• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Daily Horoscope: ಇಂದು ಸವಾಲು ಎದುರಿಸುವ ರಾಶಿಗಳಿವು..!

ಪ್ರತಿಧ್ವನಿ by ಪ್ರತಿಧ್ವನಿ
December 15, 2025
in Top Story, ಕರ್ನಾಟಕ, ಜೀವನದ ಶೈಲಿ
0
Daily Horoscope: ಇಂದು ಸವಾಲು ಎದುರಿಸುವ ರಾಶಿಗಳಿವು..!
Share on WhatsAppShare on FacebookShare on Telegram

ಮೇಷ ರಾಶಿಯ ಇಂದಿನ ಭವಿಷ್ಯ

ADVERTISEMENT

ಇಂದು ಕೆಲಸದ ವಿಷಯಗಳಲ್ಲಿ ಹೊಸ ಉತ್ಸಾಹ ಕಾಣಿಸುತ್ತದೆ. ನೀವು ಕೈಗೊಂಡ ಕಾರ್ಯಗಳಲ್ಲಿ ಧೈರ್ಯದಿಂದ ಮುಂದುವರೆದರೆ ಯಶಸ್ಸು ಸಿಗುತ್ತದೆ. ಬರಬೇಕಾದ ಹಣ ನಿಧಾನವಾಗಿ ನಿಮ್ಮ ಕೈಸೇರುತ್ತದೆ. ಎಲ್ಲಾ ಕೆಲಸಗಳಿಗೂ ಕುಟುಂಬದವರ ಬೆಂಬಲ ಸಿಗುತ್ತದೆ. ಆತುರ ತಪ್ಪಿಸಿ ಕ್ರಮಬದ್ಧವಾಗಿ ಕೆಲಸ ಮಾಡಿ.

ವೃಷಭ ರಾಶಿಯ ಇಂದಿನ ಭವಿಷ್ಯ


ಮನಸ್ಸಿಗೆ ನೆಮ್ಮದಿ ನೀಡುವ ದಿನ. ಮನೆಯವರೊಂದಿಗೆ ಉತ್ತಮ ಹೊಂದಾಣಿಕೆ ಇರಲಿದೆ. ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸುತ್ತೀರಿ.ಆರೋಗ್ಯ ಉತ್ತಮವಾಗಿರುತ್ತದೆ. ನಿಮ್ಮ ಆಲೋಚನಾ ಶಕ್ತಿಯನ್ನು ಸರಿಯಾಗಿ ಬಳಸಿಕೊಳ್ಳಿ ಯಶಸ್ಸು ಸಿಗಲಿದೆ.

ಮಿಥುನ ರಾಶಿಯ ಇಂದಿನ ಭವಿಷ್ಯ

ಮಾತುಕತೆ ಮೂಲಕ ಇಂದು ಹಲವು ಸಮಸ್ಯೆಗಳು ಪರಿಹಾರವಾಗುತ್ತವೆ. ಅನಗತ್ಯ ವೆಚ್ಚ ತಪ್ಪಿಸಿ. ಮನೆಯಲ್ಲಿನ ಸಣ್ಣ ಗೊಂದಲಗಳು ಬೇಗ ನಿವಾರಣೆಯಾಗುತ್ತವೆ. ಮಾನಸಿಕ ಒತ್ತಡ ಕಡಿಮೆಯಾಗುತ್ತದೆ. ಮಾತಿನಲ್ಲಿ ಮೃದುತ್ವ ಇರಲಿ.

ಕಟಕ ರಾಶಿಯ ಇಂದಿನ ಭವಿಷ್ಯ

ಇಂದು ಕುಟುಂಬದ ವಿಷಯಗಳು ಮೊದಲ ಸ್ಥಾನದಲ್ಲಿರುತ್ತವೆ. ಮನೆಯಲ್ಲಿ ಸೌಹಾರ್ದ ಹೆಚ್ಚುತ್ತದೆ. ಭಾವನಾತ್ಮಕವಾಗಿ ಅತಿಯಾಗಿ ತೊಡಗಿಸಿಕೊಳ್ಳಬೇಡಿ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.

ಸಿಂಹ ರಾಶಿಯ ಇಂದಿನ ಭವಿಷ್ಯ

ಕಾರ್ಯಕ್ಷೇತ್ರದಲ್ಲಿ ಇಂದು ನಿಮ್ಮ ಗೌರವ ಮತ್ತು ಮೆಚ್ಚುಗೆ ವ್ಯಕ್ತವಾಗುತ್ತದೆ. ನಿಮ್ಮ ನಾಯಕತ್ವ ಗುಣ ಹೊರಹೊಮ್ಮುತ್ತದೆ. ವೆಚ್ಚ ಸ್ವಲ್ಪ ಹೆಚ್ಚಾಗಬಹುದು. ವಿಶ್ರಾಂತಿಗೂ ಸಮಯ ಕೊಡಿ.

ಕನ್ಯಾ ರಾಶಿಯ ಇಂದಿನ ಭವಿಷ್ಯ

ಶಾಂತ, ಸಮತೋಲನದ ದಿನ. ಕೆಲಸಗಳು ಸರಾಗವಾಗಿ ನಡೆಯುತ್ತವೆ. ಕುಟುಂಬದೊಂದಿಗೆ ಸುಂದರ ಸಮಯ ಕಳೆಯುವರಿ. ಆರೋಗ್ಯ ಉತ್ತಮವಾಗಿರುತ್ತದೆ. ಧ್ಯಾನ–ಪ್ರಾರ್ಥನೆ ಮಾಡುವುದು ಒಳ್ಳೆಯದು.

ತುಲಾ ರಾಶಿಯ ಇಂದಿನ ಭವಿಷ್ಯ

ಸ್ನೇಹಿತರ ಸಹಕಾರ ಇಂದು ನಿಮಗೆ ಹರ್ಷ ನೀಡುತ್ತದೆ. ಹಣದ ಖರ್ಚಿನಲ್ಲಿ ಎಚ್ಚರಿಕೆ ಅಗತ್ಯವಾಗಿದೆ. ಅನಗತ್ಯ ಖರೀದಿ ತಪ್ಪಿಸಿ.

ವೃಶ್ಚಿಕ ರಾಶಿಯ ಇಂದಿನ ಭವಿಷ್ಯ

ನಿಮ್ಮ ದೃಢನಿಶ್ಚಯ ಇಂದು ಫಲ ನೀಡುತ್ತದೆ. ಉದ್ಯೋಗದಲ್ಲಿ ಉತ್ತೇಜನ ಸಿಗಲಿದೆ. ಹಣದಲ್ಲಿ ಲಾಭದ ಸೂಚನೆ ಇದೆ. ಆರೋಗ್ಯ ಉತ್ತಮವಾಗಿರುತ್ತದೆ. ನಿಮ್ಮ ಗುರಿಯ ಮೇಲೆ ಗಮನ ಕೇಂದ್ರೀಕರಿಸಿ.

ಧನು ರಾಶಿಯ ಇಂದಿನ ಭವಿಷ್ಯ


ಹೊಸ ಕಲಿಕೆ ಮತ್ತು ಅನುಭವಗಳ ದಿನ. ಮನಸ್ಸಿಗೆ ಉತ್ಸಾಹ ಹೆಚ್ಚಾಗುತ್ತದೆ. ಪ್ರಯಾಣದಲ್ಲಿ ಜಾಗ್ರತೆ ಇರಲಿ. ಇಂದು ಆತುರದ ನಿರ್ಧಾರ ಬೇಡ.

ಮಕರ ರಾಶಿಯ ಇಂದಿನ ಭವಿಷ್ಯ

ಹಳೆಯ ಕೆಲಸಗಳು ಇಂದು ಪೂರ್ಣಗೊಳ್ಳುತ್ತವೆ. ಮನಸ್ಸು ಹಗುರಾಗುತ್ತದೆ. ಹಣದಲ್ಲಿ ನಿಧಾನ ಸುಧಾರಣೆಯಾಗಲಿದೆ. ಕುಟುಂಬದ ಬೆಂಬಲ ಸಿಗಲಿದೆ. ಮನೆಯವರ ಮಾತಿಗೂ ಕಿವಿಗೊಡಿ.

ಕುಂಭ ರಾಶಿಯ ಇಂದಿನ ಭವಿಷ್ಯ

ಮನಸ್ಸಿನಲ್ಲಿ ಸ್ವಲ್ಪ ಗೊಂದಲ ಇದ್ದರೂ ದಿನದ ಅಂತ್ಯಕ್ಕೆ ಸ್ಪಷ್ಟತೆ ಸಿಗಲಿದೆ. ಉತ್ತಮ ಆರೋಗ್ಯಕ್ಕಾಗಿ ವಿಶ್ರಾಂತಿ ಅಗತ್ಯ. ಕೆಲಸದ ಒತ್ತಡ ಕಡಿಮೆ ಮಾಡಿಕೊಳ್ಳಿ. ಹಣ ನೀಡುವಾಗ ಹಾಗೂ ಪಡೆಯುವಾಗ ಎಚ್ಚರಿಕೆ ಇರಲಿ.

ಮೀನ ರಾಶಿಯ ಇಂದಿನ ಭವಿಷ್ಯ

ಸೃಜನಶೀಲತೆ ಇಂದು ಹೆಚ್ಚಾಗುತ್ತದೆ. ಮನೆಯಲ್ಲೂ ಸಂತೋಷ ಇರುತ್ತದೆ. ಹಣ ಉತ್ತಮವಾಗಿರುತ್ತದೆ. ನಿಮ್ಮ ಹವ್ಯಾಸಗಳಿಗೆ ಸಮಯ ಕೊಡಿ. ಕೌಟುಂಬಿಕ ಕಿರಿ ಕಿರಿ ಕಮ್ಮಿಯಾಗುತ್ತದೆ. ಮನಸ್ಸಿನ ಶಾಂತಿ ಹೆಚ್ಚಾಗುತ್ತದೆ.

Tags: Astrologyastrology 2025KannadaKarnatakaRashi Bhavishya
Previous Post

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಸಂತಾಪ

Next Post

ರಾಜಕೀಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪ ನಿಧನ: ಗಣ್ಯರ ಸಂತಾಪ

Related Posts

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
0

ಬೆಳಗಾವಿ: ಬೆಂಗಳೂರು ಮೈಸೂರು ಇನ್ಸ್ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್(Supreme Court) ಆದೇಶ ಇರುವ ಹಿನ್ನೆಲೆಯಲ್ಲಿ ಸರ್ಕಾರವು ಯೋಜನೆಯಲ್ಲಿ ಯಾವುದೇ ಬದಲಾವಣೆ ತರಲು ಸಾಧ್ಯವಿಲ್ಲ ಎಂದು...

Read moreDetails
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

December 18, 2025
Next Post
ರಾಜಕೀಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪ ನಿಧನ: ಗಣ್ಯರ ಸಂತಾಪ

ರಾಜಕೀಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪ ನಿಧನ: ಗಣ್ಯರ ಸಂತಾಪ

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!
Top Story

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

by ಪ್ರತಿಧ್ವನಿ
December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

by ಪ್ರತಿಧ್ವನಿ
December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ
Top Story

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada