• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಿಎಂ ಮತ್ತು ನನಗೆ ಹೈಕಮಾಂಡ್ ಏನೋ ಹೇಳಿದ್ದಾರೆ: ಡಿಸಿಎಂ ಡಿ.ಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
December 20, 2025
in Top Story, ಕರ್ನಾಟಕ, ರಾಜಕೀಯ
0
ಸಿಎಂ ಮತ್ತು ನನಗೆ ಹೈಕಮಾಂಡ್ ಏನೋ ಹೇಳಿದ್ದಾರೆ: ಡಿಸಿಎಂ ಡಿ.ಕೆ ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು: ನಮ್ಮ ಹೈಕಮಾಂಡ್(High Command) ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ. ನಾನು ಕದ್ದುಮುಚ್ಚಿ ಹೋಗುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್(DCM DK Shivakumar) ಅವರು ತಿಳಿಸಿದರು.

ADVERTISEMENT
DK Shivakumar : ಮೋದಿಗೆ ಸವಾಲ್‌ ಹಾಕಿದ ಡಿಕೆ ಶಿವಕುಮಾರ್..!‌ #pmmodi #rahulgandhi #nationalheraldcase

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಹಾಕಿದ್ದ ಚಾರ್ಜ್ ಶೀಟ್ ಕೋರ್ಟ್‌ನಲ್ಲಿ ತಿರಸ್ಕೃತಗೊಂಡಿದ್ದು, ಈಗ ಒಂದು ಎಫ್ಐಆರ್ ಬಾಕಿ ಉಳಿದುಕೊಂಡಿದೆ. ನಮ್ಮ ಮೇಲೆ ಯಾವ ರೀತಿ ದಬ್ಬಾಳಿಕೆ ನಡೆಯುತ್ತಿದೆ ಎಂದು ತಿಳಿಸಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.

Belagavi Winter Session: ಸಿಎಂ ಸಿದ್ದರಾಮಯ್ಯ ಆಡಿದ ಮಾತಿಗೆ ಸಭಾತ್ಯಾಗ ಮಾಡಿ ಹೊರಟ ಬಿಜೆಪಿ ಶಾಸಕರು #pratidhvani

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ವಿಚಾರಣೆಗೆ ಹಾಜರಾಗುವ ಬಗ್ಗೆ ಮಾತನಾಡಿದ ಅವರು, ʼನಾನು ಮಂಗಳವಾರ ದೆಹಲಿಗೆ ಹೋಗುತ್ತಿದ್ದು, ಆಗ ದೆಹಲಿ ಪೊಲೀಸರನ್ನು ಭೇಟಿ ಮಾಡುವೆ. ಅಂದು ಕೇಂದ್ರ ಜಲಶಕ್ತಿ ಸಚಿವರು ನದಿ ಜೋಡಣೆ ವಿಚಾರವಾಗಿ ಸಭೆ ಕರೆದಿದ್ದಾರೆ. ಅಂದು ನಮ್ಮ ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಕೃಷ್ಣ ಮೇಲ್ದಂಡೆ, ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆ ವಿಚಾರವಾಗಿ ಚರ್ಚೆ ಮಾಡುವೆ. ಇದೇ ವೇಳೆ ಕೇಂದ್ರ ಅರಣ್ಯ ಸಚಿವರು, ನಗರಾಭಿವೃದ್ಧಿ ಸಚಿವರನ್ನು ಭೇಟಿ ಮಾಡಲು ಸಮಯ ಕೇಳಿರುವೆ. ರಾಜ್ಯದ ಹಿತಾಸಕ್ತಿ ವಿಚಾರವಾಗಿ ನಾನು ಅವರನ್ನು ಭೇಟಿ ಮಾಡಲು ತೀರ್ಮಾನಿಸಿರುವೆ. ರಾಜ್ಯದ ಸಂಸದರ ಜೊತೆಗೆ ಭೇಟಿಯಾಗುವ ಆಲೋಚನೆ ಇತ್ತು. ಇವೆಲ್ಲಾ ಆದ ನಂತರ ಅವರು ಬಂದರೆ ಪ್ರಧಾನಮಂತ್ರಿಗಳನ್ನೂ ಭೇಟಿ ಮಾಡುವೆʼ ಎಂದು ಹೇಳಿದರು.

Siddaramaiah: ಬಿಜೆಪಿಯವರಿಗೆ ಹೆಚ್ಚು ಮಾತನಾಡೋಕೆ ಸ್ಪೀಕರ್‌ ಟೈಮ್‌ ಕೊಟ್ಟಿದ್ದಾರೆ..! #speekar #utkhader

ನಾಗಸಾಧುಗಳು ಆಶೀರ್ವಾದ ಪಡೆದ ಬಗ್ಗೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ʼಅವರು ಮನೆಗೆ ಹುಡುಕಿಕೊಂಡು ಬಂದು ಆಶೀರ್ವಾದ ಮಾಡಿದ್ದಾರೆ. ಮನೆಗೆ ಬಂದವರನ್ನು ಬೇಡ ಎನ್ನಲು ಆಗುವುದಿಲ್ಲ. ರಾಜಕೀಯದಲ್ಲಿರುವ ಕಾರಣ ನಮಗೆ ಸಾಧು ಸಂತರು, ಸ್ವಾಮೀಜಿಗಳು, ಹಿರಿಯರು ಸೇರಿದಂತೆ ಎಲ್ಲಾ ರೀತಿಯ ಜನರೂ ನಮಗೆ ಬೇಕು. ನಮ್ಮ ಸರ್ಕಾರ ಧಾರ್ಮಿಕ ದತ್ತಿ ಇಲಾಖೆ ನಡೆಸುತ್ತಿದೆ. ವಕ್ಫ್, ಚರ್ಚ್ ಸೇರಿದಂತೆ ಎಲ್ಲಾ ಧಾರ್ಮಿಕ ಕೇಂದ್ರಗಳಿಗೂ ಸಹಾಯ ಮಾಡಲಾಗುತ್ತಿದೆʼ ಎಂದರು.

Tags: BJPCM SiddaramaiahcongressDCM DK ShivakumarKarnatakaPolitics
Previous Post

Air India: ಪ್ರಯಾಣಿಕನ ಮೇಲೆ ಏ‌ರ್ ಇಂಡಿಯಾ ಪೈಲೆಟ್ ಭೀಕರ ಹ**

Next Post

GBA ಜೆಸಿಬಿ ಘರ್ಜನೆ: ಅಮಾಯಕರ ಒದ್ದಾಟ

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post
GBA ಜೆಸಿಬಿ ಘರ್ಜನೆ: ಅಮಾಯಕರ ಒದ್ದಾಟ

GBA ಜೆಸಿಬಿ ಘರ್ಜನೆ: ಅಮಾಯಕರ ಒದ್ದಾಟ

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada