• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೊಟ್ಟ ಮಾತನ್ನು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ-ಡಿ.ಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
November 27, 2025
in Top Story, ಕರ್ನಾಟಕ, ರಾಜಕೀಯ
0
ಕೊಟ್ಟ ಮಾತನ್ನು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ-ಡಿ.ಕೆ ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು: ವರ್ಡ್ ಪವರ್ ಈಸ್ ವರ್ಲ್ಡ್ ಪವರ್ (ಮಾತಿನ ಶಕ್ತಿಯೇ ವಿಶ್ವದ ಶಕ್ತಿ). ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ. ನ್ಯಾಯಾಧೀಶರಾಗಲಿ, ರಾಷ್ಟ್ರಪತಿಗಳಾಗಲಿ, ನಾನಾಗಲೀ, ಯಾರೇ ಆಗಲಿ, ಕೊಟ್ಟ ಮಾತಿಗೆ ತಕ್ಕಂತೆ ನಡೆದು ಸಾಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ADVERTISEMENT
Mahantesh Bilagi IAS Motivational Speech ಸಮಾಜದಿಂದ ಪಡೆದದ್ದು ಸಮಾಜಕ್ಕೆ ನೀಡಬೇಕೆನ್ನೋದಾಗಿತ್ತು ಇವರ ಮಂತ್ರ.

ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ʼಸಂವಿಧಾನ ಪ್ರಜಾಪ್ರಭುತ್ವದ ಆತ್ಮ. ಸಂವಿಧಾನಕ್ಕೆ ನಮ್ಮನ್ನು ನಾವು ಸಮರ್ಪಿಸಿಕೊಂಡು ಬದುಕಿನಲ್ಲಿ ಅಳವಡಿಸಿಕೊಂಡಿದ್ದೇವೆ. ಕಾಂಗ್ರೆಸ್ ಕಾರ್ಯಕರ್ತರ ಎದೆಯ ಮೇಲೆ ತ್ರಿವರ್ಣ ಧ್ವಜ, ಎದೆಯೊಳಗೆ ಸಂವಿಧಾನವಿದೆ. ನೂರು ವರ್ಷಗಳ ಹಿಂದೆ ಮಹಾತ್ಮಾ ಗಾಂಧಿ ಅವರು ಸ್ವಾತಂತ್ರ್ಯ ಹೋರಾಟಕ್ಕೆ ಕಾಂಗ್ರೆಸ್ ಪಕ್ಷದ ನಾಯಕತ್ವ ವಹಿಸಿದರು. ಈಗ ನಮ್ಮ ರಾಜ್ಯದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿದ್ದಾರೆʼ.

ʼಈ ಕಾರ್ಯಕ್ರಮಕ್ಕೆ ಅವರನ್ನು ಆಹ್ವಾನಿಸಿದೆ. ಆದರೆ ಅವರು ದೆಹಲಿಗೆ ಹೋಗಬೇಕು ಎಂದು ಪ್ರಯಾಣ ಬೆಳೆಸಿದರು. ಗಾಂಧಿಜೀ ಅವರ ನೇತೃತ್ವದ ಬೆಳಗಾವಿ ಎಐಸಿಸಿ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಕಳೆದ ವರ್ಷ ಬೆಳಗಾವಿಯಲ್ಲಿ ನಾವು ಗಾಂಧಿ ಭಾರತ ಕಾರ್ಯಕ್ರಮ ಮಾಡಿದೆವು. ಆಗ ನಡೆಸಿದ ಸಮಾವೇಶಕ್ಕೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಎಂದು ಹೆಸರಿಟ್ಟು, ದೇಶಕ್ಕೆ ದೊಡ್ಡ ಸಂದೇಶ ರವಾನಿಸಿದ್ದೇವೆ ಎಂದರು.

MLA BR Patil  : ಬಿಹಾರ ಮಾದರಿ ಮದ್ಯ ನಿಷೇಧಕ್ಕೆ ಒತ್ತಾಯಿಸಿ ಗಮನ ಸೆಳೆದ ಶಾಸಕ ಬಿ.ಆರ್.ಪಾಟೀಲ್ #pratidhvani

ಮಾತು ಮುಂದುವರಿಸಿದ ಅವರು, ನಾನು ಬೇರೆ ವಿಚಾರವಾಗಿ ಮಾತನಾಡಲು ಹೋಗುವುದಿಲ್ಲ. ನಾನು ಏನೇ ಹೇಳಿದರೂ ಅದನ್ನು ಬೇರೆ ರೀತಿ ತಿರುಗಿಸಿ ಅರ್ಧ ಗಂಟೆ ಚರ್ಚೆ ಮಾಡುತ್ತಾರೆ. ನಾನು ಇಂದಿರಾ ಗಾಂಧಿ ಅವರ ಕಾರ್ಯಕ್ರಮದ ವೇಳೆ ಅವರ ಹೇಳಿಕೆಯೊಂದನ್ನು ಉಲ್ಲೇಖಿಸಿದೆ. ಅದರ ಮೇಲೆ ಅರ್ಧ ಗಂಟೆ ಚರ್ಚೆ ಮಾಡಿದರು. ನಂತರ ವಿಶ್ವ ಮೀನುಗಾರಿಕೆ ದಿನದ ಕಾರ್ಯಕ್ರಮದಲ್ಲಿ ನನಗೆ ಗಾಳ ಹಾಕಿ ಮೀನು ಹಿಡಿಯುವುದು ಗೊತ್ತು ಎಂದು ಹೇಳಿದ್ದನ್ನು ಮತ್ತೊಂದು ರೀತಿ ಚರ್ಚೆ ಮಾಡಿದರು. ನಾನು ಆ ಕಡೆ ನೋಡಿದರೆ ಒಂದು ರೀತಿ, ಈ ಕಡೆ ನೋಡಿದರೆ ಒಂದು ರೀತಿ, ದಿಟ್ಟಿಸಿ ನೋಡಿದರೆ ಮತ್ತೊಂದು ಅರ್ಥ, ನಕ್ಕರೆ ಮಗದೊಂದು ಅರ್ಥ ಕಲ್ಪಿಸುತ್ತಿದ್ದಾರೆ ಎಂದು ಹೇಳಿದರು.

Tags: CM SiddaramaiahcongressDCM DK ShivakumarKarnataka PoliticsPolitics
Previous Post

ಸಿಎಂ ಕುರ್ಚಿ ಕದನ: ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ

Next Post

AIADMK ಉಚ್ಚಾಟಿತ ಶಾಸಕ ಸೆಂಗೊಟ್ಟೆಯನ್‌ ನಟ ವಿಜಯ್‌ ಪಕ್ಷಕ್ಕೆ ಸೇರ್ಪಡೆ

Related Posts

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್
ಇದೀಗ

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಅಬಕಾರಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿಸಿ, ಸೂಪರಿಂಟೆಂಡೆಂಟ್, ಡ್ರೈವರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮಿ ನಾರಾಯಣ್ ಎಂಬುವರು ತಮ್ಮ ಮಗನಿಗಾಗಿ ಬಾರ್...

Read moreDetails
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Next Post
AIADMK ಉಚ್ಚಾಟಿತ ಶಾಸಕ ಸೆಂಗೊಟ್ಟೆಯನ್‌ ನಟ ವಿಜಯ್‌ ಪಕ್ಷಕ್ಕೆ ಸೇರ್ಪಡೆ

AIADMK ಉಚ್ಚಾಟಿತ ಶಾಸಕ ಸೆಂಗೊಟ್ಟೆಯನ್‌ ನಟ ವಿಜಯ್‌ ಪಕ್ಷಕ್ಕೆ ಸೇರ್ಪಡೆ

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada