• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಕ್ಷದ ನಾಯಕರ ಜೊತೆಗಿನ ಮಾತುಕತೆ ಬಗ್ಗೆ ಬಹಿರಂಗ ಚರ್ಚೆ ಇಲ್ಲ: ಡಿ.ಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
January 14, 2026
in Top Story, ಕರ್ನಾಟಕ, ಸಿನಿಮಾ
0
ಪಕ್ಷದ ನಾಯಕರ ಜೊತೆಗಿನ ಮಾತುಕತೆ ಬಗ್ಗೆ ಬಹಿರಂಗ ಚರ್ಚೆ ಇಲ್ಲ: ಡಿ.ಕೆ ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು: ನಮ್ಮ ಪಕ್ಷದ ನಾಯಕರ ಜೊತೆಗಿನ ಮಾತುಕತೆ ಬಗ್ಗೆ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ನೇರವಾಗಿ ಹೇಳಿದ್ದಾರೆ.

ADVERTISEMENT
Sri Ramulu on Siddaramaiah : ಪಾದಯಾತ್ರೆಗೆ ಹೈಕಮಾಂಡ್‌ ಒಪ್ಪಿಗೆ ಕೊಟ್ಟಿಲ್ವ ಸರ್..? #siddaramaiah #bjp

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೆಪಿಸಿಸಿ ಅಧ್ಯಕ್ಷ, ರಾಹುಲ್ ಗಾಂಧಿ ಅವರು ಲೋಕಸಭೆ ವಿರೋಧ ಪಕ್ಷದ ನಾಯಕ. ಶಿಷ್ಟಾಚಾರದ ಮೂಲಕ ಅವರನ್ನು ನಾನು ಸ್ವಾಗತಿಸಿ, ಭೇಟಿ ಮಾಡಿದ ವಿಚಾರವನ್ನು ಸಾರ್ವಜನಿಕವಾಗಿ ಚರ್ಚೆ ಮಾಡಲು ಸಾಧ್ಯವೇ? ನೀವುಗಳು ನಿಮಗೆ ಇಚ್ಛೆ ಬಂದಂತೆ ಗೊಂದಲ ಸೃಷ್ಟಿಸಿಕೊಳ್ಳುತ್ತಿದ್ದೀರಿ ಎಂದು ಹೇಳಿದರು.

ನಾವು ಯಾವ ಸಂದೇಶವನ್ನು ಕೊಟ್ಟಿಲ್ಲ. ನಮಗೂ ಯಾವ ಸಂದೇಶವನ್ನೂ ಕೊಟ್ಟಿಲ್ಲ. ಚೆನ್ನಾಗಿ ಕೆಲಸ ಮಾಡುತ್ತಿದ್ದೀರಿ, ಇದನ್ನೇ ಮುಂದುವರಿಸಿಕೊಂಡು ಹೋಗಿ ಎಂದು ನಮ್ಮ ನಾಯಕರು ಹೇಳಿದ್ದಾರೆ. ನರೇಗಾ ವಿಚಾರವಾಗಿ ನಾವು ಮಾಡುತ್ತಿರುವ ಕಾರ್ಯಕ್ರಮಗಳ ಬಗ್ಗೆ ತಿಳಿಸಿದ್ದೇನೆ. ರಾಜ್ಯ ಬಿಜೆಪಿಯಲ್ಲಿ ಆಗುತ್ತಿರುವ ರಾಜಕಾರಣ ಚರ್ಚೆ ಮಾಡಿದ್ದೇವೆ ಎಂದರು.

Zameer Ahmed: ಸಿಎಲ್‌ಪಿ ಸಭೆಯಲ್ಲಿ 5 ವರ್ಷಕ್ಕೆ ಸಿದ್ರಾಮಯ್ಯನವರು ಮುಖ್ಯಮಂತ್ರಿ ಆಗಿರೋದು #pratidhvani

ಇನ್ನು ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂಬ ಟ್ವೀಟ್ ಬಗ್ಗೆ ಮಾತನಾಡಿದ ಅವರು, ನಾನು ಹೊಸದಾಗಿ ಈ ಮಾತನ್ನು ಹೇಳುತ್ತಿಲ್ಲ. ಒಕ್ಕಲಿಗ ಉದ್ಯಮಿ ಕಾರ್ಯಕ್ರಮಕ್ಕೆ ಹೋಗಿದ್ದಾಗ ನಾನು ಅಲ್ಲಿನ ಉದ್ಯಮಿಗಳ ಜೊತೆ ನನ್ನ ಅನುಭವದ ಮಾತುಗಳನ್ನು ಹೇಳಿಕೊಂಡಿದ್ದೇನೆ. 16 ರಂದು ದೆಹಲಿಗೆ ತೆರಳುತ್ತಿದ್ದೇನೆ ಎಂದು ಹೇಳಿದರು.

Tags: BJPCM SiddaramaiahcongressDCM DK ShivakumarKarnatakaKarnataka PoliticsPolitics
Previous Post

ಬೀದಿ ರೌಡಿ ರಾಜೀವ್‌ ಗೌಡನನ್ನು ಕಾಂಗ್ರೆಸ್‌ನಿಂದ ವಜಾ ಮಾಡಿ: ಜೆಡಿಎಸ್‌ ವಾಗ್ದಾಳಿ

Next Post

‘ಬೀದಿ ನಾಯಿಗಳು ಇಷ್ಟವಾದವರು ಮನೆಗೆ ಯಾಕೆ ಕರೆದೊಯ್ಯಲ್ಲ’

Related Posts

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..
Top Story

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವಿನ ಸಂಬಂಧದ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಹಲವು ಪ್ರಮುಖ ವಿಚಾರಗಳನ್ನು...

Read moreDetails
ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಅಭಿಯಾನ

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಅಭಿಯಾನ

March 4, 2026
₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

March 4, 2026
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
Next Post
‘ಬೀದಿ ನಾಯಿಗಳು ಇಷ್ಟವಾದವರು ಮನೆಗೆ ಯಾಕೆ ಕರೆದೊಯ್ಯಲ್ಲ’

'ಬೀದಿ ನಾಯಿಗಳು ಇಷ್ಟವಾದವರು ಮನೆಗೆ ಯಾಕೆ ಕರೆದೊಯ್ಯಲ್ಲ'

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada