• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಕೊನೆಗೂ ಭಡ್ತಿ.. ಕಾರಾಗೃಹ ಇಲಾಖೆಗೆ ಅಲೋಕ್ ಕುಮಾರ್ ಡಿಜಿಪಿ

ಪ್ರತಿಧ್ವನಿ by ಪ್ರತಿಧ್ವನಿ
December 10, 2025
in ಇತರೆ / Others, ಇದೀಗ, ಕರ್ನಾಟಕ
0
ಕೊನೆಗೂ ಭಡ್ತಿ.. ಕಾರಾಗೃಹ ಇಲಾಖೆಗೆ ಅಲೋಕ್ ಕುಮಾರ್ ಡಿಜಿಪಿ
Share on WhatsAppShare on FacebookShare on Telegram

ಬೆಂಗಳೂರು: ಹಿರಿಯ IPS ಅಧಿಕಾರಿ ಅಲೋಕ್ ಕುಮಾರ್ ಗೆ ಭಡ್ತಿ ನೀಡಿ ಅದೇಶ ಮಾಡಿರುವ ರಾಜ್ಯ ಸರ್ಕಾರ ಅವರನ್ನು ಕಾರಾಗೃಹ ಇಲಾಖೆಯ ನೂತನ ಡಿಜಿಪಿಯಾಗಿ ವರ್ಗಾವಣೆ ಮಾಡಿ ಆದೇಶ ಮಾಡಿದೆ. ಹಾಗೆ ಕಾರಾಗೃಹ ಮತ್ತು ಸುಧಾರಣಾ ಇಲಾಖೆಯಿಂದ ಬಿ.ದಯಾನಂದ್ ರನ್ನ ಪೊಲೀಸ್ ತರಬೇತಿ ಇಲಾಖೆಯ ಎಡಿಜಿಪಿಯಾಗಿ ವರ್ಗಾವಣೆ ಮಾಡಿದೆ.

ADVERTISEMENT

ಕಳೆದ 8 ತಿಂಗಳಿಂದ ಅಲೋಕ್ ಕುಮಾರ್ ತಮಗೆ ಸಿಗಬೇಕಾದ ಭಡ್ತಿಗಾಗಿ ಹೋರಾಟ ನಡೆಸುತ್ತಿದ್ದರು. ಕೊನೆಗೂ ಅಲೋಕ್ ಕುಮಾರ್ ಹೋರಾಟಕ್ಕೆ ಜಯ ಸಿಕ್ಕಿದೆ.

2019 ರಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಅಲೋಕ್ ಕುಮಾರ್ ವಿರುದ್ಧ ನಡೆದಿದ್ದ ಫೋನ್ ಟ್ಯಾಪಿಂಗ್ ಆರೋಪ ಕೇಳಿಬಂದಿತ್ತು. ಈ ಪ್ರಕರಣದ ಬಗ್ಗೆ ತನಿಖೆ ನಡೆಸಿದ್ದ ಸಿಬಿಐ ಬಿ ರಿಪೋರ್ಟ್ ಸಲ್ಲಿಸಿತ್ತು. ಆದರೆ 2025ರ ಮೇನಲ್ಲಿ ರಾಜ್ಯ ಸರ್ಕಾರ ಪ್ರಕರಣದ ಬಗ್ಗೆ ಇಲಾಖಾ ತನಿಖೆಗೆ ಆದೇಶ ಮಾಡಿತ್ತು. ಸರ್ಕಾರದ ಈ ಆದೇಶ ಪ್ರಶ್ನಿಸಿ ಅಲೋಕ್ ಕುಮಾರ್ ಸಿಎಟಿ ಮೊರೆ ಹೋಗಿದ್ದರು. ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ, ಡಿಜಿಪಿಯಾಗಿ ಭಡ್ತಿ ಮಾಡಬಾರದೆಂಬ ಉದ್ದೇಶದಿಂದ ಈ ಇಲಾಖಾ ತನಿಖೆ ನಡೆಸಲಾಗ್ತಿದೆ ಎಂದು ಅಲೋಕ್ ಕುಮಾರ್ ವಾದ ಮಾಡಿದ್ದರು.

ಅಲೋಕ್ ಕುಮಾರ್ ವಾದ ಪುರಸ್ಕರಿಸಿದ್ದ ಸಿಎಟಿ ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಖಾ ತನಿಖೆ ರದ್ದುಗೊಳಿಸಿತ್ತು. ಹಾಗದ ಅಲೋಕ್ ಕುಮಾರ್ ಗೆ ಭಡ್ತಿ ಮತ್ತು ಸವಲತ್ತು ನೀಡಲು ಆದೇಶಿಸಿತ್ತು. ಆದರೂ‌ ಸಿಎಟಿ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. ಹೈಕೋರ್ಟ್ ಸಿಎಟಿ ಆದೇಶಕ್ಕೆ ತಡೆ ನೀಡಲು ನಿರಾಕರಿಸಿತ್ತು. ಹೀಗಾಗಿ ಈಗ ಅಲೋಕ್ ಕುಮಾರ್ ಗೆ ಡಿಜಿಪಿಯಾಗಿ ಭಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ.

 

 

Tags: ADGP Alok KumarKarnataka Police DepartmentKarnataka Prison
Previous Post

Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ

Next Post

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada