• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

ಪ್ರತಿಧ್ವನಿ by ಪ್ರತಿಧ್ವನಿ
December 18, 2025
in Top Story, ಕರ್ನಾಟಕ, ರಾಜಕೀಯ
0
Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Share on WhatsAppShare on FacebookShare on Telegram

ಬೆಳಗಾವಿ: ಬೆಂಗಳೂರು ಮೈಸೂರು ಇನ್ಸ್ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್(Supreme Court) ಆದೇಶ ಇರುವ ಹಿನ್ನೆಲೆಯಲ್ಲಿ ಸರ್ಕಾರವು ಯೋಜನೆಯಲ್ಲಿ ಯಾವುದೇ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್(DCM DK Shivakuamar) ಸ್ಪಷ್ಟಪಡಿಸಿದರು.

ADVERTISEMENT
Araga Jnanendra :  ಅಧಿವೇಶನದಲ್ಲಿ ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ ಮುಗಿಬಿದ್ದ BJP #pratidhvani

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರ ಪ್ರಶ್ನೆಗಳಿಗೆ ಜಲಸಂಪನ್ಮೂಲ ಸಚಿವರಾಗಿರುವ ಡಿ.ಕೆ ಶಿವಕುಮಾರ್ ಗುರುವಾರ ಉತ್ತರಿಸಿದರು. ಕಾಂಗ್ರೆಸ್ ಸದಸ್ಯರಾದ ಮಧು ಮಾದೇಗೌಡ ಅವರು ಬಿಎಂಐಸಿಪಿಎ ಯೋಜನೆ ವಿಚಾರವಾಗಿ ನಮ್ಮ ಭಾಗದಲ್ಲಿ ಎನ್ ಹೆಚ್ 275 ಬಂದಿದ್ದು, ಮತ್ತೊಂದು ಹೆದ್ದಾರಿ ಅಗತ್ಯವಿದೆಯೇ? ಇಲ್ಲಿ ಭೂ ಪರಿವರ್ತನೆ ಹಾಗೂ ನಕ್ಷೆ ಅನುಮೋದನೆಗೆ ಸಮಸ್ಯೆ ಎದುರಾಗಿದೆ ಎಂದು ಕೇಳಿದಾಗ, ʼ1995ರಲ್ಲೇ ಈ ಬೆಂಗಳೂರು ಮೈಸೂರು ಕಾರಿಡಾರ್ ಯೋಜನೆಯನ್ನು ದೇವೇಗೌಡರು ಸಿಎಂ ಆಗಿದ್ದಾಗ ಅನುಮೋದನೆ ನೀಡಲಾಗಿತ್ತು. ಇಡೀ ದೇಶಕ್ಕೆ ಮಾದರಿಯಾಗುವಂತಹ ಮಾಸ್ಟರ್ ಪ್ಲಾನ್ ಈ ಯೋಜನೆ. ಕಾರಣಾಂತರಗಳಿಂದ ಇದು ಪೂರ್ಣಗೊಂಡಿಲ್ಲ. ಸದಸ್ಯರು ಈ ಭಾಗದಲ್ಲಿ ಭೂಮಿ ಪರಿವರ್ತನೆ ಬಗ್ಗೆ ಕೇಳಿದ್ದು, ಈಗ ನಾವು ಆನ್ ಲೈನ್ ನಲ್ಲಿ ಭೂಮಿ ಪರಿವರ್ತನೆಗೆ ಅವಕಾಶ ಕಲ್ಪಿಸಿದ್ದೇವೆ. ಇನ್ನು ಕಟ್ಟಡ ನಕ್ಷೆಗೆ ಅನುಮತಿ ಪಡೆಯಲು ಸ್ಥಳೀಯ ಯೋಜನಾ ಪ್ರಾಧಿಕಾರಕ್ಕೆ ಅಧಿಕಾರ ನೀಡಲಾಗಿದೆʼ ಎಂದು ತಿಳಿಸಿದರು.

GRamGClears parliament session : ವಿಪಕ್ಷಗಳ ಭಾರೀ ವಿರೋಧದ ನಡುವೆಯೂ ಮಸೂದೆ ಅಂಗೀಕಾರ..! #pratidhvani

ʼಸ್ಥಳೀಯ ಶಾಸಕರಾದ ಉದಯ್ ಅವರು ಈ ವಿಚಾರವಾಗಿ ನನ್ನ ಬಳಿ ಸುಮಾರು ಹತ್ತು ಬಾರಿ ಚರ್ಚೆ ಮಾಡಿದ್ದಾರೆ. ನಾನು ಅದನ್ನು ಪರಿಶೀಲಿಸಿದೆ. ಆದರೆ ಸುಪ್ರೀಂ ಕೋರ್ಟ್ ನಲ್ಲಿ ತ್ರಿಸದಸ್ಯ ಪೀಠದಿಂದ ತೀರ್ಪು ಬಂದಿದ್ದು, ಈ ಯೋಜನೆಯನ್ನು ಮೂಲ ಪರಿಕಲ್ಪನೆಯಲ್ಲಿ ಜಾರಿಗೆ ತರಬೇಕು. ಯಾವುದೇ ಬದಲಾವಣೆ ಮಾಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ. ಹೀಗಾಗಿ ಸರ್ಕಾರ ಇದರಲ್ಲಿ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದಕ್ಕಾಗಿ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿ ಕೂಡ ಇದೆ. ಪರಮೇಶ್ವರ್ ಅವರ ನೇತೃತ್ವದಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿದೆ. ಮಂಡ್ಯದಲ್ಲಿ ನಗರ ಯೋಜನೆ ಕಚೇರಿ ಆರಂಭಿಸಲಾಗಿದೆ. ಈ ಯೋಜನೆಯಲ್ಲಿ ಬದಲಾವಣೆಗೆ ಅವಕಾಶವಿಲ್ಲ, ಆದರೆ ಸ್ಥಳಿಯವಾಗಿ ಇರುವ ಸಮಸ್ಯೆಗಳನ್ನು ನಿವಾರಿಸಲು ನಾವು ಬದ್ಧವಾಗಿದ್ದೇವೆʼ ಎಂದು ತಿಳಿಸಿದರು.

ಲಕ್ಷ್ಮಿ ಹೆಬ್ಬಾಳ್ಕರ್ ಮಹಿಳೆ ಅಂತ ಹೇಳ್ಕೊಂಡು ತಪ್ಪು ಮಾಡಬಹುದಾ? ಶಾಸಕ ಯತ್ನಾಳ್ ಖಡಕ್ ಪ್ರಶ್ನೆ #pratidhvani

ನನಗೆ ಜೈಲಿಂದ ಯಾವ ಕರೆಗಳು ಬಂದಿಲ್ಲ

ಬಿಜೆಪಿ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರ್ ಅವರು ಗೃಹ ಸಚಿವ ಪರಮೇಶ್ವರ್ ಅವರಿಗೆ ಜೈಲಿನಲ್ಲಿ ಉಗ್ರರು ಸೇರಿದಂತೆ ಖೈದಿಗಳಿಗೆ ಮೊಬೈಲ್, ಟಿ.ವಿಯಂತಹ ಸೌಲಭ್ಯ ಕಲ್ಪಿಸಲಾಗಿದೆ. ಅವರು ಜೈಲಿನಿಂದಲೇ ಹಾಟ್ ಲೈನ್ ಕರೆ ಬಂದಿದೆ. ಈ ವಿಚಾರವಾಗಿ ಪತ್ರಿಕೆಗಳಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೆಸರು ಬಂದಿದೆ ಎಂದು ಪ್ರಶ್ನೆ ಕೇಳಿದರು.

Power Minister Belagavi Session :   ಪೊಲೀಸರು ರೂಲ್ಸ್ ಪಾಲಿಸುತ್ತಿಲ್ಲ, ಬ್ರೇಕ್ ಮಾಡ್ತಿದ್ದಾರೆ..  #kjgeorge

ಈ ವೇಳೆ ಮಧ್ಯ ಪ್ರವೇಶಿಸಿ ಸ್ಪಷ್ಟನೆ ನೀಡಿದ ಶಿವಕುಮಾರ್ ಅವರು, ʼನಾನು ಇಂತಹ ಯಾವುದೇ ಹಾಟ್ ಲೈನ್ ಕರೆಗಳನ್ನು ಸ್ವೀಕರಿಸುವುದಿಲ್ಲ. ನನಗೆ ಜೈಲಿನಿಂದ ಯಾವುದೇ ಕರೆ ಬಂದಿಲ್ಲ. ಪತ್ರಿಕೆಗಳಲ್ಲಿ ಏನು ಬಂದಿದೆಯೋ? ನೀವು ಅದನ್ನು ಇಲ್ಲಿ ಪ್ರಸ್ತಾಪಿಸಿದರೆ, ನಂತರ ನೀವು ಅದಕ್ಕೂ ಹಾಗೂ ನನ್ನ ಮಧ್ಯೆ ಬೇರೆ ರೀತಿ ಲಿಂಕ್ ಬೆಳೆಸುತ್ತೀರಿ. ಹೀಗಾಗಿ ನಾನು ಈ ವಿಚಾರವಾಗಿ ಸ್ಪಷ್ಟಪಡಿಸಲು ಬಯಸುತ್ತೇನೆ. ನಾನು ಜೈಲು ಮಂತ್ರಿಯಾಗಿದ್ದೆ, ಜೈಲಲ್ಲಿ ಇದ್ದೆ. ಜೈಲಲ್ಲಿ ಏನೆಲ್ಲಾ ನಡೆಯುತ್ತದೆ ಎಂದು ತಿಳಿದುಕೊಂಡಿದ್ದೇನೆ. ಪತ್ರಿಕೆಗಳಲ್ಲಿ ಸಾವಿರ ಬಂದಿರಬಹುದು. ಆದರೆ ಇದಕ್ಕೂ ನನಗೂ ನಂಟು ಹಾಕಬೇಡಿʼ ಎಂದು ತಿಳಿಸಿದರು.

Tags: 2024 belagavi winter sessionBJPcongressDCM D.K. ShivakumarjailKarnataka PoliticsPoliticsWinter sessionWinter Session ̄2025
Previous Post

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

Related Posts

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
0

ಬೆಳಗಾವಿ: ಕಾಂಗ್ರೆಸ್ ಪಕ್ಷವು ದ್ವೇಷ ಭಾಷಣ ನಿಯಂತ್ರಣ ಮಸೂದೆ ಮೂಲಕ ವಿಪಕ್ಷದ ಧ್ವನಿ ಅಡಗಿಸುವ ಕೆಲಸ ಮಾಡಲು ಹೊರಟಿದೆ ಎಂದು ಬಿಜೆಪಿ(BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ...

Read moreDetails
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

December 18, 2025
BPL Card: ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್ ಆದಾಯ ಮಿತಿ ಪರಿಷ್ಕರಣೆ..?

BPL Card: ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್ ಆದಾಯ ಮಿತಿ ಪರಿಷ್ಕರಣೆ..?

December 18, 2025

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!
Top Story

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

by ಪ್ರತಿಧ್ವನಿ
December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

by ಪ್ರತಿಧ್ವನಿ
December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ
Top Story

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada