• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆ ಹೆಚ್ಚಳ: ಕಾರಣ ವಿವರಿಸಿದ ಆರೋಗ್ಯ ಸಚಿವರು

ಪ್ರತಿಧ್ವನಿ by ಪ್ರತಿಧ್ವನಿ
December 8, 2025
in Top Story, ಕರ್ನಾಟಕ, ರಾಜಕೀಯ
0
ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆ ಹೆಚ್ಚಳ: ಕಾರಣ ವಿವರಿಸಿದ ಆರೋಗ್ಯ ಸಚಿವರು
Share on WhatsAppShare on FacebookShare on Telegram

ಬೆಳಗಾವಿ: ಇಂದಿನಿಂದ ವಿಧಾನ ಪರಿಷತ್ ಕಲಾಪ ಆರಂಭವಾಗಿದ್ದು, ಮೊದಲ ದಿನದ ಕಲಾಪದಲ್ಲಿ ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆ ಹೆಚ್ಚಳವಾಗುತ್ತಿರುವ ಕುರಿತು ಗಂಭೀರವಾದ ಚರ್ಚೆ ನಡೆದಿದೆ.

ADVERTISEMENT
Belagavi Session 2025 : ವಿಧಾನ ಪರಿಷತ್‌ನಲ್ಲಿ ಪ್ರಿಯಾಂಕ್‌ ಖರ್ಗೆ ಮೇಲೆ ರೊಚ್ಚಿಗೆದ್ದ ಸಿಟಿ ರವಿ, ಛಲವಾದಿ..!

ಸಿಸೇರಿಯನ್ ಹೆರಿಗೆ ಹೆಚ್ಚಳದ ಕುರಿತು ವಿಧಾನ ಪರಿಷತ್ ಸದಸ್ಯರ ಗೋವಿಂದರಾಜು ಪ್ರಸ್ತಾಪ ಮಾಡಿದ್ದು, ಅವರ ಪ್ರಶ್ನೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಉತ್ತರಿಸಿದ್ದಾರೆ.

Belagavi Session 2025 : ಅನ್ನಭಾಗ್ಯ ಅಕ್ಕಿ ಅಕ್ರಮ ವಿಚಾರದಲ್ಲಿ ಬಿಜೆಪಿ, ಜೆಡಿಎಸ್‌ ನಾಯಕರು ಆಕ್ರೋಶ..! #kharge

ಕಲಾಪದಲ್ಲಿ ಮಾತನಾಡಿದ ಅವರು, ಕೇವಲ ಅಪೌಷ್ಟಿಕತೆಯಿಂದ ಸಿಸೇರಿಯನ್ ಹೆಚ್ಚಳವಾಗುತ್ತಿದೆ ಎಂದು ಹೇಳಲು ಸಾಧ್ಯವಿಲ್ಲ. ಅದೂ ಒಂದು ಕಾರಣ ಅಷ್ಟೆ. ಯಾಕೆಂದರೆ ಶಿಕ್ಷಿತರು, ಮೇಲು ವರ್ಗಗಳಲ್ಲಿ, ಮುಂದುವರೆದ ಪ್ರದೇಶಗಳಲ್ಲಿ ಸಿಸೇರಿಯನ್ ಹೆಚ್ಚು ಕಂಡುಬರುತ್ತದೆ. ಅದಕ್ಕೆ ಕಾರಣ ಭಯ, ಹೆರಿಗೆ ನೋವು ಸಹಿಸಿಕೊಳ್ಳುವುದು ಕಷ್ಟ ಎನ್ನುವ ಸಾಮಾಜಿಕ ನಂಬಿಕೆ ಹೀಗೆ ಹಲವಾರು ಕಾರಣಗಳಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಸಿಸೇರಿಯನ್ ಹೆಚ್ಚಳವಾಗಲು ಹೆಚ್ಚಿನ ಬಿಲ್ ಮಾಡಬಹುದು, ರಿಸ್ಕ್ ಕಡಿಮೆ ಹೀಗೆ ಹಲವಾರು ಕಾರಣಗಳಿವೆ. ಸಹಜ ಹೆರಿಗೆ ಆದರೆ ಬಹಳ ಗಮನ ಇಟ್ಟು ಚಿಕಿತ್ಸೆ ನೀಡಬೇಕಾಗುತ್ತದೆ. ಕೆಲವು ಬಾರಿ ವೈದ್ಯಕೀಯ ಕಾರಣಕ್ಕೂ ಸಿಸೇರಿಯನ್ ಮಾಡಲೇಬೇಕಾದ ಅನಿವಾರ್ಯತೆ ಇರುತ್ತದೆ. ಅದನ್ನು ವೈದ್ಯರು ಮಾತ್ರ ನಿರ್ಣಯ ಮಾಡಬಹುದಾಗಿದೆ ಎಂದರು.

CM Siddaramaiah : ನನಗೆ ಎಲ್ರೂ ಗೌರವ ಕೊಡ್ತಾರೆ ನೀನೊಬ್ಬ ಕೊಡಲ್ಲ? #pratidhvani

ಸಿಸೇರಿಯನ್ ಹೆರಿಗೆ ಕುರಿತು ಈಗಾಗಲೇ ತುಮಕೂರಿನಲ್ಲಿ ಪೈಲಟ್ ಪ್ರೊಜೆಕ್ಟ್ ಮಾಡಿ, ವರದಿ ನಮ್ಮ ಕೈಸೇರಿದೆ. ಕೆಲವು ಆಸ್ಪತ್ರೆಗಳಲ್ಲಿ 75-80% ಸಿಸೇರಿಯನ್ ಆಗಿದೆ. ನಾವು ಅದನ್ನು ಸರಿಯಾಗಿ ಅವಲೋಕಿಸಬೇಕಿದೆ. ಇದು ಬಹಳ ಸೂಕ್ಷ್ಮ ವಿಚಾರ. ಸಹಜ ಹೆರಿಗೆ ಅಥವಾ ಸಿಸೇರಿಯನ್ ವೈಯಕ್ತಿಕ ಆಯ್ಕೆ ಆಗಿರುತ್ತದೆ. ಇಲಾಖೆ ನೇರವಾಗಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಉದ್ದೇಶ ಪೂರ್ವಕವಾಗಿ ಸಿಸೇರಿಯನ್ ಮಾಡುತ್ತಿದ್ದಾರೆ ಎನ್ನುವುದು ತಿಳಿದರೆ ಮಾತ್ರ ಕ್ರಮ ಕೈಗೊಳ್ಳಬಹುದು. ವೈದ್ಯಕೀಯ ಮತ್ತು ಸಾಮಾಜಿಕ ಜಾಗೃತಿಯನ್ನು ಗರ್ಭಿಣಿಯರು ಮತ್ತು ಅವರ ಕುಟುಂಬಸ್ಥರಿಗೆ ಮೂಡಿಸಬೇಕಾಗಿದೆ ಎಂದರು.

Tags: congressDinesh Gundu RaoHealthHospitalKarnatakaPolitics
Previous Post

ಕೃಷಿಯೇ ಭಾರತದ ಅಭಿವೃದ್ಧಿಯ ಮೂಲ..!

Next Post

Daily Horoscope: ಇಂದು ಹಣದಲ್ಲಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು

Related Posts

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ
Top Story

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

by ಪ್ರತಿಧ್ವನಿ
April 30, 2026
0

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತದ ಹಿನ್ನೆಲೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ ಅವರು ಗುರುವಾರ ಆಸ್ಪತ್ರೆಗೆ ಭೇಟಿ...

Read moreDetails
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
Next Post
Daily Horoscope: ಇಂದು ಹಣದಲ್ಲಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು

Daily Horoscope: ಇಂದು ಹಣದಲ್ಲಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada