• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನನಗೆ ಯಾವ ಆತುರವೂ ಇಲ್ಲ, ಎಲ್ಲವನ್ನೂ ಪಕ್ಷ ತೀರ್ಮಾನಿಸುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್

ನೀರಾವರಿ ಯೋಜನೆಗಳು, ಮೆಕ್ಕೆಜೋಳ ಬೆಲೆ ಕುರಿತು ಕೇಂದ್ರಕ್ಕೆ ಮನವಿ ಸಲ್ಲಿಸಲು ಸಂಸದರ ಜತೆ ಚರ್ಚೆ. ಒಕ್ಕಲಿಗರು ಕೂಡ ಹಿಂದುಳಿದ ಸಮುದಾಯದವರೇ.. ಸಾಕಷ್ಟು ಕೆಲಸಗಳಿರುವ ಕಾರಣ ದೆಹಲಿಗೆ ಹೋಗಬಹುದು

ಪ್ರತಿಧ್ವನಿ by ಪ್ರತಿಧ್ವನಿ
November 28, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ADVERTISEMENT

“ನನಗೆ ಯಾವ ಆತುರವೂ ಇಲ್ಲ, ಎಲ್ಲವನ್ನೂ ಪಕ್ಷ ತೀರ್ಮಾನಿಸುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಅರಮನೆ ಮೈದಾನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ನಿಮ್ಮ ಪಕ್ಷದ ಬಹಳಷ್ಟು ಕಾರ್ಯಕರ್ತರು ನಿಮ್ಮನ್ನು ಸಿಎಂ ಸ್ಥಾನದಲ್ಲಿ ನೋಡಲು ಬಯಸುತ್ತಿದ್ದಾರಲ್ಲಾ ಎಂದು ಕೇಳಿದಾಗ ಶಿವಕುಮಾರ್ ಅವರು ನನಗೆ ಯಾವುದೇ ಆತುರವಿಲ್ಲ ಎಂದರು. ಸಾಕಷ್ಟು ಕೆಲಸಗಳಿರುವ ಕಾರಣ ದೆಹಲಿಗೆ ಹೋಗಬಹುದು

ನೀವು ಹಾಗೂ ಸಿಎಂ ದೆಹಲಿಗೆ ಹೋಗುತ್ತೀರಾ ಎಂದು ಕೇಳಿದಾಗ, “ನಾನು ದೆಹಲಿಗೆ ಹೋಗಬಹುದು. ನನಗೆ ದೆಹಲಿಯಲ್ಲಿ ಸಾಕಷ್ಟು ಕೆಲಸಗಳಿವೆ. ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ನಾನು ಸಂಸದರನ್ನು ಭೇಟಿ ಮಾಡಬೇಕಿದೆ. ದೇವರ ಕೃಪೆಯಿಂದ ಮೇಕೆದಾಟು ಯೋಜನೆ ಸಂಬಂಧ ನ್ಯಾಯಾಲಯದಲ್ಲಿ ನಮಗೆ ನ್ಯಾಯ ದೊರೆತಿದ್ದು, ಈ ಯೋಜನೆ ಪರಿಷ್ಕೃತ ಡಿಪಿಆರ್ ಸಿದ್ಧತೆಗೆ ಸೂಚಿಸಿದ್ದೇವೆ. ಮಹದಾಯಿ, ಕೃಷ್ಣಾ, ಎತ್ತಿನಹೊಳೆ ಸೇರಿದಂತೆ ನಮ್ಮ ಸಾಕಷ್ಟು ಯೋಜನೆಗಳ ಬಗ್ಗೆ ಸಂಸದರ ಜೊತೆ ಚರ್ಚೆ ಮಾಡುವುದಿದೆ. ಸರ್ವಪಕ್ಷ ಸಭೆ ಕರೆಯುವ ಬಗ್ಗೆ ಸಿಎಂ ಜತೆ ಚರ್ಚೆ ಮಾಡುತ್ತೇನೆ” ಎಂದರು.

CM Siddaramaiah: ಹೇಯ್‌ ಸುಮ್ಮನೆ ಇರಮ್ಮಾ ನಿನಗೆ ಗೊತ್ತಾಗಲ್ಲ..! ಎಂದ ಸಿದ್ದರಾಮಯ್ಯ..! #pratidhvani

ಮೆಕ್ಕೆಜೋಳ ವಿಚಾರವಾಗಿ ಮನವಿ ಸಲ್ಲಿಸುವುದಿದೆ
“ಇದರ ಜೊತೆಗೆ ಮೆಕ್ಕೆಜೋಳ ಬೆಲೆ ವಿಚಾರದಲ್ಲಿ ಕೇಂದ್ರ ಸರ್ಕಾರ ಬೆಂಬಲ ನೀಡುತ್ತಿಲ್ಲ. ಮೆಕ್ಕೆಜೋಳಕ್ಕೆ 2400 ರೂ. ಬೆಲೆ ನಿಗದಿ ಮಾಡಿರುವುದು ಕೇಂದ್ರ ಸರ್ಕಾರ. ಮಾರುಕಟ್ಟೆಯಲ್ಲಿ ಸಿಗುತ್ತಿರುವುದು 1600 ರಿಂದ 1800 ರೂ. ಮಾತ್ರ. ಕೇಂದ್ರ ಸರ್ಕಾರ ರೈತರಿಗೆ ನೆರವು ನೀಡುತ್ತಿಲ್ಲ. ಹೀಗಾಗಿ ನಾವು ಹೋಗಿ ಮನವಿ ಸಲ್ಲಿಸಬೇಕಿದೆ. ನಾವು ಎಲ್ಲಾ ಕಾರ್ಖಾನೆ ಮಾಲೀಕರ ಸಭೆ ಕರೆಯಲು ತೀರ್ಮಾನಿಸಿದ್ದೇವೆ. ಕೇಂದ್ರ ಸರ್ಕಾರ ಮೆಕ್ಕೆಜೋಳ ಖರೀದಿ ಮಾಡಬೇಕು ಎಂದು ಮನವಿ ಸಲ್ಲಿಸುತ್ತೇವೆ” ಎಂದರು.

PM Modi : ಸುಗುಣೇಂದ್ರ ತೀರ್ಥ ಶ್ರೀಗಳ ಕಾಲಿಗೆ ಬಿದ್ದ ಪ್ರಧಾನಿ ಮೋದಿ ಜನ ಫಿದಾ..! #udupi #bjp

ದೆಹಲಿಗೆ ಹೋದಾಗ ಪಕ್ಷದ ಕಚೇರಿಗೆ ಹೋಗುತ್ತೀರಾ ಎಂದು ಕೇಳಿದಾಗ, “ಅದು ದೆಹಲಿಯಲ್ಲಿರುವ ನಮ್ಮ ಪಾಲಿನ ದೇವಾಲಯ. ದೆಹಲಿ ಕಚೇರಿ ನಮಗೆ ಮಾರ್ಗದರ್ಶನ ನೀಡಲಿದೆ” ಎಂದು ತಿಳಿಸಿದರು.

ನನ್ನ ಸಮುದಾಯ ಕಾಂಗ್ರೆಸ್
ಒಕ್ಕಲಿಗ ಸಮುದಾಯ ನಿಮ್ಮ ಪರವಾಗಿ ನಿಂತಿದೆಯಲ್ಲ ಎಂದು ಕೇಳಿದಾಗ, “ನಾನು ಸಮುದಾಯದ ದೃಷ್ಟಿಕೋನದ ಬಗ್ಗೆ ಚರ್ಚೆ ಮಾಡುವುದಿಲ್ಲ. ಪಕ್ಷ ನನಗೆ ಮುಖ್ಯ. ಕಾಂಗ್ರೆಸ್ ನನ್ನ ಸಮುದಾಯ. ನಾನು ಒಕ್ಕಲಿಗ ಸಮುದಾಯದಿಂದ ಬಂದಿದ್ದು, ಆ ಸಮುದಾಯದ ಜನ ನನ್ನನ್ನು ಪ್ರೀತಿಸಬಹುದು. ನನ್ನ ಬದ್ಧತೆ ಹಿಂದುಳಿದ, ಪರಿಶಿಷ್ಟ, ಅಲ್ಪಸಂಖ್ಯಾತ ಸೇರಿದಂತೆ ಸಮಾಜದ ಎಲ್ಲಾ ಸಮುದಾಯಗಳ ಪರವಾಗಿದೆ. ಒಕ್ಕಲಿಗರೂ ಕೂಡ ಹಿಂದುಳಿದ ವರ್ಗದ ಸಮುದಾಯದವರೇ.

ನಿಮ್ಮ ಮುಂಬೈ ಭೇಟಿಯನ್ನು ಬಿಜೆಪಿ ಬೇರೆ ರೀತಿ ಅರ್ಥೈಸುತ್ತಿದೆಯಲ್ಲ ಎಂದು ಕೇಳಿದಾಗ, “ನಾನು ಬಿಜೆಪಿಯ ಅರ್ಥಕ್ಕೆ ಪ್ರತಿಕ್ರಿಯೆ ನೀಡುವುದಿಲ್ಲ. ನನ್ನ ಆತ್ಮೀಯ ಸ್ನೇಹಿತ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ವಿಚಾರಿಸಿದೆ. ಒಂದು ಗಂಟೆ ಅಲ್ಲಿದ್ದು, ನಾನು ವಾಪಸ್ಸಾಗಿದ್ದೇನೆ” ಎಂದು ತಿಳಿಸಿದರು.

Tags: cm siddaramaiah dk shivakumarDCM DK ShivakumarDK Shivakumardk shivakumar cm buzzdk shivakumar delhidk shivakumar interviewdk shivakumar latest newsdk shivakumar meetingdk shivakumar newsdk shivakumar next cm karnatakadk shivakumar on rahul gandhidk shivakumar pm modidk shivakumar press updatedk shivakumar speechdk shivakumar today newsdk shivakumar updateskarnataka cm dk shivakumarkarnataka dk shivakumarrahul gandhi dk shivakumarsiddaramaiah vs dk shivakumar
Previous Post

ʼನಂಗೇನು ಆತುರ ಇಲ್ಲʼ: ಸಿಎಂ ಕುರ್ಚಿ ಕಾದಾಟಕ್ಕೆ ಟ್ವಿಸ್ಟ್‌ ಕೊಟ್ಟ ಡಿ.ಕೆ ಶಿವಕುಮಾರ್

Next Post

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ಶುಭಸುದ್ದಿ..!

Related Posts

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್
ಇದೀಗ

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಅಬಕಾರಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿಸಿ, ಸೂಪರಿಂಟೆಂಡೆಂಟ್, ಡ್ರೈವರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮಿ ನಾರಾಯಣ್ ಎಂಬುವರು ತಮ್ಮ ಮಗನಿಗಾಗಿ ಬಾರ್...

Read moreDetails
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Next Post
Daily Horoscope: ಇಂದು ಈ ರಾಶಿಯ  ರಾಜಕೀಯ ನಾಯಕರಿಗೆ ಶುಭಸುದ್ದಿ..!

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ಶುಭಸುದ್ದಿ..!

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada