• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಹುಲ್ ಗಾಂಧಿ ಅವರ ಭೇಟಿ ಹೊಸತಲ್ಲ: ಡಿ.ಕೆ ಶಿವಕುಮಾರ್ ಹೀಗಂದಿದ್ಯಾಕೆ..?

ಪ್ರತಿಧ್ವನಿ by ಪ್ರತಿಧ್ವನಿ
January 15, 2026
in Top Story, ಕರ್ನಾಟಕ, ರಾಜಕೀಯ
0
ರಾಹುಲ್ ಗಾಂಧಿ ಅವರ ಭೇಟಿ ಹೊಸತಲ್ಲ: ಡಿ.ಕೆ ಶಿವಕುಮಾರ್ ಹೀಗಂದಿದ್ಯಾಕೆ..?
Share on WhatsAppShare on FacebookShare on Telegram

ಬೆಂಗಳೂರು: ಮೈಸೂರಿನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ(Rahul Gandhi) ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(DCM DK Shivakumar) ಭೇಟಿ ರಾಜ್ಯ ರಾಜಕೀಯದಲ್ಲಿ ಹೊಸ ಕುತೂಹಲ ಮೂಡಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ನಾನು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವುದು ಹೊಸತೇನಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ADVERTISEMENT
Yatnal : ಸಿದ್ದರಾಮಯ್ಯ ಅವರು ರಾಜ್ಯದ ಸಿಎಂ ಗೌರವ ಸಲ್ಲಿಸಬೇಕು. ಇದಕ್ಕೆ ಕೆಲವರಿಗೆ ನೋವಾದ್ರೆ ನಾನೇನು ಮಾಡೋಕಾಗಲ್ಲ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ದೆಹಲಿಗೆ ಹೋದಾಗ ಎಲ್ಲಾ ನಾಯಕರು ಅಲ್ಲೇ ಇರುತ್ತಾರೆ. ಭೇಟಿ ಮಾಡುತ್ತೇನೆ. ಅವರು ನಮ್ಮ ಪಕ್ಷದ ನಾಯಕರು. ನಮ್ಮ ಪಕ್ಷದ ನಾಯಕರನ್ನು, ಅಧ್ಯಕ್ಷರನ್ನು ಭೇಟಿ ಮಾಡುವುದು, ಕರೆ ಮೂಲಕ ಚರ್ಚೆ ಮಾಡುವುದು ಸಹಜ ಪ್ರಕ್ರಿಯೆ. ಅವುಗಳನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ತಮ್ಮ ಟ್ವೀಟ್‌ ವಿವಾದದ ಬಗ್ಗೆ ಮಾತನಾಡಿದ ಅವರು, ಕರ್ನಾಟಕ ನಾಡಿನ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂದು ನಾನು ಟ್ವೀಟ್ ಮಾಡಿದ್ದನ್ನು ಕೆಲವು ಮಾಧ್ಯಮಗಳು ವಿವಿಧ ರೀತಿ ವ್ಯಾಖ್ಯಾನ ಮಾಡುತ್ತಿವೆ. ಕಾವೇರಿ ಆರತಿಯ ಪ್ರಾರ್ಥನೆಗೆ ನ್ಯಾಯಾಲಯದಲ್ಲಿ ನಮ್ಮ ಪರವಾಗಿ ತೀರ್ಪು ಬಂದಿದೆ. ಮೇಕೆದಾಟು ಯೋಜನೆ ತಾಂತ್ರಿಕ ಅಂಶವನ್ನು ಕೇಂದ್ರ ಜಲ ಆಯೋಗವೇ ತೀರ್ಮಾನ ಮಾಡಬೇಕು ಎಂದು ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ನಾನು ಈ ಮಾತನ್ನು ಹೇಳುತ್ತಾ ಬಂದಿದ್ದೇನೆ. ಇದನ್ನು ಬೇರೆ ರೀತಿ ವ್ಯಾಖ್ಯಾನ ಮಾಡಿದರೆ ಅರ್ಥವಿಲ್ಲ ಎಂದು ಹೇಳಿದರು.

Tags: DCM DK ShivakumarDK ShivakumarKarnataka PoliticsPolitics
Previous Post

ದೇವಸ್ಥಾನಕ್ಕೆ 16 ಲಕ್ಷ ರೂ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿಯ ಹ**: ಕಾರಣವೇನು..?

Next Post

ವಿಶ್ವಸಂಸ್ಥೆಯಲ್ಲಿ ಕನ್ನಡತಿಯ ಸಾಧನೆ : ಸೇನಾಧಿಕಾರಿ ಸ್ವಾತಿ ಕಾರ್ಯಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಶ್ಲಾಘನೆ..

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post
ವಿಶ್ವಸಂಸ್ಥೆಯಲ್ಲಿ ಕನ್ನಡತಿಯ ಸಾಧನೆ : ಸೇನಾಧಿಕಾರಿ ಸ್ವಾತಿ ಕಾರ್ಯಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಶ್ಲಾಘನೆ..

ವಿಶ್ವಸಂಸ್ಥೆಯಲ್ಲಿ ಕನ್ನಡತಿಯ ಸಾಧನೆ : ಸೇನಾಧಿಕಾರಿ ಸ್ವಾತಿ ಕಾರ್ಯಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಶ್ಲಾಘನೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada