• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಸಾಕು ಗಿಳಿ ರಕ್ಷಿಸಲು ಹೋಗಿ ಯುವಕ ಕರೆಂಟ್ ಶಾಕ್ ಗೆ ಬಲಿ

ಪ್ರತಿಧ್ವನಿ by ಪ್ರತಿಧ್ವನಿ
December 12, 2025
in ಇತರೆ / Others, ಇದೀಗ, ಕರ್ನಾಟಕ
0
ಸಾಕು ಗಿಳಿ ರಕ್ಷಿಸಲು ಹೋಗಿ ಯುವಕ ಕರೆಂಟ್ ಶಾಕ್ ಗೆ ಬಲಿ
Share on WhatsAppShare on FacebookShare on Telegram

ಬೆಂಗಳೂರು: ಸಾಕು ಗಿಳಿಯನ್ನ ವಿದ್ಯುತ್ ಶಾಕ್ ನಿಂದ ರಕ್ಷಣೆ ಮಾಡಲು ಹೋಗಿ ಯುವಕನೇ ವಿದ್ಯುತ್ ಶಾಕ್ ಗೆ ಬಲಿಯಾಗಿದ್ದಾನೆ. ಗಿರಿನಗರದ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದ್ದು, 32 ವರ್ಷದ ಅರುಣ್ ಕುಮಾರ್ ಮೃತ ದುರ್ದೈವಿಯಾಗಿದ್ದಾನೆ.

ADVERTISEMENT

ಗಿರಿನಗರದ ಖಾಸಗಿ ಅಪಾರ್ಟ್ ಮೆಂಟ್ ನ ಸಂಬಂಧಿ ಮನೆಯಲ್ಲಿದ್ದ ಅರುಣ್ ಬೆಳಗ್ಗೆ ಮನೆಯಲ್ಲಿದ್ದ 2 ಲಕ್ಷ ರೂ. ಮೌಲ್ಯದ ಮಾಕಯ್ ಗಿಳಿಯ ಜೊತೆ ಆಟ ಆಡ್ತಿದ್ದ. ಈ ವೇಳೆ ಹೊರಗಡೆ ಹಾರಿ ಬಂದ ಗಿಳಿ ವಿದ್ಯುತ್ ಕಂಬದ ಮೇಲೆ ಕುಳಿತಿದೆ. ಹೀಗಾಗಿ ಗಿಳಿಗೆ ವಿದ್ಯುತ್ ಶಾಕ್ ಹೊಡೆದು ಅಪಾಯ ಆಗಬಹುದು ಅಂತ ಅರುಣ್ ಅದನ್ನ ಕೆಳಗಿಳಿಸಲು ಮುಂದಾಗಿದ್ದಾನೆ. ಇದಕ್ಕಾಗಿ ಮನೆಯಲ್ಲಿದ್ದ ಒಂದು ಸ್ಟೀಲ್ ಪೈಪ್ ಗೆ ಕಡ್ಡಿ ಹಾಕಿ ಎತ್ತರದಲ್ಲಿ ಗಿಳಿ ಓಡಿಸಲು ಕಾಪೌಂಡ್ ಮೇಲೆ ನಿಂತಾಗ ಅಪಾರ್ಟ್ ಮೆಂಟ್ ಒಳಗಡೆ ಹಾದು ಹೋಗಿರೋ 66 ಸಾವಿರ ಕೆವಿ ಸಾಮರ್ಥ್ಯದ ವಿದ್ಯುತ್ ವೈರ್ ಗಳಿಂದ ಶಾಕ್ ಹೊಡೆದು ಕೆಳಗೆ ಬಿದ್ದ.

ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪರಿಶೀಲಿಸಿದಾಗ ಆತ ಮೃತಪಟ್ಟಿದ್ದ. ಸದ್ಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರಿಗೆ ಹಸ್ತಾಂತರ ಮಾಡಲಾಗಿದೆ.‌ ಹಾಗೆ ಘಟನೆ ಬಳಿಕ ಸ್ಥಳಕ್ಕೆ ಬೆಸ್ಕಾಂ., ಕೆಇಬಿ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..

ಇನ್ನು ಘಟನೆ ಬಗ್ಗೆ ಗಿರಿನಗರ ಪೊಲೀಸ್ ಠಾಣೆಯಲ್ಲಿ UDR ದಾಖಲಾಗಿದ್ದು ತನಿಖೆ ಮುಂದುವರಿದಿದೆ. ಇತ್ತ ಕೆಇಬಿಯವರು ಕರೆಂಟ್ ಆಫ್ ಮಾಡಿ ವಿದ್ಯುತ್ ಕಂಬದ ಮೇಲಿದ್ದ ಗಿಳಿ ರಕ್ಷಿಸಿ ಮಾಲೀಕರಿಗೆ ನೀಡಿದ್ದಾರೆ. ಆದರೆ ಅಪಾರ್ಟ್ ಮೆಂಟ್ ಒಳಭಾಗದಲ್ಲಿ ಹೈಟೆನ್ಸನ್ ವೈರ್ ಹಾದು ಹೋಗಿರೋದಕ್ಕೆ ನಿವಾಸಿಗಳು ಆಕ್ರೋಶ ಹೊರಹಾಕಿದ್ದಾರೆ.

 

Tags: Bangalore Apartmentbangalore policeelcetric Shock DeathMakai parrot
Previous Post

Winter Session 2025: ಬೆಳಗಾವಿಯಲ್ಲಿ ಯಾವ ಔತಣಕೂಟವೂ ಇಲ್ಲ, ಏನೂ ಇಲ್ಲ-ಡಿಸಿಎಂ ಡಿ.ಕೆ. ಶಿವಕುಮಾರ್

Next Post

Winter Session 2025: ʼಬಗರ್ ಹುಕುಂ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣʼ

Related Posts

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!
Top Story

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

by ಪ್ರತಿಧ್ವನಿ
March 4, 2026
0

ಬೆಂಗಳೂರು : ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ...

Read moreDetails
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

March 4, 2026
Next Post
Winter Session 2025: ʼಬಗರ್ ಹುಕುಂ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣʼ

Winter Session 2025: ʼಬಗರ್ ಹುಕುಂ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣʼ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada