• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಟಿ ಅತ್ಯಾ** ಕೇಸ್‌: 8 ವರ್ಷಗಳ ಬಳಿಕ ಮಲಯಾಳಂ ನಟ ದಿಲೀಪ್‌ಗೆ ಬಿಗ್‌ ರಿಲೀಫ್‌

ಪ್ರತಿಧ್ವನಿ by ಪ್ರತಿಧ್ವನಿ
December 8, 2025
in Top Story, ಸಿನಿಮಾ
0
ನಟಿ ಅತ್ಯಾ** ಕೇಸ್‌: 8 ವರ್ಷಗಳ ಬಳಿಕ ಮಲಯಾಳಂ ನಟ ದಿಲೀಪ್‌ಗೆ ಬಿಗ್‌ ರಿಲೀಫ್‌
Share on WhatsAppShare on FacebookShare on Telegram

ನಟಿಯೊಬ್ಬರನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪ ಪ್ರಕರಣದಲ್ಲಿ ಸಿಲುಕಿಕೊಂಡಿದ್ದ ಮಲಯಾಳಂ(Malayalam)  ನಟ ದಿಲೀಪ್‌ಗೆ(Dileep) ಸುಮಾರು ಎಂಟು ವರ್ಷಗಳ ಕಾನೂನು ಹೋರಾಟದ ಫಲವಾಗಿ ಇದೀಗ ರಿಲೀಫ್‌ ಸಿಕ್ಕಿದೆ.

ADVERTISEMENT
BY Vijayendra: ರೈತನ್ನ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದೆ..! #byvijayendra #pratidhvani

ಮಲಯಾಳಂ ನಟ ದಿಲೀಪ್ ಮೇಲಿದ್ದ ಪ್ರಕರಣವನ್ನು ಎರ್ನಾಕುಲಂನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಇಂದು ಖುಲಾಸೆಗೊಳಿಸಿದೆ. ನ್ಯಾಯಮೂರ್ತಿ ಹನಿ ಎಂ. ವರ್ಗೀಸ್ ಅವರು ಮುಕ್ತ ನ್ಯಾಯಾಲಯದಲ್ಲಿ ತೀರ್ಪು ಪ್ರಕಟಿಸಿದ್ದು, ನಟ ದಿಲೀಪ್‌ ಸೇರಿದಂತೆ ಇತರ ಮೂರು ಆರೋಪಿಗಳನ್ನು ದೋಷ ಮುಕ್ತ ಎಂದು ಘೋಷಿಸಿದೆ.

Chaluvadi Narayana Swamy: ಉ.ಕ. ಅಭಿವೃದ್ದಿಯ ಬಗ್ಗೆ ಚರ್ಚೆ : ಛಲವಾದಿ ನಾರಾಯಣಸ್ವಾಮಿ..! #pratidhvani

2017ರಲ್ಲಿ ನಡೆದ ಮಲಯಾಳಂ ನಟಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಇತರ ಆರೋಪಿಗಳಾದ ಪಲ್ಸರ್ ಸುನಿ (ಎ1), ಮಾರ್ಟಿಂಗ್ ಆಂಟನಿ (ಎ2), ಬಿ. ಮಣಿಕಂದನ್ (ಎ3), ವಿಪಿ ವಿಜೀಶ್ (ಎ4), ಎಚ್. ಸಲೀಮ್ (ಎ5), ಸಿ. ಪ್ರದೀಪ್ (ಎ 6) ಅವರನ್ನು ತಪ್ಪಿತಸ್ಥರೆಂದು ಘೋಷಿಸಿರುವ ನ್ಯಾಯಾಲಯ ಡಿಸೆಂಬರ್ 12ರಂದು ಶಿಕ್ಷೆ ಪ್ರಕಟ ಮಾಡಲಿದೆ.

Tags: actorActor DileepMalayalamMalayalam Actor
Previous Post

ಜೈಲಿನಲ್ಲಿ ಸಹ ಕೈದಿಗಳಿಗೆ ದೈಹಿಕ ಹಿಂಸೆ ಕೊಡ್ತಿದ್ದಾರಾ ನಟ ದರ್ಶನ್..?

Next Post

ಸಿದ್ದರಾಮಯ್ಯಗೆ ಗ್ಯಾರಂಟಿ ಕಂಟಕ: ಅಧಿವೇಶನದ ಹೊತ್ತಲ್ಲೇ ಸುಪ್ರೀಂ ನೋಟಿಸ್‌

Related Posts

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ
Top Story

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

by ಪ್ರತಿಧ್ವನಿ
April 30, 2026
0

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತದ ಹಿನ್ನೆಲೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ ಅವರು ಗುರುವಾರ ಆಸ್ಪತ್ರೆಗೆ ಭೇಟಿ...

Read moreDetails
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
Next Post
ಸಿದ್ದರಾಮಯ್ಯಗೆ ಗ್ಯಾರಂಟಿ ಕಂಟಕ: ಅಧಿವೇಶನದ ಹೊತ್ತಲ್ಲೇ ಸುಪ್ರೀಂ ನೋಟಿಸ್‌

ಸಿದ್ದರಾಮಯ್ಯಗೆ ಗ್ಯಾರಂಟಿ ಕಂಟಕ: ಅಧಿವೇಶನದ ಹೊತ್ತಲ್ಲೇ ಸುಪ್ರೀಂ ನೋಟಿಸ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada