• Home
  • About Us
  • ಕರ್ನಾಟಕ
Tuesday, December 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಗೃಹಲಕ್ಷ್ಮಿ ಯೋಜನೆ ಕಂತು ಪಾವತಿ: ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಪ್ರತಿಧ್ವನಿ by ಪ್ರತಿಧ್ವನಿ
December 21, 2025
in Top Story, ರಾಜಕೀಯ
0
ಗೃಹಲಕ್ಷ್ಮಿ ಯೋಜನೆ ಕಂತು ಪಾವತಿ: ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Share on WhatsAppShare on FacebookShare on Telegram
ADVERTISEMENT

ಬೆಳಗಾವಿ: ಸೋಮವಾರದಿಂದ ಶನಿವಾರದೊಳಗೆ (ಡಿಸೆಂಬರ್‌ 22 ರಿಂದ 27) ಗೃಹಲಕ್ಷ್ಮಿ ಯೋಜನೆಯ(Gruhalakshmi Yojana) 24ನೇ ಕಂತಿನ ಹಣವನ್ನು ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್( Lakshmi Hebbalkar) ಭರವಸೆ ನೀಡಿದ್ದಾರೆ.

Lakshmi Hebbalkar: ಸತ್ತವರ ಖಾತೆಗೂ ಗೃಹ ಲಕ್ಷ್ಮೀ ಹಣ ಹೋಗ್ತಿತ್ತು ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಮಾತು.!

ಬೆಳಗಾವಿಯ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆಯವರು ಈಗಾಗಲೇ ಅನುಮತಿ ನೀಡಿದ್ದು, ಸೋಮವಾರದಿಂದ ಹಣ ಸಂದಾಯವಾಗಲಿದೆ ಎಂದರು.

Siddaramaiah : ಒಲಿಂಪಿಕ್ ಪ್ರಶಸ್ತಿ ಪ್ರದಾನ ಸಮಾರಂಭ 2025 #pratidhvani

ಸತ್ತವರ ಅಕೌಂಟ್‌ಗೂ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯ ಆಗುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಸಂಬಂಧ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಈಗಾಗಲೇ ಎರಡು ಬಾರಿ ಸಭೆ ನಡೆಸಲಾಗಿದ್ದು, ಸತ್ತವರ ಅಕೌಂಟ್‌ಗೆ ಹಣ ಸಂದಾಯ ಆಗುವುದು ಗೊತ್ತಾಗುವುದಿಲ್ಲ. ಇದಕ್ಕಾಗಿ ಈಗ ಸಾಫ್ಟ್‌ವೇರ್‌ ಅಭಿವೃದ್ಧಿ ಮಾಡಿದ್ದು, ಅಂಗನವಾಡಿ ಕಾರ್ಯಕರ್ತರು ಪರಿಶೀಲನೆ ಮಾಡಲಿದ್ದಾರೆ. ಈ ಮೊತ್ತವನ್ನು ರಿಕವರಿ ಮಾಡುವ ಕುರಿತು ಬ್ಯಾಂಕ್‌ಗಳಿಗೆ ಸೂಚನೆ ಕೊಟ್ಟಿದ್ದೇವೆ ಎಂದು ಹೇಳಿದರು.

DK Shivakumar: ನನಗೂ ರಾಜಣ್ಣ ಆಪ್ತರೇ, ನಾವಿಬ್ಬರೂ ಬ್ರದರ್ಸ್ ಇದ್ದಂತೆ..! #knrajanna #congress #pratidhvani

ನಾಯಕತ್ವ ಬದಲಾವಣೆ ಆಗುತ್ತಾ ಅಥವಾ ಸಚಿವ ಸಂಪುಟದ ವಿಸ್ತರಣೆ ಆಗುತ್ತಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಎರಡೂ ವಿಚಾರಗಳ ಬಗ್ಗೆ ನನಗೆ ಗೊತ್ತಿಲ್ಲ. ಎಲ್ಲವನ್ನೂ ಹೈಕಮಾಂಡ್‌ ನಿರ್ಧಾರ ಮಾಡುತ್ತದೆ. ನಾವು ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧರಾಗಿದ್ದೇವೆ ಎಂದು ಸಚಿವೆ ಲಕ್ಷ್ಮೀ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

Belagavi Winter Session: ಸಿಎಂ ಸಿದ್ದರಾಮಯ್ಯ ವಾಗ್ದಾಳಿಗೆ ಮರು ಮಾತಿಲ್ಲದೆ ಕೂತ ವಿಪಕ್ಷ ಶಾಸಕರು #pratidhvani

ವಸತಿ ಶಾಲೆ ಮುಚ್ಚಿಸಲು ಕ್ರಮ

ಬಾಗಲಕೋಟೆಯಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ನಡೆದ ಕ್ರೌರ್ಯ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಇದೊಂದು ಅಮಾನವೀಯ ಘಟನೆ, ಸರಿಯಾಗಿರುವ ಮಕ್ಕಳಿಗೆ ಹೊಡೆದರೇ ಅಪರಾಧ ಅಂತಾ ಹೇಳಿ ಶಿಕ್ಷೆ ಕೊಡುತ್ತೇವೆ. ಅಂತಹದರಲ್ಲಿ ಬುದ್ಧಿಮಾಂದ್ಯ ಮಕ್ಕಳಿಗೆ ಹಿಂಸೆ ಕೊಡುವುದನ್ನು ಸಹಿಸಲು ಸಾಧ್ಯವಿಲ್ಲ. ಸರ್ಕಾರದಿಂದ ಅನುಮತಿ ಪಡೆಯದೇ ಶಾಲೆಯನ್ನು ಅನಧಿಕೃತವಾಗಿ ತೆರೆಯಲಾಗಿದೆ. ಘಟನೆ ನಡೆದ ತಕ್ಷಣವೇ ಮಕ್ಕಳ ರಕ್ಷಣಾ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿದ್ದು, ತಕ್ಷಣವೇ ವಸತಿ ಶಾಲೆ ಮುಚ್ಚಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ಹೇಳಿದರು.

DK Shivakumar: ಇವರು ಬೇಡ ನಂಗೆ.. ಕಳಸೋ ಆಚೆ ಇವರನ್ನ.. ಸಿಟ್ಟಿಗೆದ್ದು ರೇಗಿದ ಡಿಕೆಶಿ #pratidhvani
Tags: BJPcongressgruhalakshmi yojanaKarnataka PoliticsLakshmi hebbalkarPolitics
Previous Post

Ahmedabad: ಮಹಿಳೆಗೆ ಕಪಾಳಮೋಕ್ಷ ಮಾಡಿದ ಟ್ರಾಫಿಕ್ ಪೊಲೀಸ್‌ ಸಿಬ್ಬಂದಿ: ವಿಡಿಯೋ ವೈರಲ್‌

Next Post

ತಾರಕಕ್ಕೇರಿದ ಪಟ್ಟದ ಫೈಟ್‌ : ಸಿದ್ದು- ಡಿಕೆ ಬಣಕ್ಕೆ ಖರ್ಗೆ ಖಡಕ್‌ ಸಂದೇಶ ಏನು..?

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

December 23, 2025
Next Post
ತಾರಕಕ್ಕೇರಿದ ಪಟ್ಟದ ಫೈಟ್‌ : ಸಿದ್ದು- ಡಿಕೆ ಬಣಕ್ಕೆ ಖರ್ಗೆ ಖಡಕ್‌ ಸಂದೇಶ ಏನು..?

ತಾರಕಕ್ಕೇರಿದ ಪಟ್ಟದ ಫೈಟ್‌ : ಸಿದ್ದು- ಡಿಕೆ ಬಣಕ್ಕೆ ಖರ್ಗೆ ಖಡಕ್‌ ಸಂದೇಶ ಏನು..?

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada