• Home
  • About Us
  • ಕರ್ನಾಟಕ
Friday, December 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜೈಲಿನಲ್ಲಿ ಸಹ ಕೈದಿಗಳಿಗೆ ದೈಹಿಕ ಹಿಂಸೆ ಕೊಡ್ತಿದ್ದಾರಾ ನಟ ದರ್ಶನ್..?

ಪ್ರತಿಧ್ವನಿ by ಪ್ರತಿಧ್ವನಿ
December 8, 2025
in Top Story, ಕರ್ನಾಟಕ, ಸಿನಿಮಾ
0
ಜೈಲಿನಲ್ಲಿ ಸಹ ಕೈದಿಗಳಿಗೆ ದೈಹಿಕ ಹಿಂಸೆ ಕೊಡ್ತಿದ್ದಾರಾ ನಟ ದರ್ಶನ್..?
Share on WhatsAppShare on FacebookShare on Telegram

ಬೆಂಗಳೂರು: ರೇಣುಕಾಸ್ವಾಮಿ ಕೊಲೆ (Renukaswamy murder Case) ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್(Darshan) ತಮ್ಮ ಸೆಲ್​ನಲ್ಲಿರುವ ಸಹ ಕೈದಿಗಳಿಗೆ ದೈಹಿಕ ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದೆ.

ADVERTISEMENT
Huli Kartik Exclusive Podcast :ಇಲ್ಲಿ ಬ್ಯಾಡ್‌ ಕಮೆಂಟ್‌ ಮಾಡೋರಿಗೆ ಬೆಲೆ ಜಾಸ್ತಿ!#pratidhvani  #hulikarthik

ಜೈಲಿನಲ್ಲಿ ಕೈದಿಗಳ ಮೋಜು ಮಸ್ತಿ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಈಗ ಪರಪ್ಪನ ಅಗ್ರಹಾರದಲ್ಲಿ ನಿಯಮಗಳು ಕಠಿಣವಾಗಿದ್ದು, ಇದರಿಂದ ದರ್ಶನ್ ಮಾನಸಿಕ ಒತ್ತಡಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ.

Kichcha sudeep : ಕಿಚ್ಚ ಸುದೀಪ್ ಗೆ ಸ್ತ್ರೀ ದೋಷ ಇದೆಯೇ..? #pratidhvani #mark #kichchasudeepa #kichcha

ಅಲ್ಲದೇ ಮಾನಸಿಕ ಒತ್ತಡದಿಂದ ತತ್ತರಿಸಿರುವ ದರ್ಶನ್ ತಮ್ಮ ಸೆಲ್‌ನಲ್ಲಿರುವ ತಮ್ಮದೇ ಕೇಸ್‌ನ ಆರೋಪಿಗಳಾದ ಅನುಕುಮಾರ್, ಜಗ್ಗ ಹಾಗೂ ಲಕ್ಷ್ಮಣ್‌ಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ ಎನ್ನಲಾಗಿದೆ.

Rocklinevenkatesh ಚಿತ್ರರಂಗದಲ್ಲಿ ಇದೆಲ್ಲಾ ಬೆಳವಣಿಗೆ ಬೇಕು #pratidhvani #rocklinevenkatesh #kicchasudeep

ಮಲಗಿರುವ ಸಹ ಕೈದಿಗಳನ್ನು ಕಾಲಿನಲ್ಲಿ ಒದ್ದು ಎಬ್ಬಿಸುವುದು, ಅವರಿಗೆ ಅವಾಚ್ಯ ಶಬ್ದಗಳಿಂದ ಬೈದಾಡುವುದು ಹೀಗೆ ದರ್ಶನ್ ಸಹ ಕೈದಿಗಳಿಗೆ ತೊಂದರೆ ಕೊಡುತ್ತಿದ್ದು, ಇದರಿಂದ ದರ್ಶನ್ ಹಾಗೂ ಜಗ್ಗ ಮಧ್ಯೆ ದೊಡ್ಡ ಜಗಳ ನಡೆದಿದೆ ಎನ್ನಲಾಗದೆ. ಅಲ್ಲದೇ ದರ್ಶನ್‌ ಇರುವ ಸೆಲ್‌ನಲ್ಲೇ ಇದ್ದರೆ ನಾನು ಸಾಯುತ್ತೇನೆ ಎಂದು ಆರೋಪಿ ಅನುಕುಮಾರ್ ಬೇಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸದ್ಯ ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಇರುವ ಸೆಲ್‌ಗೆ ವಿಶೇಷ ಕಾವಲು ವ್ಯವಸ್ಥೆ ಮಾಡಲಾಗಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ.

Tags: Actor DarshanDarshan ArrestDarshan CaseRenukaswamy CaseRenukaswamy Murder Case
Previous Post

Belagavi Winter Session 2025: ಬೆಳಗಾವಿಯ ಚಳಿಗಾಲದ ಅಧಿವೇಶನ ನೇರಪ್ರಸಾರ

Next Post

ನಟಿ ಅತ್ಯಾ** ಕೇಸ್‌: 8 ವರ್ಷಗಳ ಬಳಿಕ ಮಲಯಾಳಂ ನಟ ದಿಲೀಪ್‌ಗೆ ಬಿಗ್‌ ರಿಲೀಫ್‌

Related Posts

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು
ಇದೀಗ

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

by ಪ್ರತಿಧ್ವನಿ
December 11, 2025
0

ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಥಗಿತಗೊಂಡಿದ್ದ ಕ್ರಿಕೆಟ್ ಪಂದ್ಯಾವಳಿಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್‌ ನೀಡಿದೆ. ಇಂದು ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ...

Read moreDetails
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

December 11, 2025
ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

December 11, 2025
Next Post
ನಟಿ ಅತ್ಯಾ** ಕೇಸ್‌: 8 ವರ್ಷಗಳ ಬಳಿಕ ಮಲಯಾಳಂ ನಟ ದಿಲೀಪ್‌ಗೆ ಬಿಗ್‌ ರಿಲೀಫ್‌

ನಟಿ ಅತ್ಯಾ** ಕೇಸ್‌: 8 ವರ್ಷಗಳ ಬಳಿಕ ಮಲಯಾಳಂ ನಟ ದಿಲೀಪ್‌ಗೆ ಬಿಗ್‌ ರಿಲೀಫ್‌

Recent News

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌
Top Story

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

by ಪ್ರತಿಧ್ವನಿ
December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?
Top Story

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

by ಪ್ರತಿಧ್ವನಿ
December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?
Top Story

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

by ಪ್ರತಿಧ್ವನಿ
December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

December 11, 2025
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada