• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಮೂರು ಮದುವೆಯ ಮೇಘಶ್ರಿ ವಿರುದ್ಧ FIR

ಪ್ರತಿಧ್ವನಿ by ಪ್ರತಿಧ್ವನಿ
January 15, 2026
in ಇತರೆ / Others, ಇದೀಗ, ಕರ್ನಾಟಕ
0
ಮೂರು ಮದುವೆಯ ಮೇಘಶ್ರಿ ವಿರುದ್ಧ FIR
Share on WhatsAppShare on FacebookShare on Telegram

ಬೆಂಗಳೂರು: ಮೂರು ಮದುವೆಯಾಗಿ ಮೂರನೇ ಗಂಡನ ಮೇಲೆ ದೌರ್ಜನ್ಯದ ಆರೋಪ ಮಾಡಿದ್ದ ಮೇಘಶ್ರೀ ವಿರುದ್ದ FIR ದಾಖಲಾಗಿದೆ‌.

ADVERTISEMENT

ಪತಿ ಮಂಜುನಾಥ್ ದೂರಿನ ಹಿನ್ನಲೆ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬ್ಲಾಕ್ ಮೇಲ್, ವಂಚನೆ,‌ ಹನಿಟ್ರ್ಯಾಪ್ ಆರೋದಡಿ ದೂರು ನೀಡಿದ ಹಿನ್ನೆಲೆ ಮೇಘಶ್ರೀ ತಾಯಿ ಭಾರತಿ, ತಂದೆ ಜಯಣ್ಣ ವಿರುದ್ದ ಪ್ರಕರಣ ದಾಖಲಾಗಿದೆ.

ಪತಿ ಬೆತ್ತಲಾಗಿ ವಿಚಿತ್ರ ವರ್ತನೆ ಎಂದು ಆರೋಪಿಸಿ ಈ ಹಿಂದೆ ಪತ್ನಿ ಮೇಘಶ್ರೀ ಮಂಜುನಾಥ್ ಮೇಲೆ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಳು. ಆದರೆ ಪತ್ನಿಯೇ ತನ್ನ ಬಳಿ 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ಮಂಜುನಾಥ್ ಆರೋಪ ಮಾಡಿದ ದೂರು ನೀಡಿದ್ದಾರೆ‌

ಸದ್ಯ ಪೊಲೀಸರು ಇಬ್ಬರ ದೂರುನ್ನ ಸ್ವೀಕರಿಸಿ ಇಬ್ಬರನ್ಮೂ ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರ ಹೇಳಿಕೆ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Tags: Husband wife CaseWilson garden police Station
Previous Post

Daily Horoscope: ಇಂದು ಎಲ್ಲಾ ಕ್ಷೇತ್ರದಲ್ಲೂ ಲಾಭ ಪಡೆಯುವ ರಾಶಿಗಳಿವು..!

Next Post

ಮಕರ ಸಂಕ್ರಾಂತಿ ಸಂಭ್ರಮ: ಗವಿಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯಾಭಿಷೇಕಕ್ಕೆ ಕ್ಷಣಗಣನೆ

Related Posts

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..
Top Story

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವಿನ ಸಂಬಂಧದ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಹಲವು ಪ್ರಮುಖ ವಿಚಾರಗಳನ್ನು...

Read moreDetails
₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

March 4, 2026
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
Next Post
ಮಕರ ಸಂಕ್ರಾಂತಿ ಸಂಭ್ರಮ: ಗವಿಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯಾಭಿಷೇಕಕ್ಕೆ ಕ್ಷಣಗಣನೆ

ಮಕರ ಸಂಕ್ರಾಂತಿ ಸಂಭ್ರಮ: ಗವಿಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯಾಭಿಷೇಕಕ್ಕೆ ಕ್ಷಣಗಣನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada