• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

KPCC ಅಧ್ಯಕ್ಷ ಸ್ಥಾನದ ಮೇಲೆ ರಾಜಣ್ಣ ಕಣ್ಣು: ಹೈಕಮಾಂಡ್‌ಗೆ ಹೇಳಿದ್ದೇನೆ ಎಂದ ಮಾಜಿ ಸಚಿವರು..!

ಪ್ರತಿಧ್ವನಿ by ಪ್ರತಿಧ್ವನಿ
January 9, 2026
in Top Story, ಕರ್ನಾಟಕ, ರಾಜಕೀಯ
0
KPCC ಅಧ್ಯಕ್ಷ ಸ್ಥಾನದ ಮೇಲೆ ರಾಜಣ್ಣ ಕಣ್ಣು: ಹೈಕಮಾಂಡ್‌ಗೆ ಹೇಳಿದ್ದೇನೆ ಎಂದ ಮಾಜಿ ಸಚಿವರು..!
Share on WhatsAppShare on FacebookShare on Telegram

ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಕೆ.ಎನ್. ರಾಜಣ್ಣ(KN Rajanna) ಅವರು ತಮ್ಮ ರಾಜಕೀಯ ನಿಲುವಿನ ಬಗ್ಗೆ ಸ್ಪಷ್ಟನೆ ನೀಡಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನ(KPCC President) ಬಯಕೆ ವ್ಯಕ್ತಪಡಿಸಿದ್ದಾರೆ.

ADVERTISEMENT
DK Shivakumar on HD Kumaraswamy : ಆದಷ್ಟು ಬೇಗ ಕುಮಾರಸ್ವಾಮಿ ಜೆಡಿಎಸ್‌ನ ಬಿಜೆಪಿ ಜೊತೆ ಸೇರಿಸಬಹುದು..! #jds

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಅಧ್ಯಕ್ಷ ಸ್ಥಾನ ದೊರೆತರೆ ಸಚಿವ ಸ್ಥಾನವನ್ನು ಬಿಡುತ್ತೇನೆ ಎಂದು ನಾನು ಸಚಿವನಾಗಿದ್ದಾಗಲೇ ಹೇಳಿದ್ದೆ. ಈಗ ಬಿಡಲು ಯಾವುದೇ ಸ್ಥಾನವೇ ಇಲ್ಲ. ನಾನು ಕೆಪಿಸಿಸಿ ಅಧ್ಯಕ್ಷನಾದರೆ ಪಕ್ಷ ಸಂಘಟನೆಗೆ ಸಂಪೂರ್ಣವಾಗಿ ಒತ್ತು ನೀಡುತ್ತೇನೆ. ಈ ಕುರಿತು ಹೈಕಮಾಂಡ್‌ಗೆ ಈಗಾಗಲೇ ಮಾಹಿತಿ ನೀಡಿದ್ದೇನೆ ಎಂದು ಹೇಳಿದರು.

Lakshmi Hebbalkar : ಗೃಹಲಕ್ಷ್ಮಿ ಬಗ್ಗೆ ಶಾಕಿಂಗ್‌ ಹೇಳಿಕೆ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್‌.! #gruhalakshmi

ಸಂಪುಟ ಪುನಾರಚನೆ ನಡೆದರೆ ಮತ್ತೆ ಸಚಿವರಾಗುವಿರಾ? ಎಂಬ ಪ್ರಶ್ನೆಗೆ ಉತ್ತರಿಸಿದ ರಾಜಣ್ಣ, ಸಚಿವನಾಗಿದ್ದರೂ ನಾನು ಹೀಗೆ ಇದ್ದೇನೆ, ಇಲ್ಲದಿದ್ದರೂ ಹೀಗೆ ಇರುತ್ತೇನೆ. ನಾನು ಯಾವತ್ತೂ ಅಧಿಕಾರಕ್ಕಾಗಿ ಹುಡುಕಿಕೊಂಡು ಹೋದವನಲ್ಲ ಎಂದು ಸ್ಪಷ್ಟಪಡಿಸಿದರು.

CM Siddaramaiah ಮುಂದೆಯೇ ‘ಕೊಟ್ಟ ಮಾತು’ ಉಲ್ಲೇಖಿಸಿದ DCM DK Shivakumar #pratidhvani

ಪಕ್ಷದ ಒಳಗಿನ ಸಂಘಟನೆ ಬಲಪಡಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟ ಅವರು, ಕೆಪಿಸಿಸಿ ಮಟ್ಟದಲ್ಲಿ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟನಾತ್ಮಕವಾಗಿ ಮತ್ತಷ್ಟು ಬಲಿಷ್ಠಗೊಳಿಸುವುದೇ ತಮ್ಮ ಉದ್ದೇಶ ಎಂದು ರಾಜಣ್ಣ ತಿಳಿಸಿದರು. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ನಡುವೆ ರಾಜಣ್ಣ ಅವರ ಈ ಹೇಳಿಕೆಗಳು ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಭವಿಷ್ಯದ ಪಕ್ಷ ಸಂಘಟನೆ ಕುರಿತು ರಾಜಣ್ಣ ತಮ್ಮ ಆದ್ಯತೆ ಇಟ್ಟುಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

Tags: BJPCM SiddaramaiahcongressDK ShivakumarKarnataka Politicskn rajannaKPCCPolitics
Previous Post

ಮೋದಿ, ರಾಹುಲ್‌ ಆಸ್ತಿ ಎಷ್ಟಿದೆ..? ಮೂರು ವರ್ಷದಲ್ಲಿ ಸಂಸದರ ಸಂಪತ್ತು ಏರಿದ್ದೆಷ್ಟು..?

Next Post

ಹುಬ್ಬಳ್ಳಿ ಧಾರವಾಡ ಕಮಿಷನರ್‌ ಶಶಿಕುಮಾರ್‌ ವರ್ಗಾಯಿಸಿ : ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬೊಮ್ಮಾಯಿ ಆಕ್ರೋಶ..

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
Next Post
ವರದಾ ಬೆಡ್ತಿ ನದಿ ಜೋಡಣೆ ಯೋಜನೆಯನ್ನು ರಾಜ್ಯ ಸರ್ಕಾರ ಸಾಕಾರಗೊಳಿಸಲಿ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ ಧಾರವಾಡ ಕಮಿಷನರ್‌ ಶಶಿಕುಮಾರ್‌ ವರ್ಗಾಯಿಸಿ : ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬೊಮ್ಮಾಯಿ ಆಕ್ರೋಶ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada