• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿ. ನಾಗೇಂದ್ರಗೆ ಬಿಗ್‌ ಶಾಕ್‌: 8.07 ಕೋಟಿ ಮೌಲ್ಯದ ಆಸ್ತಿಗೆ ED ಮುಟ್ಟುಗೋಲು

ಪ್ರತಿಧ್ವನಿ by ಪ್ರತಿಧ್ವನಿ
December 20, 2025
in Top Story, ಕರ್ನಾಟಕ, ರಾಜಕೀಯ
0
ಬಿ. ನಾಗೇಂದ್ರಗೆ ಬಿಗ್‌ ಶಾಕ್‌: 8.07 ಕೋಟಿ ಮೌಲ್ಯದ ಆಸ್ತಿಗೆ ED ಮುಟ್ಟುಗೋಲು
Share on WhatsAppShare on FacebookShare on Telegram

ಬೆಂಗಳೂರು: ಮಾಜಿ‌ ಸಚಿವ ಬಿ.ನಾಗೇಂದ್ರಗೆ(B Nagendra) ಜಾರಿ ನಿರ್ದೇಶನಾಲಯ(ED) ಬಿಗ್‌ ಶಾಕ್‌ ನೀಡಿದೆ. ಮಾಜಿ‌ ಸಚಿವ ಬಿ.ನಾಗೇಂದ್ರಗೆ ಸೇರಿದ 8.07 ಕೋಟಿ ಮೌಲ್ಯದ ಸ್ಥಿರಾಸ್ತಿಯನ್ನು ಜಪ್ತಿ ಮಾಡಿದೆ.

ADVERTISEMENT
Belagavi Winter Session: ಸದನದಲ್ಲಿ ಯತ್ನಾಳ್​ಗೆ ಆರ್ಟಿಕಲ್ ಓದೋಕೆ ಹೇಳಿ ಸಿಟ್ಟಾದ ಸಿದ್ರಾಮಯ್ಯ #pratidhvani

ವಾಲ್ಮೀಕಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ರಾಜ್ಯದ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿತ್ತು. ಈ ಹಿನ್ನೆಲೆಯಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಆಸ್ತಿಯನ್ನು ಮುಟ್ಟುಗೋಲು ಹಾಕಲಾಗಿದೆ. ವಸತಿ ಮತ್ತು ವಾಣಿಜ್ಯ ಆಸ್ತಿ ಸೇರಿದಂತೆ 4 ಸ್ಥಿರಾಸ್ತಿಗೆ ಮುಟ್ಟುಗೋಲು ಹಾಕಲಾಗಿದೆ.

Siddaramaiah ; ಉತ್ತರಕರ್ನಾಟಕ ಕ್ಕೆದ್ರೋಹ ಮಾಡಿದ್ದು ಬಿಜೆಪಿಗರು #pratidhvani #siddaramaiah #belagavisession

ಪ್ರಕರಣದ ಹಿನ್ನಲೆ ಏನು..?

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಚಂದ್ರಶೇಖರನ್‌ ಅವರ ಡೆತ್‌ನೋಟ್‌ ಆಧಾರದ ಮೇಲೆ ವಾಲ್ಮೀಕಿ ಹಗರಣ ಪ್ರಕರಣ ತನಿಖೆ ಆರಂಭವಾಗಿದ್ದು, ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಹೀಗಾಗಿ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಬ್ಯಾಕ್‌ನ 6 ಮಂದಿ ಸಿಬ್ಬಂದಿ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

Belagavi Winter Session: ಸಿಎಂ ಸಿದ್ದರಾಮಯ್ಯ ಆಡಿದ ಮಾತಿಗೆ ಸಭಾತ್ಯಾಗ ಮಾಡಿ ಹೊರಟ ಬಿಜೆಪಿ ಶಾಸಕರು #pratidhvani

ಅಲ್ಲದೇ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಶಾಸಕ ನಾಗೇಂದ್ರ ನಿಗಮದ ಅಧ್ಯಕ್ಷರಾದ, ಶಾಸಕ ಬಸನಗೌಡ ದದ್ದಲ್‌ ಅವರು ಈ ಹಣವನ್ನು ಲೋಕಸಭಾ ಚುನಾವಣೆಗೆ ಬಳಕೆ ಮಾಡಿರುವ ಬಗ್ಗೆ ಆರೋಪ ಬಂದಿದೆ. ಈ ಹಗರಣದ ಬಗ್ಗೆ ತನಿಖೆ ನಡೆಸಿದ್ದ ಎಸ್‌ಐಟಿ ನಾಗೇಂದ್ರ ಮತ್ತು ದದ್ದಲ್‌ ಅವರಿಗೆ ಕ್ಲಿನ್‌ ಚಿಟ್‌ ನೀಡಿತ್ತು. ಆದರೆ ಕರ್ನಾಟಕ ಹೈಕೋರ್ಟ್‌ ಎಸ್‌ಐಟಿಯನ್ನು ರದ್ದುಗೊಳಿಸಿ ಸಿಬಿಐ ತನಿಖೆಗೆ ಆದೇಶಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದ್ದು, ಇದೀಗ ಮಾಜಿ‌ ಸಚಿವ ಬಿ.ನಾಗೇಂದ್ರ ಆಸ್ತಿಗೆ ಮುಟ್ಟುಗೋಲು ಹಾಕಿದೆ.

Tags: B NagendraBJPcongressKarnataka PoliticsPoliticsValmiki Scam
Previous Post

ಅಧಿವೇಶನ ಮುಗಿಸಿ ಬಂದ ಹಿರಿಯ ಪತ್ರಕರ್ತ ಹೃದಯಾಘಾತದಿಂದ ಸಾ**

Next Post

ಶಬರಿಮಲೆ ಅಯ್ಯಪ್ಪಸ್ವಾಮಿಯ ಚಿನ್ನ ಕಳ್ಳತನ ಕೇಸ್‌: ಬಳ್ಳಾರಿಯ ಜ್ಯುವೆಲ್ಲರಿ ಮಾಲೀಕ ಅರೆಸ್ಟ್

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post
ಶಬರಿಮಲೆ ಅಯ್ಯಪ್ಪಸ್ವಾಮಿಯ ಚಿನ್ನ ಕಳ್ಳತನ ಕೇಸ್‌: ಬಳ್ಳಾರಿಯ ಜ್ಯುವೆಲ್ಲರಿ ಮಾಲೀಕ ಅರೆಸ್ಟ್

ಶಬರಿಮಲೆ ಅಯ್ಯಪ್ಪಸ್ವಾಮಿಯ ಚಿನ್ನ ಕಳ್ಳತನ ಕೇಸ್‌: ಬಳ್ಳಾರಿಯ ಜ್ಯುವೆಲ್ಲರಿ ಮಾಲೀಕ ಅರೆಸ್ಟ್

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada