• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ʼರಾಜ್ಯ ಗುರುಧರ್ಮ ಪ್ರಚಾರʼ ಯುವಜನ ಸಭಾ ಅಧ್ಯಕ್ಷರಾಗಿ ಕೆ.ಗೋಪಿ ಕೃಷ್ಣಪ್ಪ ನೇಮಕ

ಪ್ರತಿಧ್ವನಿ by ಪ್ರತಿಧ್ವನಿ
December 31, 2025
in Top Story, ಕರ್ನಾಟಕ, ರಾಜಕೀಯ
0
ʼರಾಜ್ಯ ಗುರುಧರ್ಮ ಪ್ರಚಾರʼ ಯುವಜನ ಸಭಾ ಅಧ್ಯಕ್ಷರಾಗಿ ಕೆ.ಗೋಪಿ ಕೃಷ್ಣಪ್ಪ ನೇಮಕ
Share on WhatsAppShare on FacebookShare on Telegram

ಬೆಂಗಳೂರು:- ಶ್ರೀ ನಾರಾಯಣ ಗುರುಗಳು ಸ್ಥಾಪಿಸಿದ ಕೇರಳದ ಶಿವಗಿರಿ ಮಠದ ಅಂಗ ಸಂಘಟನೆಯಾಗಿರುವ “ಗುರುಧರ್ಮ ಪ್ರಚಾರ ಸಭಾ”ಕರ್ನಾಟಕ ರಾಜ್ಯದ ಯುವಜನ ಘಟಕದ ಅಧ್ಯಕ್ಷರಾಗಿ ಶ್ರೀ ಗೋಪಿ ಕೃಷ್ಣಪ್ಪ ಅವರನ್ನು ನೇಮಕ ಮಾಡಲಾಗಿದೆ.

ADVERTISEMENT
N Chaluvaraya Swamy vs HD Kumaraswamy ಇವೆಲ್ಲ ಕಿವಿಗೆ ಹೂ ಇಟ್ಕೊಂಡಿದ್ದಾರೆ ಅಂದ್ಕೊಂಡಿದ್ದಾರೆ ! #pratidhvani

ಶಿವಗಿರಿ ಮಠದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮಿಗಳು ಹೊರಡಿಸಿರುವ ಆದೇಶದ ಪ್ರತಿಯನ್ನು ಕೇರಳದ ಪ್ರವಾಸದಲ್ಲಿರುವ ರಾಜ್ಯದ ಮುಖ್ಯಮಂತ್ರಿ  ಸಿದ್ದರಾಮಯ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರಿದ್ದ ವೇದಿಕೆ ಮೇಲೆ ಆದೇಶ ಪ್ರತಿಯನ್ನು ನೂತನವಾಗಿ ನೇಮಕವಾದ ಕೆ. ಗೋಪಿ ಅವರಿಗೆ ನೀಡಿರುವುದು ವಿಶೇಷವಾಗಿದೆ.

DK Shivakumar on iqbal hussain : ಪರಮೇಶ್ವರ್ ನಿಮ್ಮನ್ನು ಗೌರವದಿಂದ ಕಳುಹಿಸ್ತೀನಿ ಅಂತ ಹೇಳಿದ್ದಾರೆ..!

ಶ್ರೀ ನಾರಾಯಣ ಗುರುಗಳ ಚಿಂತನೆ ಹಾಗೂ ಆದರ್ಶಗಳನ್ನ ಸಮುದಾಯಗಳಲ್ಲಿ ಜಾಗೃತಿ ಮೂಡಿಸಲು ಧರ್ಮಗುರು ಪ್ರಚಾರ ಸಭಾ ಸಮಾಜದಲ್ಲಿ ಕ್ರೀಯಾಶೀಲವಾಗಿ ಚಟುವಟಿಕೆ ನಡೆಸುತ್ತಿದೆ. ಶಿವಗಿರಿಯ ಶಾಖಾ ಮಠದ ಸ್ಥಾಪನೆಗಾಗಿ ಮಂಗಳೂರಿನಲ್ಲಿ ಐದು ಎಕರೆ ಭೂಮಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಾಗಲೇ ಘೋಷಿಸಿದ್ದಾರೆ. ಕಳೆದ ತಿಂಗಳು ಮಂಗಳೂರಿನಲ್ಲಿ ನಡೆದ ಗುರು-ಗಾಂಧಿ ಶತಮಾನೋತ್ಸವ ಕಾರ್ಯಕ್ರಮದ ಆಯೋಜನೆಯ ಸಂಚಾಲಕರಾಗಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದ ಕೆ.ಗೋಪಿ ಅವರ ಸಂಘಟನಾ ಶೈಲಿಯನ್ನು ಗುರುತಿಸಿ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

DK Shivakumar on New year Plans: Kerala | Congress | Government  ಕೇರಳದಲ್ಲಿ ನಮ್ಮ ಸರ್ಕಾರ ಬರುತ್ತೆ..!

ಕಾಂಗ್ರೆಸ್ ಹಿರಿಯ ನಾಯಕರಾಗಿರುವ ಬಿ.ಕೆ ಹರಿಪ್ರಸಾದ್ ಅವರ ಆಪ್ತರಾಗಿರುವ ಕೆ.ಗೋಪಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವೇದಿಕೆ ಮೇಲೆಯೇ ನೇಮಕದ ಆದೇಶ ಪತ್ರವನ್ನು ನೀಡುವ ಮೂಲಕ ಹೊಸ ಸಂದೇಶ ರವಾನಿಸಿದ್ದಾರೆ.

Tags: BJPcongressKannadaKarnataka PolicsKeralaPoliticsstate gurudharma prachar
Previous Post

ರಮ್ಯಾ ದೂರಿಗೆ ಫಾಸ್ಟ್‌ ಆಕ್ಷನ್‌, ವಿಜಯಲಕ್ಷ್ಮಿ ಪ್ರಕರಣಕ್ಕೆ ಸ್ಲೋ ರಿಯಾಕ್ಷನ್‌ ಯಾಕೆ..?

Next Post

KARNATAKA : ಸೈಬರ್‌ ಖದೀಮರ ಮಟ್ಟ ಹಾಕಲು ಖಡಕ್‌ ಐಪಿಎಸ್ ಅಧಿಕಾರಿ ಎಂಟ್ರಿ…

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಆಡಳಿತ ವಿರೋಧಿ ಅಲೆ ಹೊಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ All India Trinamool Congress ಸರ್ಕಾರದ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
Next Post
KARNATAKA : ಸೈಬರ್‌ ಖದೀಮರ ಮಟ್ಟ ಹಾಕಲು ಖಡಕ್‌ ಐಪಿಎಸ್ ಅಧಿಕಾರಿ ಎಂಟ್ರಿ…

KARNATAKA : ಸೈಬರ್‌ ಖದೀಮರ ಮಟ್ಟ ಹಾಕಲು ಖಡಕ್‌ ಐಪಿಎಸ್ ಅಧಿಕಾರಿ ಎಂಟ್ರಿ...

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada