• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಿಕ್ಕಬಳ್ಳಾಪುರದಲ್ಲಿ ಯುವಕರ ದುರಂತ ಅಂತ್ಯ: ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
December 26, 2025
in Top Story, ಕರ್ನಾಟಕ, ರಾಜಕೀಯ
0
CM Siddaramaiah: ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೇಶ..!! ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಅಜ್ಜವಾರ ಗೇಟ್ ಬಳಿ ನಿನ್ನೆ ರಾತ್ರಿ ಭೀಕರ ರಸ್ತೆ ಅಪಫಾತ ಸಂಭವಿಸಿದ್ದು, ನಾಲ್ವರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮನೋಜ್, ನರಸಿಂಹಮೂರ್ತಿ, ನಂದೀಶ್ ಹಾಗೂ ಅರುಣ್ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ADVERTISEMENT
CM Siddaramaiah Went to Slaps Engineer: ಇಂಜಿನಿಯರ್‌ಗೆ ಹೊಡೆಯಲು ಹೋದ ಸಿಎಂ ಸಿದ್ದರಾಮಯ್ಯ..!! #pratidhvani

ಮೃತ ಯುವಕರು ಒಂದೇ ಬೈಕ್‌ನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಈ ವೇಳೆ ಅಜ್ಜವಾರ ಗೇಟ್ ಸಮೀಪ ಎದುರಿಗೆ ಬಂದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎದೆ ಎತ್ತರಕ್ಕೆ ಬೆಳೆದ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Canara Bank Employee Speak In Kannada: ಬ್ಯಾಂಕ್ ಸಿಬ್ಬಂದಿಗೆ ಕ್ಲಾಸ್ ತೆಗೆದುಕೊಂಡ ಗ್ರಾಹಕರು.. #pratidhvani

ಇನ್ನು ಚಿಕ್ಕಬಳ್ಳಾಪುರದಲ್ಲಿ ನಡೆದ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaih) ಪ್ರತಿಕ್ರಿಯಿಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲು ಸೂಚನೆ ನೀಡಿದ್ದಾರೆ.

Mysore SP Seema Latkar : Helium Gas​ Balloon ಮಾರಾಟ ಮಾಡ್ತಿದ್ದೋರು ಯಾರು.. ಘಟನೆ ಆಗಿದ್ದೇಗೆ? #pratidhvani

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ಚಿಕ್ಕಬಳ್ಳಾಪುರ ನಗರದ ಹೊರವಲಯದ ಅಜ್ಜವಾರ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಸಾವಿಗೀಡಾದ ವಿಚಾರ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಕ್ರಿಸ್‌ಮಸ್‌ ಸಂಭ್ರಮದಲ್ಲಿದ್ದ ಕುಟುಂಬಗಳು ಹೀಗೆ ಸೂತಕದ ಮನೆಯಾಗಿ ಬದಲಾದುದ್ದು ದುರದೃಷ್ಟಕರ. ಮನೆಗೆ ಆಧಾರವಾಗಿದ್ದ ಈ ಹುಡುಗರ ನಿಧನದಿಂದ ಸಂಕಷ್ಟದಲ್ಲಿರುವ ಅವರ ಕುಟುಂಬಕ್ಕೆ ನೆರವಾಗಲು ತಲಾ ರೂ.5 ಲಕ್ಷ ಪರಿಹಾರ ನೀಡುತ್ತಿದ್ದೇವೆ. ತಮ್ಮವರನ್ನು ಕಳೆದುಕೊಂಡು ನೋವಿನಲ್ಲಿರುವ ಜೀವಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

Tags: accidentbike accidentchikkaballapuraCM SiddaramaiahDeath
Previous Post

ರಾಜ್ಯದ ತಾಂಡಾ, ಗೊಲ್ಲರಹಟ್ಟಿ ನಿವಾಸಿಗಳಿಗೆ ಸಿಹಿ ಸುದ್ದಿ ಇಲ್ಲಿದೆ..!

Next Post

ವಿಜಯಲಕ್ಷ್ಮಿ ದೂರಿನ ಪವರ್‌: ಕಮೆಂಟ್‌ ಹಾಕಿದ್ದವರು ಕಂಗಾಲು..!

Related Posts

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ
ಕರ್ನಾಟಕ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

by ಪ್ರತಿಧ್ವನಿ
March 4, 2026
0

ಬಹುಕಾಲದ ನಿರೀಕ್ಷೆಯಾಗಿರುವ ಎಂ.ಜಿ. ರಸ್ತೆಯ ಮರು ಡಾಂಬರೀಕರಣ ಕಾಮಗಾರಿಯನ್ನು ಗುರುವಾರದಿಂದ ಆರಂಭಿಸಲು ಬೆಂಗಳೂರು ಸೆಂಟ್ರಲ್​​ ಸಿಟಿ ಕಾರ್ಪೊರೇಷನ್​​ ಸಜ್ಜಾಗಿದೆ. ಮೊದಲ ಹಂತದಲ್ಲಿ ಟ್ರಿನಿಟಿ ಸರ್ಕಲ್‌ನಿಂದ ಕಬ್ಬನ್ ಪಾರ್ಕ್ ಪೊಲೀಸ್...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
Next Post
ವಿಜಯಲಕ್ಷ್ಮಿ ದೂರಿನ ಪವರ್‌: ಕಮೆಂಟ್‌ ಹಾಕಿದ್ದವರು ಕಂಗಾಲು..!

ವಿಜಯಲಕ್ಷ್ಮಿ ದೂರಿನ ಪವರ್‌: ಕಮೆಂಟ್‌ ಹಾಕಿದ್ದವರು ಕಂಗಾಲು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada