• Home
  • About Us
  • ಕರ್ನಾಟಕ
Friday, December 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ ದಿಢೀರ್‌ ಪತ್ರ ಬರೆದಿದ್ಯಾಕೆ..?

ಪ್ರತಿಧ್ವನಿ by ಪ್ರತಿಧ್ವನಿ
December 11, 2025
in Top Story, ಕರ್ನಾಟಕ, ದೇಶ, ರಾಜಕೀಯ
0
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ  ದಿಢೀರ್‌  ಪತ್ರ ಬರೆದಿದ್ಯಾಕೆ..?
Share on WhatsAppShare on FacebookShare on Telegram

ಬೆಂಗಳೂರು: ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳ ಗ್ರಾಮಗಳ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಅನುಮೋದನೆ ಹಾಗೂ ಜೆಜೆಎಂ ಅಡಿಯಲ್ಲಿ ಶೇ 50 ಅನುದಾನ ಬಿಡುಗಡೆಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ(Narendra Modi) ಅವರಿಗೆ ರಾಜ್ಯಸಭೆ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಪತ್ರ ಬರೆದಿದ್ದಾರೆ.

ADVERTISEMENT
Dinesh Gundu Rao: ಆಶಾ ಕಾರ್ಯಕರ್ತೆಯರಿಗೆ 40 ಕೋಟಿ ಹಣ ಮೀಸಲಿಟ್ಟಿದ್ದೇವೆ..!  #pratidhvani

ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳ ಸಮಗ್ರ ಬಹುಗ್ರಾಮ ಕುಡಿಯುವ ನೀರು ಒದಗಿಸುವ ಯೋಜನೆಗಾಗಿ ಅನುಮೋದನೆ ಹಾಗೂ ಜಲ್ ಜೀವನ್ ಮೀಷನ್ ಯೋಜನೆಯಡಿಯಲ್ಲಿ 50% ಕೇಂದ್ರ ಸರ್ಕಾರದ ಹೊಂದಾಣಿಕೆ ಅನುದಾನ ಬಿಡುಗಡೆ ಮಾಡುವಂತೆ ಪ್ರಧಾನ ಮಂತ್ರಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಕೋರಿದ್ದಾರೆ.

ಈ ಕುರಿತು ಡಿಸೆಂಬರ್ 9ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಖರ್ಗೆ ಅವರು ಕಲಬುರಗಿ ಮತ್ತು ಬೀದರ್ ಜಿಲ್ಲೆಗಳ ಎಲ್ಲಾ ಗ್ರಾಮೀಣ ಜನವಸತಿಗಳಿಗೆ DBOT ( Design, Build, Operation and Transfer – ಡಿಬಿಒಟಿ- ವಿನ್ಯಾಸ, ನಿರ್ಮಾಣ, ಕಾರ್ಯ ಹಾಗೂ ವರ್ಗಾವಣೆ) ಆಧಾರದ ಮೇಲೆ 7,200.00 ಕೋಟಿ ರೂ. ಅಂದಾಜು ಯೋಜನಾ ವೆಚ್ಚದಲ್ಲಿ ಸಮಗ್ರ ಬಹು-ಗ್ರಾಮ ನೀರು ಸರಬರಾಜು ಯೋಜನೆಯ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

Darshan Devil: ಹೂವಿನ ಹಾಸಿಗೆಯಲ್ಲ, ಮುಳ್ಳಿನ ಮೇಲಿನ ನಡಿಗೆ..! #darshan #dboss #devil #dbossforever

ಕಲಬುರಗಿ ಜಿಲ್ಲೆಯ 11 ತಾಲೂಕುಗಳ 859 ಗ್ರಾಮಗಳು, 1,259 ಜನವಸತಿಗಳಲ್ಲಿ ವಾಸಿಸುತ್ತಿರುವ 25,74,434 ಜನರಿಗೆ ಹಾಗೂ ಬೀದರ್ ಜಿಲ್ಲೆಯ 8 ತಾಲೂಕುಗಳ 597 ಗ್ರಾಮಗಳು 17,61,931 ಜನರಿಗೆ ಕುಡಿಯುವ ನೀರು ಒದಗಿಸುವ ಯೋಜನೆ ಇದಾಗಿದೆ.

ಕಲಬುರಗಿ ಮತ್ತು ಬೀದರ್ ಜಿಲ್ಲೆಗಳು ಕಲ್ಯಾಣ ಕರ್ನಾಟಕ ಪ್ರದೇಶದ ಕರ್ನಾಟಕದ ಉತ್ತರ ಭಾಗದಲ್ಲಿದ್ದು, ಪ್ರಧಾನವಾಗಿ ಎಸ್‌ಸಿ ಜನಸಂಖ್ಯೆ -28.60% ಮತ್ತು ಎಸ್‌ಟಿ ಜನಸಂಖ್ಯೆ -7.90% ಹೊಂದಿವೆ. ಈ ಜಿಲ್ಲೆಗಳು ಪ್ರಸ್ತುತ ತೀವ್ರ ನೀರಿನ ಗುಣಮಟ್ಟದ ಸಮಸ್ಯೆಗಳನ್ನು ಮತ್ತು ಹೆಚ್ಚು ಏರಿಳಿತದ ಅಂತರ್ಜಲ ಮಟ್ಟವನ್ನು ಎದುರಿಸುತ್ತಿವೆ. ಈ ಸವಾಲುಗಳನ್ನು ಎದುರಿಸಲು, ವಿಜಯಪುರ ಜಿಲ್ಲೆಯ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾದ ನಾರಾಯಣಪುರ ಜಲಾಶಯದಿಂದ ದೀರ್ಘಕಾಲಿಕ ಮತ್ತು ಸುಸ್ಥಿರ ನೀರಿನ ಮೂಲವನ್ನು ಗುರುತಿಸಲಾಗಿದೆ.

Ms. Bansuri Swaraj : ವಂದೇ ಮಾತರಂ ರಾಷ್ಟ್ರಗೀತಗಾಗಿ ನೆಹರು ಅಡ್ಡಗಾಲಾಗಿದ್ರು..! #bjpmp #parliament

ಅದರಂತೆ, ಜಲ ಜೀವನ್ ಮಿಷನ್ (ಜೆಜೆಎಂ) ಅಡಿಯಲ್ಲಿ ಭಾರತ ಸರ್ಕಾರದಿಂದ 50% ಬಂಡವಾಳ ವೆಚ್ಚದ ಬೆಂಬಲದ ನಿರೀಕ್ಷೆಯೊಂದಿಗೆ ರಾಜ್ಯ ಸರ್ಕಾರವು PSR ( Project Status Report – ಪಿ ಎಸ್ ಆರ್ – ಯೋಜನಾ ಸ್ಥಿತಿ ವರದಿ) ತಯಾರಿಕೆ ಪ್ರಾರಂಭಿಸಿದೆ. ಐದು ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆ (ಒ & ಎಂ) ಸೇರಿದಂತೆ ಉಳಿದ 50% ರಾಜ್ಯ ಹೊಂದಾಣಿಕೆಯ ಪಾಲನ್ನು ಪೂರೈಸಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಹಣವನ್ನು ಬಳಸಿಕೊಳ್ಳಲು ರಾಜ್ಯ ಸಚಿವ ಸಂಪುಟವು ಸ್ಪಷ್ಟವಾಗಿ ಅನುಮೋದನೆ ನೀಡಿದೆ.

Belagavi Winter Session: ಸೊಸೈಟಿಯ ಭೂ ಮಾಫಿಯಾ ಗುಟ್ಟು ಬಿಚ್ಚಿಟ್ಟ ಶಾಸಕ ಮುನಿರತ್ನ #pratidhvani

ಈ ಎರಡು ಜಿಲ್ಲೆಗಳ ಎಲ್ಲಾ ಗ್ರಾಮೀಣ ವಾಸಸ್ಥಳಗಳಿಗೆ ಸುಸ್ಥಿರ ಕುಡಿಯುವ ನೀರಿನ ಪರಿಹಾರವನ್ನು ಒದಗಿಸುವ ಈ ಯೋಜನೆಯು ಬಹಳ ದೀರ್ಘ ಕಾಲದವರೆಗೆ ಅನುಕೂಲವಾಗಲಿದೆ. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು, ಭಾರತ ಸರ್ಕಾರದಿಂದ 50% ಹೊಂದಾಣಿಕೆಯ ಕೊಡುಗೆಯೊಂದಿಗೆ ಜಲ ಜೀವನ್ ಮಿಷನ್ ಅಡಿಯಲ್ಲಿ ಪ್ರಸ್ತಾವಿತ ಯೋಜನೆಗೆ ಆರಂಭಿಕ ಅನುಮೋದನೆಗಾಗಿ ಮಧ್ಯೆ ಪ್ರವೇಶಿಸುವಂತೆ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಅವರಿಗೆ ಪತ್ರದಲ್ಲಿ ಕೋರಿದ್ದಾರೆ.

Tags: KarnatakaMallikarjuna KhargePM Narendra ModiPolitics
Previous Post

ಸೆಲೆಬ್ರಿಟಿಗಳಿಗೆ ಮನರಂಜನೆ ಉಣಬಡಿಸಿದ ಡೆವಿಲ್: ಇಲ್ಲಿದೆ ವಿಶೇಷಗಳು

Next Post

ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

Related Posts

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು
ಇದೀಗ

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

by ಪ್ರತಿಧ್ವನಿ
December 11, 2025
0

ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಥಗಿತಗೊಂಡಿದ್ದ ಕ್ರಿಕೆಟ್ ಪಂದ್ಯಾವಳಿಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್‌ ನೀಡಿದೆ. ಇಂದು ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ...

Read moreDetails
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

December 11, 2025
ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

December 11, 2025
Next Post
ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

Recent News

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌
Top Story

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

by ಪ್ರತಿಧ್ವನಿ
December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?
Top Story

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

by ಪ್ರತಿಧ್ವನಿ
December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?
Top Story

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

by ಪ್ರತಿಧ್ವನಿ
December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

December 11, 2025
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada