಚರಿಕೆ ನಡುವೆಯೋ ಮತ್ತೊಂದು ಶಾಸಕರ ಗುಂಪು ದೆಹಲಿಗೆ ಹೋಗವ್ರೆ ಸರ್?  #pratidhvani

ಈ ಬೆನ್ನಲ್ಲೇ ಇದೀಗ ತಮ್ಮ ಸದಾಶಿವನಗರದ ನಿವಾಸಕ್ಕೆ ಹಂದನ ಕೆರೆ ಅಜ್ಜಯ್ಯನ ಗದ್ದುಗೆಯನ್ನು ಕರೆಸಿಕೊಂಡಿರುವ ಡಿ.ಕೆ ಶಿವಕುಮಾರ್‌, ಕುಟುಂಬ ಸಮೇತರಾಗಿ ಪೂಜೆ ನೆರವೇರಿಸಿದ್ದಾರೆ. ಒಟ್ಟಾರೆಯಾಗಿ ತೆರೆ ಮರೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿರುವ ಡಿ.ಕೆ ಶಿವಕುಮಾರ್‌, ತಮ್ಮ ಆಸೆಯ ಭಾರವನ್ನು ಕಾಂಗ್ರೆಸ್‌ ಹೈಮಾಂಡ್‌ ಹಾಗೂ ದೇವರ ಮೇಲೆ ಹಾಕಿದ್ದಾರೆ.

Tags: CM Siddaramaiahcongressdcm dk shivkumarKarnatakaPolitics
Previous Post

ಹುಟ್ಟೂರಿಗೆ ಆಗಮಿಸಿದ ಮಹಾಂತೇಶ ಬೀಳಗಿ ಪಾರ್ಥಿವ ಶರೀರ: ಮುಗಿಲು ಮುಟ್ಟಿದ ಕುಟುಂಬ‌ಸ್ಥರ ಆಕ್ರಂದನ

Next Post

ಅರ್ಧಕ್ಕೆ ನಿಂತ ಮಗನ ಮದುವೆ: ಕೊನೆಗೂ ಮೌನ ಮುರಿದ ಪಲಾಶ್ ಮುಚ್ಚಲ್ ತಾಯಿ

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
ಅರ್ಧಕ್ಕೆ ನಿಂತ ಮಗನ ಮದುವೆ: ಕೊನೆಗೂ ಮೌನ ಮುರಿದ ಪಲಾಶ್ ಮುಚ್ಚಲ್ ತಾಯಿ

ಅರ್ಧಕ್ಕೆ ನಿಂತ ಮಗನ ಮದುವೆ: ಕೊನೆಗೂ ಮೌನ ಮುರಿದ ಪಲಾಶ್ ಮುಚ್ಚಲ್ ತಾಯಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada