• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅತಿಥಿಯಾಗಿ ಬಂದು ಬಿಗ್‌ ಬಾಸ್‌ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ

ಪ್ರತಿಧ್ವನಿ by ಪ್ರತಿಧ್ವನಿ
November 28, 2025
in Top Story, ಸಿನಿಮಾ
0
ಅತಿಥಿಯಾಗಿ ಬಂದು ಬಿಗ್‌ ಬಾಸ್‌ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ
Share on WhatsAppShare on FacebookShare on Telegram
ADVERTISEMENT

ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ದಿನದಿಂದ ದಿನಕ್ಕೆ ಹೆಚ್ಚೆಚ್ಚು ಮನೋರಂಜನೆ ನೀಡುತ್ತಿದ್ದು, ಈ ವಾರ ಅತಿಥಿಗಳ ಆಗಮನದಿಂದ ಬಿಗ್‌ ಬಾಸ್‌ ಮನೆ ಮತ್ತಷ್ಟು ಕಳೆ ಕಟ್ಟಿದೆ.

Siddaramaiah on Karnataka Power Sharing : ಹೈ ಕಮಾಂಡ್ ಕಾಲ್ ಮಾಡಲಿ ನನಗೆ  #pratidhvani #siddaramaiah

ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಸ್ಪರ್ಧಿಗಳಾದ ತ್ರಿವಿಕ್ರಂ, ಮೋಕ್ಷಿತಾ ಪೈ, ರಜತ್, ಚೈತ್ರಾ ಕುಂದಾಪುರ ಹಾಗೂ ಉಗ್ರಂ ಮಂಜು ಈ ವಾರ ಬಿಗ್​ ಬಾಸ್​ ಮನೆಗೆ ಎಂಟ್ರಿ ಕೊಟ್ಟಿದ್ದು, ಶೀಘ್ರದಲ್ಲೇ ಹಸೆಮಣೆ ಏರಲಿರುವ ಉಗ್ರಂ ಮಂಜು ಅವರ ಬ್ಯಾಚುಲರ್‌ ಪಾರ್ಟಿ ಆಚರಿಸಿದ್ದಾರೆ. ಇಂದು ಬಿಗ್‌ ಬಾಸ್‌ ಮನೆಯಲ್ಲಿ ಈ ಐವರ ಕೊನೆಯ ದಿನವಾಗಿದ್ದು, ಅತಿಥಿಗಳಾಗಿ ಆಗಮಿಸಿರುವ ಮಾಜಿ ಸ್ಪರ್ಧಿಗಳು ಬಿಗ್‌ ಬಾಸ್‌ ತಮಗೆ ಏನು ನೀಡಿತು ಎನ್ನುವುದರ ಬಗ್ಗೆ ಮನ ಬಿಚ್ಚಿ ಮಾತನಾಡಿದ್ದಾರೆ.

ಇಂದಿನ ಪ್ರೋಮೋದಲ್ಲಿ ರಜತ್‌ ʼನಾವು ಸತ್ತ ಮೇಲೂ ನಮ್ಮ ಮುಂದಿನ ಪೀಳಿಗೆಯವರು ನೋಡುವಂತಹ ನೆನಪು ಬಿಗ್‌ ಬಾಸ್‌ ಕೊಟ್ಟಿದೆʼ ಎಂದಿದ್ದಾರೆ. ಉಗ್ರಂ ಮಂಜು ಬಿಗ್‌ ಬಾಸ್‌ ಬಳಿಕ ತಮಗೆ ಸಿಕ್ಕ ಪ್ರೀತಿ ಬಗ್ಗೆ ವಿವರಿಸಿದರೆ, ತ್ರಿವಿಕ್ರಮ್‌ ʼನನ್ನ ಕರ್ಮಗಳನ್ನು ಕಳೆದ ಜಾಗ ಇದುʼ ಎಂದಿದ್ದಾರೆ. ಇನ್ನು ಚೈತ್ರಾ ಕುಂದಾಪುರ ʼಯಾರಿಗೆ ಏನು ಕೊಟ್ಟಿದೆಯೋ ಗೊತ್ತಿಲ್ಲ. ನನಗೆ ಪುನರ್ಜನ್ಮ ಕೊಟ್ಟಿದೆʼ ಎಂದು ಜೋರಾಗಿ ಅತ್ತಿದ್ದಾರೆ. ಇಂದಿನ ಸಂಚಿಕೆಯಲ್ಲಿ ಏನಾಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

Siddaramaiah :ಗೊತ್ತಿದ್ರೆ ಮಾತ್ರ ಹೇಳಬೇಕು ಗೊತ್ತಿಲ್ದೆ ಹೇಳಬೇಡಿ.. #pratidhvani #siddaramaiah #dkshivakumar
Tags: Bigg Bossbigg boss kannadabigg boss kannada 12KannadaKarnataka
Previous Post

ಕನ್ನಡದಲ್ಲೇ ಉಡುಪಿ ಭೇಟಿಯ ಖುಷಿ ಹಂಚಿಕೊಂಡ ಪ್ರಧಾನಿ ಮೋದಿ

Next Post

Karnataka Power Tussle: ಸಿಎಂ, ಡಿಸಿಎಂ ನಡುವೆ ನೇರಾ ನೇರಾ ಕುರ್ಚಿ ವಾರ್

Related Posts

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?
Top Story

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

by ಪ್ರತಿಧ್ವನಿ
December 3, 2025
0

ಈ ಬಾರಿಯ ಬಿಗ್‌ ಬಾಸ್‌(Bigg Boss) ಕನ್ನಡದಲ್ಲಿ ಒಂದಾದ ಮೇಲೊಂದು ಮೆಗಾ ಟ್ವಿಸ್ಟ್‌ಗಳು ಇದ್ದೇ ಇದೆ. ಹಿಂದಿನ ಎಲ್ಲಾ ಸೀಸನ್‌ಗಳಿಗಿಂತ ಈ ಬಾರಿಯ ಸೀಸನ್‌ ಅತಿ ಹೆಚ್ಚು...

Read moreDetails
Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

December 3, 2025
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

December 2, 2025
ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

December 2, 2025
ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

December 2, 2025
Next Post
Karnataka Power Tussle: ಸಿಎಂ, ಡಿಸಿಎಂ ನಡುವೆ ನೇರಾ ನೇರಾ ಕುರ್ಚಿ ವಾರ್

Karnataka Power Tussle: ಸಿಎಂ, ಡಿಸಿಎಂ ನಡುವೆ ನೇರಾ ನೇರಾ ಕುರ್ಚಿ ವಾರ್

Recent News

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?
Top Story

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

by ಪ್ರತಿಧ್ವನಿ
December 3, 2025
Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!
Top Story

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

by ಪ್ರತಿಧ್ವನಿ
December 3, 2025
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!
Top Story

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

by ಪ್ರತಿಧ್ವನಿ
December 2, 2025
ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF
Top Story

ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

by ಪ್ರತಿಧ್ವನಿ
December 2, 2025
ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ
Top Story

ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

by ಪ್ರತಿಧ್ವನಿ
December 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

December 3, 2025
Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada