• Home
  • About Us
  • ಕರ್ನಾಟಕ
Wednesday, December 17, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರದಲ್ಲಿ ಅವ್ಯವಸ್ಥೆ: ಡಿಕೆಶಿ ಅಸಮಾಧಾನ

ಪ್ರತಿಧ್ವನಿ by ಪ್ರತಿಧ್ವನಿ
December 16, 2025
in ಕರ್ನಾಟಕ, ರಾಜಕೀಯ
0
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರದಲ್ಲಿ ಅವ್ಯವಸ್ಥೆ: ಡಿಕೆಶಿ ಅಸಮಾಧಾನ
Share on WhatsAppShare on FacebookShare on Telegram

ಬೆಂಗಳೂರು: ಮೊನ್ನೆ ವಿಧಿವಶರಾದ ಮುತ್ಸದಿ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅಂತ್ಯ ಸಂಸ್ಕಾರದ ವೇಳೆ ನಡೆದ ಸರ್ಕಾರಿ ಗೌರವಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ದಾವಣಗೆರೆ ಡಿಸಿ ಮತ್ತು ಎಸ್ ಪಿಯಿಂದ ಉತ್ತರ ಪಡೆಯುವುದಾಗಿಯೂ ತಿಳಿಸಿದ್ದಾರೆ.

ADVERTISEMENT

 

  • ನಗರದಲ್ಲಿ ಇಂದು ಬೆಳಗ್ಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಹಿರಿಯ ಮುತ್ಸದಿ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅವರ ಪಕ್ಷ ನಿಷ್ಠೆ, ಪ್ರಾಮಾಣಿಕತೆ ಬಗ್ಗೆ ಹೇಳೋಕೆ ಆಗಲ್ಲ. ಅವರ ಅಂತಿಮ ಸಂಸ್ಕಾರಕ್ಕೆ ನಮ್ಮ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಕೂಡ ಅಧಿವೇಶನ ಬಿಟ್ಟು ವಿಶೇಷ ವಿಮಾನದಲ್ಲಿ ಬಂದಿದ್ದರು. ನಾನು, ಸಿಎಂ ಸೇರಿದ್ದಂತೆ ವಿರೋಧ ಪಕ್ಷಗಳ ನಾಯಕರು ಕೂಡ ಬಂದಿದ್ದರು. ಆದರೆ ನಿನ್ನೆ ಸ್ವಲ್ಪ ವ್ಯವಸ್ಥೆ ಸರಿಯಾಗಿರಲಿಲ್ಲ. ಸರ್ಕಾರಿ ಗೌರವಗಳನ್ನ‌ ಸರಿಯಾದ ರೀತಿಯಲ್ಲಿ ಕೊಡಬೇಕು.
  • Shamanur Shivashankarappa: ಕಾಂಗ್ರೆಸ್‌ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ  ವಿಧಿವಶ | Times Now Kannada
  • ಸರ್ಕಾರಿ ಗೌರವ ಎಷ್ಟು ಕೊಡಬೇಕು ಅಷ್ಟು ಕೊಡಬೇಕು. ನಿನ್ನೆಯ ಘಟನೆ ನನ್ನ ಮನಸ್ಸಿಗೆ ಸರಿ ಅನ್ನಿಸಿಲ್ಲ. ನನಗೆ ಅಸಮಾಧಾನ ಆಗಿದೆ. ಅಂತಿಮ ಸಂಸ್ಕಾರದ ವೇಳೆ ಜನ ಜಾಸ್ತಿ ಇದ್ದರು ಎನ್ನಬಹುದು. ಆದರೆ ವ್ಯವಸ್ಥೆ ಸರಿಯಾಗಿ ಮಾಡಬೇಕು ಅಲ್ವಾ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನು ಅಂತಿಮ ಸಂಸ್ಕಾರದ ವೇಳೆ ವ್ಯವಸ್ಥೆ ಸರಿಯಾಗಿ ಇಲ್ಲದಿರೋದಕ್ಕೆ ಡಿಸಿ ಮತ್ತು ಎಸ್ ಪಿಗೆ ಮುಖ್ಯ ಕಾರ್ಯದರ್ಶಿಯಿಂದ ನೋಟಿಸ್ ನೀಡಲು ಹೇಳ್ತಿನಿ. ಅವ್ಯವಸ್ಥೆ ಬಗ್ಗೆ ಉತ್ತರ ಪಡೆಯುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

Shivakumar downplays meeting with Kharge

Tags: #shamanuru shivashankarappaAll India Veerashaiva Mahasabha National President Shamanur ShivshankarappaDK Shivakumar
Previous Post

ಎಲ್ಲವೂ ಸರಿಯಾಗಬೇಕು: ಜೈಲಾಧಿಕಾರಿಗಳಿಗೆ ಅಲೋಕ್ ಕೊಟ್ಟ ಡೆಡ್ ಲೈನ್ ಏನು..?

Next Post

ಮೋಹನ್ ದಾಸ್ ಕಿಡಿನುಡಿಗೆ ಡಿಕೆಶಿ ತಿರುಗೇಟು

Related Posts

Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
0

ಸರ್ಕಾರ ಭ್ರೂಣ ಹತ್ಯೆ ತಡೆಗೆ ಎಷ್ಟೇ ಬಿಗಿಯಾದ ಕಾನೂನು ಕ್ರಮ ಕೈಗೊಂಡರೂ ಅಲ್ಲಲ್ಲಿ ಪ್ರಕರಣ ನಡೆಯುತ್ತಿದೆ. ಆದರೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇದು ಕೇವಲ ಕಾನೂನು...

Read moreDetails

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP

ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP

December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

December 16, 2025
Next Post
ಮೋಹನ್ ದಾಸ್ ಕಿಡಿನುಡಿಗೆ ಡಿಕೆಶಿ ತಿರುಗೇಟು

ಮೋಹನ್ ದಾಸ್ ಕಿಡಿನುಡಿಗೆ ಡಿಕೆಶಿ ತಿರುಗೇಟು

Recent News

Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
Top Story

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

by ಪ್ರತಿಧ್ವನಿ
December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ
Top Story

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

by ಪ್ರತಿಧ್ವನಿ
December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌
Top Story

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 16, 2025
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. .

by ಪ್ರತಿಧ್ವನಿ
December 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

December 16, 2025

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada