• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

ಪ್ರತಿಧ್ವನಿ by ಪ್ರತಿಧ್ವನಿ
December 17, 2025
in Top Story, ದೇಶ
0
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?
Share on WhatsAppShare on FacebookShare on Telegram

ಬೆಂಗಳೂರು: ದೇಶದಲ್ಲಿ ಹಣ ದುಬ್ಬರ ಗ್ರಾಹಕ ಬೆಲೆ ಸೂಚ್ಯಂಕ(Retail Inflation (CPI) ನವೆಂಬರ್ 2025ರಲ್ಲಿ ಶೇ. 0.7ಕ್ಕೆ ಇಳಿಕೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ದಾಖಲಾಗಿದ್ದ ಶೇ. 5.5ರ ಹೋಲಿಕೆಯಲ್ಲಿ ಅಧಿಕ ಕುಸಿತ ಕಂಡಿದೆ. ಆಹಾರ ವಸ್ತುಗಳ ಬೆಲೆಗಳ ತೀವ್ರ ಇಳಿಕೆಯೇ ಇದಕ್ಕೆ ಪ್ರಮುಖ ಕಾರಣವಾಗಿದೆ ಎನ್ನಲಾಗುತ್ತಿದೆ.

ADVERTISEMENT
Belagavi Session: ಮತ ಕಳ್ಳತನ ಮಾಡಿ ಗೆದ್ದೋರು ಬಿಜೆಪಿಗರು ಏನು ಮಾತಾಡ್ತಾರೆ..? #pratidhvani #dkshivakumar

ಬ್ಯಾಂಕ್ ಆಫ್ ಬರೋಡಾದ ಒಂದು ಅಂದಾಜಿನ ಪ್ರಕಾರ, 2026ರ ಮೂರನೇ ತಿಂಗಳಲ್ಲಿ ಹಣ ದುಬ್ಬರ ಶೇ 0.4 ಇರಲಿದೆ. ಇದು ಈ ಹಿಂದೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವಿಧಿಸಿದ್ದ 0.6 ಅಂದಾಜಿಗಿಂತ ಕಡಿಮೆಯಾಗಿದೆ.

ಆಹಾರ ಪದಾರ್ಥಗಳ ಬೆಲೆ ಇಳಿಕೆ

ಕಳೆದ ನವೆಂಬರ್‌ನಲ್ಲಿ ಆಹಾರ ಪದಾರ್ಥಗಳ ಬೆಲೆಯಲ್ಲಿ ಶೇ. 3.9 ವರ್ಷದ ಆಧಾರದಲ್ಲಿ ದಾಖಲಾಗಿದ್ದು, ಇದು ನೇರ ಬೆಲೆ ಕುಸಿತವನ್ನು ತಿಳಿಸುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಆಹಾರ ಬೆಲೆಗಳ ಏರಿಳಿತ ಶೇ. 4.05, ನಗರ ಪ್ರದೇಶಗಳಲ್ಲಿ ಶೇ. 3.60 ಆಗಿದೆ. ತರಕಾರಿ ಮತ್ತು ಧಾನ್ಯ ಬೆಲೆಗಳು ಇಳಿಕೆಯಾಗಿದ್ದರೂ, ಟೊಮ್ಯಾಟೊ ಬೆಲೆ ಮಾತ್ರ ಕಳೆದ ವರ್ಷಕ್ಕಿಂತ ಶೇ. 5.5% ಹೆಚ್ಚಾಗಿವೆ ಎಂದು ಅಂಕಿ ಅಂಶಗಳು ತಿಳಿಸಿವೆ. ನವೆಂಬರ್ 2025ರಲ್ಲಿ ಆಹಾರ ಮತ್ತು ಪಾನೀಯಗಳ ವಿಭಾಗದಲ್ಲಿ ಬೆಲೆಗಳು ಶೇ. 2.8ರಷ್ಟು ಇಳಿಕೆ ಕಂಡಿವೆ. ಕಳೆದ ವರ್ಷ ಇದೇ ಅವಧಿಯಲ್ಲಿ ಆಹಾರ ಹಣದುಬ್ಬರವು ಶೇ. 8.2ರಷ್ಟು ಇತ್ತು. ಅಂದರೆ ಅಧಿಕವಾಗಿತ್ತು.

R Ashoka: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ದ ಆರ್‌ ಅಶೋಕ್‌ ವಾಗ್ದಾಳಿ..! #lakshmihebbalkar #rashok

ಆರ್‌ಬಿಐ ಬಡ್ಡಿದರ ಕಡಿತ

ಹಣ ದುಬ್ಬರದ ಹಿನ್ನೆಲೆಯಲ್ಲಿ, ಆರ್‌ಬಿಐನ ಹಣಕಾಸು ನೀತಿ ಸಮಿತಿ ಡಿಸೆಂಬರ್ 2025ರಲ್ಲಿ ರೆಪೋ ದರವನ್ನು 25 ಬೇಸಿಸ್ ಪಾಯಿಂಟ್ ಕಡಿತ ಮಾಡಿ ಶೇ. 5.25%ಕ್ಕೆ ಇಳಿಸಿದೆ. ಇದೇ ವೇಳೆ 26ರ ಆರ್ಥಿಕ ವರ್ಷದಲ್ಲಿ ಏರಿಳಿತದ ಅಂದಾಜನ್ನು ಶೇ. 2.6 ರಿಂದ ಶೇ.2ಕ್ಕೆ ಇಳಿಸಲಾಗಿದ್ದು, ಸುಧಾರಿತ ಆಹಾರ ಪೂರೈಕೆ ಮತ್ತು ಜಾಗತಿಕ ಮಟ್ಟದ ಒಳ್ಳೆಯ ವಾತಾವರಣವು ಇದಕ್ಕೆ ಕಾರಣವೆಂದು ಆರ್‌ಬಿಐ ಹೇಳಿದೆ. ಗಮನಾರ್ಹವಾಗಿ, ಆರ್‌ಬಿನ ಶೇ. 2ರಷ್ಟು ಕನಿಷ್ಠ ಮಿತಿಗಿಂತ ನಿರಂತರ ಮೂರು ತಿಂಗಳುಗಳ ಕಾಲ ಮುಂದುವರೆದಿದೆ.

Chalavadi Narayanaswamy: ಕೃಷ್ಣಭೈರೇಗೌಡ ವಿರುದ್ಧ ರೊಚ್ಚಿಗೆದ್ದ ಛಲವಾದಿ ನಾರಾಯಣಸ್ವಾಮಿ..! #krishnabyregowda

ಅಲ್ಲದೇ ಡಿಸೆಂಬರ್‌ನಲ್ಲಿ ಖಾಸಗಿ ವಲಯದ ಬೆಳವಣಿಗೆ 10 ತಿಂಗಳಲ್ಲಿ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಇದರ ಪರಿಣಾಮ ಉದ್ಯೋಗ ನೇಮಕಾತಿ ಬಹುತೇಕ ಸ್ಥಗಿತಗೊಂಡಿದೆ. ಆರ್ಥಿಕ ಚಟುವಟಿಕೆಗಳು ಕ್ಷೀಣಿಸುತ್ತಿವೆ, ಹಣ ದುಬ್ಬರದ ಒತ್ತಡ ಕಡಿಮೆಯಾಗುತ್ತಿದೆ.

Lakshmi Hebbalkar : ಗೃಹ ಲಕ್ಷ್ಮಿಯನ್ನ ಹಾದಿ ಬೀದೀಲಿ ವಿರೋಧಿಸಿದ್ದವ್ರು ಬಿಜೆಪಿಯವ್ರು... ಈಗ್ಯಾಕೆ ಈ ಪ್ರೀತಿ..?

ಹಣ ದುಬ್ಬರ ಗ್ರಾಹಕ ಸೂಚ್ಯಂಕದ ಕಡಿಮೆಯಾದ ಪರಿಣಾಮ ಆಹಾರ ಬೆಲೆಗಳಲ್ಲಿ ಇಳಿಕೆಯಾಗಿ ಮನೆಮಂದಿಯ ಖರ್ಚು, ಒತ್ತಡ ತಗ್ಗಿದೆ. ಬಡ್ಡಿದರ ಕಡಿತದಿಂದ ಸಾಲದ ವೆಚ್ಚ ಇಳಿದು, ಹೂಡಿಕೆ ಮತ್ತು ಉದ್ಯಮ ಚಟುವಟಿಕೆಗಳಿಗೆ ಉತ್ತೇಜನ ಸಿಗಲಿದೆ. ಮುಖ್ಯವಾಗಿ ಕಡಿಮೆ ಹಣ ದುಬ್ಬರದ ಈ ಹಂತದಲ್ಲಿ, ಬೆಲೆ ನಿಯಂತ್ರಣಕ್ಕಿಂತ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವತ್ತ ಆರ್‌ಬಿಐಗೆ ಹೆಚ್ಚಿನ ಸ್ವಾತಂತ್ರ್ಯ ದೊರೆತಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Tags: Indidainflation rateMoneyPrice
Previous Post

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರ ಗೌಡಗೆ ಟಿವಿ ಭಾಗ್ಯ

Next Post

ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

Related Posts

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!
Top Story

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

by ಪ್ರತಿಧ್ವನಿ
December 18, 2025
0

ಬಿಗ್ ಬಾಸ್ ಕನ್ನಡ(Bigg Boss Kannada) ಸೀಸನ್ 11ರಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದ ಚೈತ್ರಾ ಕುಂದಾಪುರ (Chaithra Kundapura) ಈ ಬಾರಿಯ ಬಿಗ್ ಬಾಸ್...

Read moreDetails
ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

December 18, 2025
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

December 18, 2025
Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

December 18, 2025

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025
Next Post
ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

Recent News

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!
Top Story

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

by ಪ್ರತಿಧ್ವನಿ
December 18, 2025
ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ
Top Story

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

by ಪ್ರತಿಧ್ವನಿ
December 18, 2025
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!
Top Story

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

by ಪ್ರತಿಧ್ವನಿ
December 18, 2025
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?
Top Story

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

by ಪ್ರತಿಧ್ವನಿ
December 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೊಠಡಿಯಲ್ಲಿ ಇಂದು ಮತ್ತೆ ಸಾಕ್ಷ್ಯ ವಿಚಾರಣೆ

ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೊಠಡಿಯಲ್ಲಿ ಇಂದು ಮತ್ತೆ ಸಾಕ್ಷ್ಯ ವಿಚಾರಣೆ

December 18, 2025
BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada