• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
December 13, 2025
in Top Story, ಕರ್ನಾಟಕ, ದೇಶ, ರಾಜಕೀಯ
0
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು(Mekedatu) ಸಮತೋಲಿತ ಜಲಾನಯನ ಯೋಜನೆಯ ತ್ವರಿತ ಅನುಷ್ಠಾನಕ್ಕಾಗಿ ಕೆಇಆರ್‌ಎಸ್(KERS) ನಿರ್ದೇಶಕರ ನೇತೃತ್ವದಲ್ಲಿ ಹೊಸ ತಂಡ ರಚಿಸಿ, ಯೋಜನೆ ಕಾರ್ಯಾನುಷ್ಠಾನಕ್ಕೆ ರಾಜ್ಯ ಸರ್ಕಾರ ಆದೇಶ ನೀಡಲಾಗಿದೆ. ಆದರೆ ಸದಾ ನಮ್ಮ ಜಲದ ವಿಚಾರಕ್ಕೆ ಕಾಲು ಕೆದರಿ ಜಗಳಕ್ಕಿಳಿಯು ತಮಿಳುನಾಡು(Tamil Nadu) ಮತ್ತೆ ಅದೇ ಚಾಳಿ ಮುಂದುವರೆಸಿದೆ.

ADVERTISEMENT
CM Siddaramaiah : ನಾನೇ ಕರ್ನಾಟಕದ ಸಿಎಂ..ಸಿದ್ದರಾಮಯ್ಯ  ಡೆಡ್‌ಲೈನ್‌ #pratidhvani #siddaramaiah

ರಾಜ್ಯ ಸರ್ಕಾರದ ಸಮಿತಿ ನೇಮಕಕ್ಕೆ ತಮಿಳುನಾಡಿನ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ ವಿರೋಧ ವ್ಯಕ್ತಪಡಿಸುವ ಮೂಲಕ ತಮ್ಮ ಕುಟಿಲತನ ತೋರಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಮೇಕೆದಾಟು ಯೋಜನೆಯಿಂದ ತಮಿಳುನಾಡನ್ನು ಮರುಭೂಮಿಯನ್ನಾಗಿ ಮಾಡಲಾಗುತ್ತಿದೆ ಎಂದು ಟೀಕಿಸಿದ್ದಾರೆ.

ತಮಿಳುನಾಡನ್ನು ಮರುಭೂಮಿಯನ್ನಾಗಿ ಮಾಡುವ ಏಕೈಕ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕವನ್ನು ಆಳುತ್ತಿರುವ ಕಾಂಗ್ರೆಸ್ ಸರ್ಕಾರವು ನಿರಂತರ ಸಾಹಸಗಾಥೆಯಾಗಿ ಮುಂದುವರೆದಿದೆ. ಕಾವೇರಿಗೆ ಅಡ್ಡಲಾಗಿ ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಿಸಲು ಯೋಜನಾ ವರದಿಯನ್ನು ಸಿದ್ಧಪಡಿಸುತ್ತಿರುವ ಕರ್ನಾಟಕ ಸರ್ಕಾರವು ಇಂದು ಅಣೆಕಟ್ಟು ನಿರ್ಮಿಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲು 30 ಅಧಿಕಾರಿಗಳ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ ಎಂದು ಸುದ್ದಿಗಳು ಬರುತ್ತಿವೆ ಎಂದಿದ್ದಾರೆ.

Nikhil Kumaraswamy : ಕುಮಾರಣ್ಣನಿಗೆ ಆ ತಾಕತ್ತಿದೆ.. ಫಸ್ಟ್ ಜಾಗ ಕೊಡಿಸಲಿ ನಿಖಿಲ್ ಸವಾಲ್ ಹಾಕಿದ್ಯಾರಿಗೆ?

ಡಿಎಂಕೆ ಸರ್ಕಾರ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲಾ, ಕಾವೇರಿ ನದಿ ನೀರಿನ ವಿಷಯದಲ್ಲಿ ಅದು ಕರ್ನಾಟಕ್ಕೆ ಹಕ್ಕುಗಳನ್ನು ಬಿಟ್ಟುಕೊಡುತ್ತಿದೆ. ಡಿಎಂಕೆ ಮಾಡಿದ ಈ ದ್ರೋಹವನ್ನು ಕ್ಷಮಿಸಲು ಸಾಧ್ಯವಿಲ್ಲ. ಕಾವೇರಿಯ ಮೇಲಿನ ತಮಿಳುನಾಡಿನ ಹಕ್ಕುಗಳನ್ನು ರಕ್ಷಿಸಲು ಸಿಎಂ ಸ್ಟಾಲಿನ್ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Belagavisession ; ಬೇರೆ ಅವರಿಗೆ ಹೇಳೋಕಿಂತ ಮುಂಚೆ ನೀವು ಸರಿಯಾಗಿರಿ #pratidhvani #belagavisession #belagavi

ಡಿಸೆಂಬರ್ 12 ರಂದು, ರಾಜ್ಯ ಜಲಸಂಪನ್ಮೂಲ ಸಚಿವ ದುರೈಮುರುಗನ್ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪರಿಶೀಲನಾ ಅರ್ಜಿಯನ್ನು ಸಲ್ಲಿಸಿದೆ. ಕರ್ನಾಟಕದಲ್ಲಿ ಮೇಕೆದಾಟು ಅಣೆಕಟ್ಟು ನಿರ್ಮಾಣವು ತನ್ನ ಹಿತಾಸಕ್ತಿಗೆ ಹಾನಿಕಾರಕವಾಗಿದೆ ಎಂದು ಹೇಳುವ ವಿವರವಾದ ಅರ್ಜಿಯನ್ನು ಸಿಡಬ್ಲ್ಯೂಸಿ ಮುಂದೆ ಸಲ್ಲಿಸಿದೆ. ಮೇಕೆದಾಟು ಜಲಾಶಯ ಯೋಜನೆಯು ತಮಿಳುನಾಡಿಗೆ ಮತ್ತು ಸುಪ್ರೀಂ ಕೋರ್ಟ್‌ನ ಆದೇಶಕ್ಕೆ ಹೇಗೆ ಹಾನಿಕಾರಕವಾಗಿದೆ ಎಂಬುದನ್ನು ಡಿಸೆಂಬರ್ 9 ರಂದು ಕೇಂದ್ರ ಜಲ ಆಯೋಗಕ್ಕೆ (ಸಿಡಬ್ಲ್ಯೂಸಿ) ವಿವರವಾದ ಸಲ್ಲಿಕೆಯನ್ನು ಸಲ್ಲಿಸಲಾಯಿತು ಎಂದು ತಿಳಿಸಿದ್ದಾರೆ.

KRS PARTY RAGHU Exclusive PODCAST : ಹಾದಿ ಬೀದೀಲಿ ಪೊಲೀಸ್ರು, ಸರ್ಕಾರಿ ಅಧಿಕಾರಿಗಳು ಲಂಚ ಪಡೀತಾರೆ

ಈಗಲಾದರೂ, ತಮಿಳುನಾಡಿನ ಜನರಿಗೆ ದ್ರೋಹ ಮಾಡುವ ಆಲೋಚನೆಗಳನ್ನು ಬಿಟ್ಟುಬಿಡಿ, ತಕ್ಷಣವೇ ಕಾನೂನು ಕ್ರಮಗಳನ್ನು ತೆಗೆದುಕೊಂಡು, ಕಾವೇರಿಯಲ್ಲಿ ತಮಿಳುನಾಡಿನ ಹಕ್ಕುಗಳನ್ನು ದೃಢವಾಗಿ ರಕ್ಷಿಸುವಂತೆ ಕೈಗೊಂಬೆ ಮುಖ್ಯಮಂತ್ರಿ ತಿರು ಎಂ.ಕೆ. ಸ್ಟಾಲಿನ್ ಅವರಿಗೆ ಆಗ್ರಹಿಸುತ್ತೇನೆ ಎಂದು ಎಡಪ್ಪಾಡಿ ಪಳನಿಸ್ವಾಮಿ ಡಿಎಂಕೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Tags: AIADMKDMKKarnatakaKarnataka Politicsmekedatumekedatu dam projectPoliticsTamil Nadu
Previous Post

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

Next Post

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

Related Posts

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ
Top Story

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

by ಪ್ರತಿಧ್ವನಿ
April 18, 2026
0

Greater Bengaluru Authority (ಜಿಬಿಎ) ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರವು ಚುನಾವಣೆ ಅವಧಿಯನ್ನು ವಿಸ್ತರಿಸಲು ಮನವಿ...

Read moreDetails
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
Next Post
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada